ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

'ವಿವಾದಾಸ್ಪದ' ಅಲ್ಲ್-ಚರ್ಚೆಗೆ ಗ್ರಾಸ - ನೀವು ಹೇಳುವದು ಸರಿ .

March 21, 2006 - 11:27am — Anonymous User

'ವಿವಾದಾಸ್ಪದ' ಅಲ್ಲ್-ಚರ್ಚೆಗೆ ಗ್ರಾಸ - ನೀವು ಹೇಳುವದು ಸರಿ .

Anonymous User's picture

ನೀವು ಹೇಳುವದು ಸರಿ , 'ವಿವಾದಾಸ್ಪದ' ಎಂಬುದು ನನ್ನ ಉದ್ದೇಶವಾಗಿರಲಿಲ್ಲ. ಚರ್ಚೆಗೆ ಗ್ರಾಸವಾಗಿರುವದು ಎಂಬುದು ಸರಿ.

ಈ ಚರ್ಚೆಗಳಿಂದ ನನಗೆ ಅನುಕೂಲವೇ ಆಗಿದೆ . ಬರೆಯುವಾಗ ಹೆಚ್ಚು ಎಚ್ಚರವಹಿಸುವದನ್ನು ಕಲಿತಿದ್ದೇನೆ.
ಎಲ್ಲರಿಗೂ ಧನ್ಯವಾದಗಳು.
( ಮಹಾತ್ಮ ಗಾಂಧಿಯವರು ತಮ್ಮ ಆತ್ಮಚರಿತ್ರೆಯಲ್ಲಿ ಹೇಳಿದ್ದಾರೆ. ' ನನಗೆ ಸಂಕೋಚ ಸ್ವಭಾವ ಇದ್ದದ್ದರಿಂದ ಭಾಷಣ ಮಾಡುವದು ಆಗುತ್ತಿರಲಿಲ್ಲ. ಆದ್ದರಿಂದ ಬರೆದು ಸಿದ್ಧಪಡಿಸಿದ ಭಾಷಣಗಳನ್ನು ಓದುತ್ತಿದ್ದೆ. ಹೀಗಾಗಿ ಒಂದು ರೀತಿ ಒಳ್ಳೆಯದೇ ಆಯಿತು. ನಂತರ ಪಶ್ಚಾತ್ತಾಪಪಡುವಂಥದ್ದನ್ನು ನಾನು ಯಾವಾಗಲೂ ಸಾರ್ವಜನಿಕವಾಗಿ ಹೇಳಲಿಲ್ಲ.)

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ನಾನು ಮಾಡಿದ ಪುಸ್ತಕಗಳ ವಿಲೇವಾರಿ . By: shreekant.mishrikoti (3 replies) March 20, 2006 - 1:24pm
  • Re: ನಾನು ಮಾಡಿದ ಪುಸ್ತಕಗಳ ವಿಲೇವಾರಿ . By: srivathsajoshi (Mar 20 2006 - 9:36pm)
    • ಇದ್ರಲ್ಲಿ ವಿವಾದ ಎಲ್ಲಿಂದ ಬಂತಣ್ಣ? By: Raghunandana (Mar 21 2006 - 1:31am)
      • 'ವಿವಾದಾಸ್ಪದ' ಅಲ್ಲ್-ಚರ್ಚೆಗೆ ಗ್ರಾಸ - ನೀವು ಹೇಳುವದು ಸರಿ . By: (Mar 21 2006 - 11:27am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • srivathsajoshi
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 3:01am
  • anivaasi
    ಉ: ಬಿಗುಮಾನದ ಚಿತ್ರಗಳು
    September 8, 2008 - 2:25am
  • anivaasi
    ಉ: ಜೀವ ಕಾಯುವುದೇತಕೆ?
    September 8, 2008 - 2:24am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 1:57am
  • manjunath s reddy
    ಉ: ಜೀವ ಕಾಯುವುದೇತಕೆ?
    September 8, 2008 - 1:41am
  • manjunath s reddy
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 1:31am
  • nekkar_guru
    ಉ: "ಅನ್ನಿ ಯೊಂದಿಗಿನ ಆತ್ಮೀಯ ಒಡನಾಟ"
    September 8, 2008 - 1:29am
  • nekkar_guru
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 8, 2008 - 1:07am
  • mayakar
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 12:16am
  • raghava
    ಉ: ಮೊದಲ ಚಿತ್ರ
    September 8, 2008 - 12:13am
ಇನ್ನಷ್ಟು


"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator