ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ಹಾವೇರಿಯಲ್ಲಿ ನಡೆದಿದ್ದು ಏನು?

June 15, 2008 - 2:44pm — Chamaraj

ಉ: ಹಾವೇರಿಯಲ್ಲಿ ನಡೆದಿದ್ದು ಏನು?

Chamaraj's picture

ಗುಜರಾತ್‌ ಹಾಗೂ ಮೋದಿಯವರ ಬಗ್ಗೆ ಇರುವ ತಪ್ಪು ಅಭಿಪ್ರಾಯದಲ್ಲಿ ಮಾಧ್ಯಮಗಳ ಪಾತ್ರವೂ ದೊಡ್ಡದು. ಎಲ್ಲ ಕಡೆ ಇರುವಂತೆ ಮಾಧ್ಯಮದಲ್ಲೂ ದಡ್ಡರಿದ್ದಾರೆ, ಸಣ್ಣತನದ ಜನರಿದ್ದಾರೆ, ದುಷ್ಟರಿದ್ದಾರೆ, ಪಕ್ಷಪಾತಿಗಳಿದ್ದಾರೆ. ಅಧ್ಯಯನಶೀಲತೆ ಹಾಗೂ ವಾಸ್ತವ ಪ್ರಜ್ಞೆಯನ್ನು ಕಳೆದುಕೊಂಡ ಜನ ತಪ್ಪು ಸಂಗತಿಗಳನ್ನು ಬಿತ್ತರಿಸುತ್ತ ಹೋಗುತ್ತಾರೆ. ಅದಕ್ಕೆ ತಕ್ಕಂತೆ, ಎಡಪಂಥೀಯರ ಕುಮ್ಮಕ್ಕು. ಇದೆಲ್ಲ ಸೇರಿಕೊಂಡು ಮೋದಿ ಹಾಗೂ ಗುಜರಾತ್‌ ಬಗ್ಗೆ ನಮ್ಮಲ್ಲಿ ತಪ್ಪು ಅಭಿಪ್ರಾಯಗಳು ತುಂಬಿಕೊಂಡಿವೆ.

ಗುಜರಾತ್‌ ಹಿಂಸಾಚಾರದಲ್ಲಿ ಮೋದಿಯ ನೇರ ಪಾತ್ರ ಇದೆ. ಅದರಲ್ಲಿ ಅನುಮಾನವೇ ಇಲ್ಲ. ಅದನ್ನು ಸಮರ್ಥಿಸುವುದು ಸಾಧ್ಯವೂ ಇಲ್ಲ. ಆದರೆ, ಅದೊಂದೇ ಎಲ್ಲ ಅಭಿಪ್ರಾಯ ಹಾಗೂ ಬೆಳವಣಿಗೆಗೆ ಮಾನದಂಡವಾದರೆ ಹೇಗೆ? ಖಂಡಿಸುವಂಥದು ಇದ್ದಾಗ ಖಂಡಿಸೋಣ. ಆದರೆ, ಪ್ರಗತಿಪರ ಅಂಶಗಳನ್ನು ಬೆಂಬಲಿಸೋಣ. ಈ ವ್ಯತ್ಯಾಸ ಇಲ್ಲದಿದ್ದರೆ, ನಮಗೂ ಅತಿರೇಕಿಗಳಿಗೂ ಏನೂ ವ್ಯತ್ಯಾಸ ಇರುವುದಿಲ್ಲ. ಅಲ್ಲವೆ?

- ಚಾಮರಾಜ ಸವಡಿ

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಹಾವೇರಿಯಲ್ಲಿ ನಡೆದಿದ್ದು ಏನು? By: Chamaraj (12 replies) June 13, 2008 - 3:55pm
  • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: shashikannada (Jun 23 2008 - 2:49pm)
  • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: shivannakc (Jun 14 2008 - 4:31pm)
    • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: Chamaraj (Jun 29 2008 - 5:00pm)
    • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: Chamaraj (Jun 15 2008 - 2:37pm)
  • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: Rajeshwari (Jun 13 2008 - 10:37pm)
    • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: Chamaraj (Jun 29 2008 - 5:04pm)
    • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: muralihr (Jun 15 2008 - 3:01pm)
      • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: Chamaraj (Jun 15 2008 - 5:36pm)
    • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: Chamaraj (Jun 15 2008 - 2:44pm)
  • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: yuvapremi (Jun 13 2008 - 4:55pm)
    • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: Chamaraj (Jun 29 2008 - 4:56pm)
    • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: Chamaraj (Jun 15 2008 - 2:45pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • asuhegde
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:36pm
  • srivathsajoshi
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:23pm
  • Aravinda
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:21pm
  • Nagaraj.G
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 6:21pm
  • asuhegde
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:11pm
  • asuhegde
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 6:07pm
  • roopablrao
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 6:01pm
  • asuhegde
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 5:58pm
  • srivathsajoshi
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 5:56pm
  • hariharapurasridhar
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 5:49pm
ಇನ್ನಷ್ಟು


ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

— ಋಗ್ವೇದ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator