ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ ಅವನಿರುವನೇ; ದೇವನಿರುವನೇ?

March 23, 2006 - 10:57pm — bhatpp

ಉ ಅವನಿರುವನೇ; ದೇವನಿರುವನೇ?

bhatpp's picture

ಪಂಡಿತ ಪುತ್ರರೆ ನಿಮ್ಮೀ ಕವನಗಳು ಚೆನ್ನಾಗಿ ಮೂಡಿ ಬರುತ್ತಿವೆ. ಹೀಗೆಯೆ ಮುನ್ನಡೆಯಲಿ ನಿಮ್ಮ ಕಾವ್ಯಧಾರೆ.

"ತನ್ನ ತಾನ್ ಅರಿತರೆ ತನ್ನರಿವೆ ಗುರು" ಎಂದು ಹೇಳಿರುವರಲ್ಲವೆ. ಪುರಂದರದಾಸರೂ ಕೂಡ ತಮ್ಮ ಕವನವೊಂದರಲ್ಲಿ ಹೇಳಿದ್ದಾರೆ

ತನ್ನೊಳು ತಾನು ಅರಿತರೊಂದು ಸ್ನಾನ
..
ಸ್ನಾನವ ಮಾಡಿರೊ ಜ್ಞಾನತೀರ್ಥದಲಿ
ನಾನು ನೀನೆಂಬ ಅಹಂಕಾರವನು ಬಿಟ್ಟು

ದೇವರೆಲ್ಲಿದ್ದಾನೆ, ಆತನು ಇರುವನೋ ಇಲ್ಲವೋ, .. ಹೀಗೆ ಅನಾದಿ ಕಾಲದಿಂದಲೂ ನಡೆದು ಬಂದಿರುವುದು ಚರ್ಚೆ. ಜನರು, ತಂತಮ್ಮ ಅನುಕೂಲಕ್ಕೆ ತಕ್ಕಂತೆ ದೇವರನ್ನು ಸೃಷ್ಟಿಸಿಕೊಂಡೊ ಅಥವಾ ಅವನ್ನನು ಇಲ್ಲವಾಗಿಸಿಕೊಂಡೊ ಜೀವಿಸುತ್ತಾ ಬಂದಿದ್ದಾರೆ. ಬಹುಪಾಲು ಮಂದಿಗೆ ದೇವರು ಒಂದು ಚರ್ಚೆಯ ವಸ್ತು. ಅವರೊಳಗೆ ಅವರನ್ನು ಕಾಣಲು ಹೆದರಿ, ದೇವರನ್ನು ಯಾವುದೊ ಒಂದು ಬಾಹ್ಯ ವಸ್ತುವಾಗಿ ಗುರುತಿಸಿಕೊಂಡು ಅವರು ಚರ್ಚಿಸುತ್ತಾರೆ. ಆದರೆ, ಮೊದಲಿಂದಲೂ ಪ್ರಾಜ್ಞರು ಹೇಳಿದಂತೆ, ದೇವರು ಚರ್ಚೆಗೆ ಸಿಲುಕದವ. ಅವನನ್ನು ಕಂಡುಕೊಳ್ಳಬೇಕಾದದ್ದು ಅನುಭವದಿಂದ, ವಾದ-ವಿವಾದದಿಂದಲ್ಲ.

ಈ ಸಂದರ್ಭದಲ್ಲಿ ಡಿ.ವಿ.ಜಿಯವರನ್ನು ಉಲ್ಲೇಖಿಸುತ್ತಾ ನಾನು ಹೇಳುವುದೆಂದರೆ

ವಸ್ತು ಸಾಕ್ಷಾತ್ಕಾರವಂತರೀಕ್ಷಣೆಯಿಂದ
ಶಾಸ್ತ್ರಿತನದಿಂದಲ್ಲ - ಮಂಕುತಿಮ್ಮ

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಅವನಿರುವನೇ By: ಶ್ರೀಶಕಾರಂತ (2 replies) March 23, 2006 - 3:36pm
  • ಉ ಅವನಿರುವನೇ; ದೇವನಿರುವನೇ? By: bhatpp (Mar 23 2006 - 10:57pm)
    • ಧನ್ಯವಾದಗಳು ಭಟ್ಟರೇ By: ಶ್ರೀಶಕಾರಂತ (Mar 24 2006 - 10:47am)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hariharapurasridhar
    ಉ: ಹೇಳಿ ನಿಮ್ಮಲ್ಲಾರಿಗಾದರೂ ಇದ್ದರೆ ಪತ್ರ ಓದುವಾಸೆ
    January 8, 2009 - 6:54pm
  • asuhegde
    ಉ: ನಗುವ ನಯನ, ಮಧುರ ಮೌನ
    January 8, 2009 - 6:51pm
  • vikashegde
    ಉ: nanna kiru parichaya
    January 8, 2009 - 6:50pm
  • girish.shetty
    ಉ: ಮುಂಗಾರು ಮಳೆಯ ಗುಂಗಿನಲ್ಲೊಂದು ಪಯಣ
    January 8, 2009 - 6:45pm
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 6:40pm
  • asuhegde
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:36pm
  • srivathsajoshi
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:23pm
  • Aravinda
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:21pm
  • Nagaraj.G
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 6:21pm
  • asuhegde
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:11pm
ಇನ್ನಷ್ಟು


ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator