ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧

June 19, 2008 - 4:42pm — sprasad

ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧

sprasad's picture

ರೈತರು ದುರಾಸೆಗೆ ಬಿದ್ದಿದ್ದಾರೆ ಅಥವ ರೈತರು ಚಟಕ್ಕೆ ದಾಸರಾಗಿದ್ದಾರೆ ಅನ್ನುವ ಮಾತನ್ನು ಹೀಗೆ ಜನರಲೈಸ್ ಆಗಿ ಹೇಳೋದನ್ನು ನಾನು ಒಪ್ಪೋದಿಲ್ಲ ಪಲ್ಲವಿ. ಕುಡಿತದಂತಹ ಚಟ ಸಾಮಾಜಿಕ ಪಿಡುಗೆ ಹೊರತು ಕೇವಲ ರೈತರ ಚಟವಲ್ಲ. ನೀವು ಹೇಳಿದಂತೆ ಆತ ವಾಣಿಜ್ಯ ಬೆಳೆಗಳತ್ತ, ಅಥವ ಕಡಿಮೆ ಜಾಗದಲ್ಲಿ ಹೆಚ್ಚು ಬೆಳೆಯಲು ಆಸೆ ಪಡುತ್ತಿರಬಹುದು, ಆದರೆ ಇದಕ್ಕೆ ನಮ್ಮ ಈ ಸಮಾಜ ಹಾಗು ಅದು ಸಾಗುತ್ತಿರುವ ದಿಕ್ಕೂ ಸಹ ಕಾರಣ. ಏರುತ್ತಿರುವ ಹಣದುಬ್ಬರ, ಎಲ್ಲೆಲ್ಲೂ ಇರುವ ಪೈಪೋಟಿ ಇದಕ್ಕೆ ಕಾರಣ. ಈ ಸಮಾಜದಲ್ಲಿ ಆತನಿಗೂ ನಮ್ಮೆಲ್ಲರಂತೆ ಬದುಕಬೇಕೆಂಬ ಹಂಬಲ ಇರಬಾರದೆ! ವರ್ಷದಿಂದ ವರ್ಷಕ್ಕೆ ಅಪ್ರೈಸಲ್‍ಗಾಗಿ ಕಾಯುವುದನ್ನು ಸರಿಯಾದ ಅಪ್ರೈಸಲ್ ಸಿಗದೆ ಹೋದಲ್ಲಿ ಕೆಲಸವನ್ನೇ ಬದಲಾಯಿಸುವುದನ್ನು ದುರಾಸೆ ಎಂದು ಕರೆಯುತ್ತೇವೆಯೆ!!? ನಾವು ಇನ್ನು ನೀವು ಆ ಕಾಲದ ಬಗ್ಗೆ ಮಾತಾಡಿದಿರಿ, ಆದರೆ ಆಗ ಮಳೆ ನಿರೀಕ್ಷಿಸಿದ ಸಮಯಕ್ಕೇ ಆಗುತ್ತಿತ್ತು, ಆದರೆ ಈಗ ಎಲ್ಲವೂ ಅಕಾಲಿಕ!ಇದಲ್ಲದೆ ಇನ್ನಿತರೆ ಪ್ರಕೃತಿ ವಿಕೋಪದಿಂದಾಗಿ ರೈತರಿಗೊಂದುನಿಶ್ಚಿತ ಆದಾಯವಿರುವುದಿಲ್ಲ. ಆರ್ಥಿಕವಾಗಿ ಹಾಗು ಸಾಮಾಜಿಕವಾಗಿ ಹೆಚ್ಚಿನ ರೀತಿಯಲ್ಲಿ ಸುರಕ್ಷಿತರಾದ ನಾವು ಅವರನ್ನು ದೂಷಿಸುವುದು ಎಷ್ಟು ಸೂಕ್ತ!?

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧ By: pallavi.dharwad (4 replies) June 15, 2008 - 6:12pm
  • ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧ By: prashantvc (Jun 16 2008 - 2:11pm)
    • ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧ By: pallavi.dharwad (Jun 16 2008 - 4:31pm)
      • ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧ By: sprasad (Jun 19 2008 - 4:42pm)
        • ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧ By: pallavi.dharwad (Jun 22 2008 - 1:27pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 10:08pm
  • anil.ramesh
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 9:12pm
  • anil.ramesh
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 9:11pm
  • anil.ramesh
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 8, 2009 - 9:09pm
  • anil.ramesh
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 9:07pm
  • hariharapurasridhar
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 9:01pm
  • hariharapurasridhar
    ಉ: ಮರೆತು ಹೋದ ಪದಗಳು
    January 8, 2009 - 8:59pm
  • anil.ramesh
    ಉ: ಮರೆತು ಹೋದ ಪದಗಳು
    January 8, 2009 - 8:55pm
  • anil.ramesh
    ಉ: ಅನರ್ಥಕೋಶ ೬
    January 8, 2009 - 8:53pm
  • anil.ramesh
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 8:48pm
ಇನ್ನಷ್ಟು


ಸತ್ಯದಿಂದ ಭೂಮಿಯು ನಿಂತಿದೆ, ಸತ್ಯದಿಂದಲೇ ಸೂರ್ಯನು ಹುಟ್ಟುತ್ತಾನೆ, ಸತ್ಯದಿಂದಲೇ ಗಾಳಿಯು ಬೀಸುತ್ತದೆ, ಸತ್ಯದಿಂದಲೇ ನೀರು ಹರಿಯುತ್ತದೆ.

— ನಾರದಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator