ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ಅರಳೀಮರ,ಆಲದಮರ,ಅತ್ತಿಮರ.

June 20, 2008 - 10:56am — Aravind M.S

ಉ: ಅರಳೀಮರ,ಆಲದಮರ,ಅತ್ತಿಮರ.

Aravind M.S's picture

ಗಣೇಶ್ ರವರಿಗೆ ನಮಸ್ಕಾರ,

ಲೇಖನಕ್ಕೆ ಧನ್ಯವಾದಗಳು. ಆಲದ ಮರಕ್ಕೆ ಕೆಳಗೆ ಸೂಚಿಸಿದ ಗುಣಗಳಿರುವುದರಿಂದ ಅದು ಪುರುಷಪ್ರಾಯವಾದುದೆಂದು, ತ್ರಿಮೂರ್ತಿಸ್ವರೂಪಿಯೆಂದು ಪರಿಗಣಿಸಲ್ಪಟ್ಟಿದೆ :
೧. ಇದರ ಬೇರುಗಳಿಂದ ಕಷಾಯ ಮಾಡಿ ಕುಡಿದರೆ ಗರ್ಭ ನಿಲ್ಲುತ್ತದೆ. ಆದ್ದರಿಂದ - ಬೇರುಗಳು ಬ್ರಹ್ಮ / ಸೃಷ್ಟಿಶಕ್ತಿಯ ಪ್ರತೀಕ
೨. ಇದರ ಕಾಂಡ, ಕೊಂಬೆಗಳು ಔಷದೀಯ ಗುಣಗಳು ಹೊಂದಿದೆ. ಇದರಿಂದ ಮಾಡುವ ಹೋಮದ ಧೂಪ ಆರೋಗ್ಯಕ್ಕೆ ಒಳ್ಳೆಯದು. ಆದ್ದರಿಂದ -ಕೊಂಬೆ, ಕಾಂಡ ವಿಷ್ಣು / ಸ್ಥಿತಿಶಕ್ತಿಯ ಪ್ರತೀಕ
೩. ಎಲೆ, ಚಿಗುರಿನ ಕಷಾಯ ಗರ್ಭ ಪಾತಕ್ಕೆ ಉಪಯೋಗಿಸಲಾಗುತ್ತದೆ. ಆದ್ದರಿಂದ - ಎಲೆಗಳು ರುದ್ರ / ಲಯಶಕ್ತಿಯ ಪ್ರತೀಕ

ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ "ನಾನು ವೃಕ್ಷಗಳಲ್ಲಿ ಅಶ್ವತ್ಥ, ಋಷಿಗಳಲ್ಲಿ ಕಶ್ಯಪ, ಮುಂತಾಗಿ ತನ್ನ ವಿಶ್ವರೂಪದರ್ಶನದಲ್ಲಿ ಹೇಳುತ್ತಾನೆ"

ಹೀಗೆ ಅರಳೀ ಮರ ಪುರುಷ ಸಂಕೇತವಾಗಿದೆ. ಅದೇ ರೀತಿ ಆಲದ ಮರ ಸ್ತ್ರೀ ಸಂಕೇತವಾಗಿದೆ (ಪ್ರಾಯಶಃ ಅದರ ಅಗಾಧ ಬೇರುಗಳ ಕಾರಣದಿಂದ). ಈ ಕಾರಣಗಳಿಂದ ಅರಳೀ ಮರ - ಆಲದ ಮರದ ವಿವಾಹದ ಆಚಾರವು ನಡೆಯುತ್ತವೆ

(ಸಂಗ್ರಹ - ವಿದುರಾಷ್ವತ್ಥ ಸ್ಥಳ ಪುರಾಣ)

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಅರಳೀಮರ,ಆಲದಮರ,ಅತ್ತಿಮರ. By: ಗಣೇಶ (4 replies) June 19, 2008 - 11:58pm
  • ಉ: ಅರಳೀಮರ,ಆಲದಮರ,ಅತ್ತಿಮರ. By: benaka (Jun 20 2008 - 2:17pm)
    • ಉ: ಅರಳೀಮರ,ಆಲದಮರ,ಅತ್ತಿಮರ. By: mahesha (Dec 18 2008 - 9:02am)
    • ಉ: ಅರಳೀಮರ,ಆಲದಮರ,ಅತ್ತಿಮರ. By: ಗಣೇಶ (Jun 20 2008 - 11:41pm)
  • ಉ: ಅರಳೀಮರ,ಆಲದಮರ,ಅತ್ತಿಮರ. By: Aravind M.S (Jun 20 2008 - 10:56am)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • umeshhubliwala
    ಉ: ಸ್ನೇಹಮಿಲನ ಹಾಜರಾತಿ
    January 8, 2009 - 7:22pm
  • gnanadev
    ಉ: ಇನ್ನಿಷ್ಟು ಸಹನೆ ತೋರಿದ್ದರೆ
    January 8, 2009 - 7:21pm
  • ASHOKKUMAR
    ಉ: ಮರೆತು ಹೋದ ಪದಗಳು
    January 8, 2009 - 7:10pm
  • asuhegde
    ಉ: nanna kiru parichaya
    January 8, 2009 - 6:59pm
  • roopablrao
    ಉ: ಇನ್ನಿಷ್ಟು ಸಹನೆ ತೋರಿದ್ದರೆ
    January 8, 2009 - 6:57pm
  • hariharapurasridhar
    ಉ: ಹೇಳಿ ನಿಮ್ಮಲ್ಲಾರಿಗಾದರೂ ಇದ್ದರೆ ಪತ್ರ ಓದುವಾಸೆ
    January 8, 2009 - 6:54pm
  • asuhegde
    ಉ: ನಗುವ ನಯನ, ಮಧುರ ಮೌನ
    January 8, 2009 - 6:51pm
  • vikashegde
    ಉ: nanna kiru parichaya
    January 8, 2009 - 6:50pm
  • girish.shetty
    ಉ: ಮುಂಗಾರು ಮಳೆಯ ಗುಂಗಿನಲ್ಲೊಂದು ಪಯಣ
    January 8, 2009 - 6:45pm
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 6:40pm
ಇನ್ನಷ್ಟು


ಪ್ರಶ್ನೆಮಾಡುವುದನ್ನು ನಿಲ್ಲಿಸದಿರುವುದು ಅತ್ಯಂತ ಮುಖ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator