ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ?

July 3, 2008 - 4:55pm — ವೈಭವ

ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ?

ವೈಭವ's picture

ಯಾಕೆ ಕಿರಿಕಿರಿಯಾಗಬೇಕು.

ನಾವು 'ನೆಱೆ'(flood) ಯನ್ನು 'ನೆರೆ'( ಇದನ್ನ ಇವತ್ತಿನ ಎಲ್ಲಾ ಸುದ್ದಿಯೋಲೆಗಳು ಹೀಗೆ ಬರೆಯುತ್ತಿವೆ) ಅಂತ ಬರೆಯುವಾಗ ಆಗದ ಕಿರಿಕಿರಿ
'ಭ್ರಮೆ' ಯನ್ನು 'ಬ್ರಮೆ' ಅಂತ ಬರೆಯುವಾಗ ಯಾಕಾಗುತ್ತೆ.?

"...ಕನ್ನಡಕ್ಕೆ ಯಾಕೆ ಬದಲಾವಣೇ ಬೇಕು ಹೇಳಿ..."
ರೂಪಕ್ಕ, ಈಗಾಗಲೆ ಇದಕ್ಕೆ ನೂರಾರು ಸಾರಿ ಮರುಲಿದಾಗಿದೆ. ಆದರೂ ಇನ್ನೊಮ್ಮೆ
೧. ಕನ್ನಡದ ಇವತ್ತಿನ ಬರಹ ಮತ್ತು ಮಾತು ಬೇರೆ ಬೇರೆ ದಿಕ್ಕಿನಲ್ಲಿ ಸಾಗುತ್ತಿವೆ. ಇದು ಒಳ್ಳೆಯದಲ್ಲ ಯಾಕಂದರೆ ಈಗ (IT ಹೆಚ್ಚಾಗುತ್ತಿರುವಾಗ) ಬರಹಕ್ಕೆ ಹೆಚ್ಚು ಒತ್ತು ಮತ್ತು ಬೆಲೆ. ಆದರೆ ಎಲ್ಲರಿಗೂ ಬರಹ ಗೊತ್ತಿಲ್ಲ ಅತವ ಚೆನ್ನಾಗಿ ಗೊತ್ತಿಲ್ಲ(ಇವರ ಅಂಕಿಯೇ ಈಗ ಹೆಚ್ಚು) . ಆದ್ದರಿಂದ ಮಾತಿನಂತೆ ನಮ್ಮ ಬರಹವಿದ್ದರೆ ಹೆಚ್ಚು ಒಳ್ಳೆಯದು. ಮತ್ತು ಹೆಚ್ಚು ಹೆಚ್ಚು ಮಂದಿ ಕನ್ನಡದ ಬರಹ ತಿಳಿದು ಅರಿತುಕೊಳ್ಳಲು ಅನುವಾಗುವುದು. ಇದರಿಂದ ಆ ತರದ ಮಂದಿಗೂ ಒಳ್ಳೆಯದು ಮತ್ತು ನಮ್ಮ ಕನ್ನಡ ನುಡಿಗೂ ಒಳ್ಳೆಯದು. ಇದರಿಂದ ನಮ್ಮ ನುಡಿ ಹೆಚ್ಚು ಬೆಳೆಯುತ್ತದೆ.

ನಮ್ಮ ಮಾತಿನಲ್ಲಿ ಈ ಅಕ್ಕರಗಳಿಲ್ಲ
(ಋ, ಖ,ಘ,ಙ್,ಞ್, ಛ,ಝ,ಠ, ಢ, ಥ,ಧ, ಫ, ಭ, ಷ) ಅದ್ದರಿಂದ ಇವು ನಮಗೆ ಬೇಡ.

ಇದರಲ್ಲಿ ಙ್, ಞ್ - ಇವು ನಮ್ಮ ಮಾತಿನಲ್ಲಿದ್ದರೂ ನಾವು ಇದನ್ನ ಬರಹದಲ್ಲಿ ತೋರಿಸುತ್ತಿಲ್ಲ. ಯಾಕಂದರೆ ನಮ್ಮ ಬರಹವನ್ನು ನಾವು ಸಲೀಸುಗೊಳಿಸಿಕೊಂಡಿದ್ದೇವೆ.

ಅಙ್ಕೆ(a~gke) - ಅಂಕೆ (aMke)
ಅಞ್ಜಿಕೆ(a~jjike - ಅಂಜಿಕೆ(aMjike)

--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: ವೈಭವ (15 replies) February 10, 2008 - 2:02pm
  • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: mahesha (Feb 11 2008 - 11:26am)
    • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: kannadakanda (Jul 3 2008 - 10:35am)
      • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: mahesha (Jul 3 2008 - 10:52am)
        • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: kannadakanda (Jul 3 2008 - 11:00am)
          • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: mahesha (Jul 3 2008 - 11:18am)
            • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: roopablrao (Jul 3 2008 - 11:24am)
              • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: ವೈಭವ (Jul 3 2008 - 4:55pm)
                • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: mahesha (Jul 4 2008 - 9:11am)
              • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: mahesha (Jul 3 2008 - 11:37am)
            • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: kannadakanda (Jul 3 2008 - 11:21am)
          • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: mahesha (Jul 3 2008 - 11:11am)
            • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: ಮನಹ್ಪಠಲ (Jul 3 2008 - 3:30pm)
              • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: mahesha (Jul 3 2008 - 4:30pm)
                • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: ಮನಹ್ಪಠಲ (Jul 3 2008 - 4:37pm)
                  • ಉ: ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ? By: mahesha (Jul 3 2008 - 4:43pm)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 4:50am
  • createam
    ಉ: ಕೈ ಕೊಟ್ಟ ಜೆಟ್ ಏರ್
    October 16, 2008 - 4:49am
  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
ಇನ್ನಷ್ಟು


ಗುಣಕ್ಕೆ ಮಚ್ಚರಮುಂಟೇ?

— ರನ್ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator