ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ದ್ಧ

April 25, 2006 - 9:50am — ಮಹೇಶ ಭೋಗಾದಿ

ದ್ಧ

ಮಹೇಶ ಭೋಗಾದಿ's picture

ನಾನು ಕಲಿತ ಒಂದು ಸೂತ್ರ.

ದ್ಧ ರೀತಿ ಬರುವೆಡೆ ಹೆಚ್ಚು ಸಂದರ್ಭಗಳಲ್ಲಿ(ಪದಗಳಲ್ಲಿ, ಸಂಸ್ಕೃತ ಪದಗಳಾದರೆ ಸಮಾನ್ಯ) ಅಲ್ಪಪ್ರಾಣ "ದ" ಅಕ್ಷರಕ್ಕೆ, ಮಹಾಪ್ರಾಣ "ಧ" ಒತ್ತಕ್ಷರವಾಗಿ ಬರುವುದು.

ಉದಾ: ಬುದ್ಧಿ, ಸಿದ್ಧಿ, ಶ್ರದ್ಧೆ,  ಯುದ್ಧ,

ಹಾಗೆ ಒಂದು ವರ್ಗೀಯ ವ್ಯಂಜನವು(ಕ, ಚ, ಟ, ತ, ಪ ವರ್ಗಗಳ ಅಕ್ಷರಗಳು) ಮತ್ತೊಂದು ವರ್ಗೀಯ ವ್ಯಂಜನಕ್ಕೆ ಒತ್ತಕ್ಷರವಾಗಿ  ಬರುವಾಗ, ಸಾಮಾನ್ಯವಾಗಿ  ಅಲ್ಪಪ್ರಾಣಕ್ಕೆ ಮಹಾಪ್ರಾಣವು ಒತ್ತಕ್ಷರವಾಗುವುದು, ಹೊರತು ಮಹಾಪ್ರಾಣಕ್ಕೆ ಅಲ್ಪಪ್ರಾಣವು ಒತ್ತಾಗುವುದು ಕಡಮೆ.

ಉದಾ: ಅಬ್ಧಿ,  ಗಚ್ಛ, ಪೃಚ್ಛ, ಸ್ವಚ್ಛ, ಮುಂ.

 

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಡಾ. ರಾಜ್ ಕುಮಾರ್ ರವರಿಗೆ ನಮ್ಮ ಭಾವಪೂರ್ಣ ಶ್ರಧ್ಧಾಂಜಲಿಗಳು By: venkatesh (7 replies) April 23, 2006 - 11:17am
  • ಶ್ರದ್ಧಾಂಜಲಿ By: ಮಹೇಶ ಭೋಗಾದಿ (Apr 24 2006 - 6:50pm)
    • ಶ್ರದ್ದಾಂಜಲಿ: By: venkatesh (Apr 25 2006 - 5:42am)
      • ದ್ಧ By: ಮಹೇಶ ಭೋಗಾದಿ (Apr 25 2006 - 9:50am)
    • ಶ್ರದ್ದಾಂಜಲಿ: By: venkatesh (Apr 25 2006 - 5:40am)
    • Re: ಶ್ರದ್ಧಾಂಜಲಿ By: srivathsajoshi (Apr 24 2006 - 7:10pm)
      • ಇತಿ By: ಮಹೇಶ ಭೋಗಾದಿ (Apr 24 2006 - 7:45pm)
        • Re: ಇತಿ By: srivathsajoshi (Apr 24 2006 - 8:19pm)

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • prameela
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 21, 2008 - 12:02am
  • pallavi.dharwad
    ಉ: ಸಂಪದಕ್ಕಾಗಿ ಒಂದು ಮಾತು
    August 20, 2008 - 11:51pm
  • pallavi.dharwad
    ಉ: ನಮ್ಮೂರಲ್ಲಿ...
    August 20, 2008 - 11:45pm
  • gangadharg
    ಉ: ನಿಸ್ವಾರ್ಥಿ ಪಾರಂಪರಿಕ ವೈದ್ಯರ ಮುಂದೆ ಸ್ವಾರ್ಥದ ‘ಪೇಟೆಂಟ್’ ಹಾವಳಿ!
    August 20, 2008 - 11:44pm
  • prameela
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 11:44pm
  • pallavi.dharwad
    ಉ: ಮಿನಿಗವನ
    August 20, 2008 - 11:43pm
  • gangadharg
    ಉ: ತಪ್ಪಿ ನಡೆಸ ಸರ್ಕಾರ
    August 20, 2008 - 11:41pm
  • pallavi.dharwad
    ಉ: ಶಂಖದ ಹುಳು
    August 20, 2008 - 11:41pm
  • pallavi.dharwad
    ಉ: ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
    August 20, 2008 - 11:33pm
  • pallavi.dharwad
    ಉ: ಒಂಚೂರು ಕೋಗಿಲೆ
    August 20, 2008 - 11:28pm
ಇನ್ನಷ್ಟು


ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
ಭಾನು ತಣುವಾದಾನು; ಸೋಮ ಸುಟ್ಟಾನು ||
ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು |
ಮೌನದಲಿ ಸಿದ್ಧನಿರು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator