ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಗೀತೆಯ ಮಾತು

May 15, 2006 - 10:27am — benaka

ಗೀತೆಯ ಮಾತು

benaka's picture

ಸುನಿಲರೇ,
ನನಗೆನಿಸುವಂತೆ ಕವಿ ಇಲ್ಲಿ ಹೇಳಹೊರಟಿದ್ದು ಆಧ್ಯಾತ್ಮದ ಮಾತನ್ನು:
ಬಹುಶಃ ನನಗೆ ಈ ನಾಲ್ಕು ಸಾಲುಗಳು ಇಷ್ಟವಾಗಲು ಅದೇ ಕಾರಣವಿರಬಹುದು.

ಅಮ್ಮನ ಪ್ರೀತಿಯ ಕಿಮ್ಮತ್ತು
ಮರಣದ ನಂತರ ಗೊತ್ತಾಯ್ತು
ಗೀತೆಯ ಮಾತು ಗೊತ್ತಿತ್ತು
ಆದರೂ ದುಃಖವು ಒಡೆದಿತ್ತು/೨/

ಇಲ್ಲಿ ಆಪ್ತರ ಸಾವಿನ ಮಾತಿದೆ; ಸಾವಿನ ದುಃಖವಿದೆ. ಸಮಾಧಾನಿಸಿಕೊಳ್ಳಲು ಕವಿಗೆ
ತೋಚಿದ್ದು ಗೀತೆಯ ಮಾತು: ಅಂದರೆ ಭಗವದ್ಗೀತೆಯ ಸಾರ; ಅದ್ಭುತ!
ಆ ಗೀತೆಯ ಮಾತು ಇನ್ನೇನೂ ಅಲ್ಲ ಇಷ್ಟೇ: ಆತ್ಮಕ್ಕೆ ಸಾವಿಲ್ಲ!

ನೈನಂ ಛಿಂದಂತಿ ಶಸ್ತ್ರಾಣಿ
ನೈನಂ ದಹತಿ ಪಾವಕಃ
ನಚೈನಂ ಕ್ಲೇದಯಂತ್ಯಾಪೋ
ನ ಶೋಷಯತಿ ಮಾರುತಃ
ಅಂದರೆ:
ಸೀಳದಿದನು ಆಯುಧವು
ಸುಡದು ಇದನು ಬೆಂಕಿ
ತೋಯಿಸದು ನೀರು ಕೂಡಾ
ಇದನೊಣಗಿಸದು ಗಾಳಿ

ಭಲಾ! ಒಳ್ಳೆಯ ಸಾಲು!

ನಿಮ್ಮವ

ಬೆನಕ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಅಮ್ಮ. By: ahoratra (4 replies) May 14, 2006 - 11:13pm
  • ಅಮ್ಮ, ಗೀತೆ ಮತ್ತು ಸಾಲ. By: Sunil Jayaprakash (May 15 2006 - 10:00am)
    • ಗೀತೆಯ ಮಾತು ಗೊತ್ತಿತ್ತು. By: ahoratra (May 15 2006 - 10:58am)
    • ಗೀತೆಯ ಮಾತು By: benaka (May 15 2006 - 10:27am)
  • ಅದ್ಭುತ! By: benaka (May 15 2006 - 9:22am)

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • prameela
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 21, 2008 - 12:02am
  • pallavi.dharwad
    ಉ: ಸಂಪದಕ್ಕಾಗಿ ಒಂದು ಮಾತು
    August 20, 2008 - 11:51pm
  • pallavi.dharwad
    ಉ: ನಮ್ಮೂರಲ್ಲಿ...
    August 20, 2008 - 11:45pm
  • gangadharg
    ಉ: ನಿಸ್ವಾರ್ಥಿ ಪಾರಂಪರಿಕ ವೈದ್ಯರ ಮುಂದೆ ಸ್ವಾರ್ಥದ ‘ಪೇಟೆಂಟ್’ ಹಾವಳಿ!
    August 20, 2008 - 11:44pm
  • prameela
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 11:44pm
  • pallavi.dharwad
    ಉ: ಮಿನಿಗವನ
    August 20, 2008 - 11:43pm
  • gangadharg
    ಉ: ತಪ್ಪಿ ನಡೆಸ ಸರ್ಕಾರ
    August 20, 2008 - 11:41pm
  • pallavi.dharwad
    ಉ: ಶಂಖದ ಹುಳು
    August 20, 2008 - 11:41pm
  • pallavi.dharwad
    ಉ: ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
    August 20, 2008 - 11:33pm
  • pallavi.dharwad
    ಉ: ಒಂಚೂರು ಕೋಗಿಲೆ
    August 20, 2008 - 11:28pm
ಇನ್ನಷ್ಟು


ಎಲ್ಲ ಬಲ್ಲವರಿಲ್ಲ | ಬಲ್ಲವರು ಬಹಳಿಲ್ಲ
ಬಲ್ಲಿದರು ಇದ್ದು ಬಲವಿಲ್ಲ ಸಾಹಿತ್ಯ |
ವೆಲ್ಲವರಿಗಿಲ್ಲ ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator