ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ನಾವೇನು ಮಾಡಬಹುದು

May 30, 2006 - 1:36pm — tksbhat

ನಾವೇನು ಮಾಡಬಹುದು

tksbhat's picture

ಕುವೆಂಪು ಯಾರು? ಬೇಂದ್ರೆ ಯಾರು? ಎಂದು ಕೇಳಿದರೂ ಆಶ್ಚರ್ಯ ಪಡದಂಥ ಸ್ಥಿತಿಗೆ ನಾವು ತಲುಪಿದ್ದೇವೆ. ನಮ್ಮ ಇತಿಹಾಸದಿಂದ ದೂರವಾಗುವ ಒಂದು ಪ್ರಕ್ರಿಯೆಯನ್ನು ನಾವು ಬಹಳ ಹಿಂದೆಯೇ ಆರಂಭಿಸಿದ್ದೇವೆ. ಸಾಮಾನ್ಯವಾಗಿ ನಾವೆಲ್ಲರೂ ರಾಮಾಯಣ, ಮಹಾಭಾರತಗಳನ್ನು ಓದಿ ತಿಳಿದುಕೊಳ್ಳುತ್ತಿರಲಿಲ್ಲ. ಟಿ.ವಿ ನೋಡಿಯೂ ಇವುಗಳನ್ನು ತಿಳಿದುಕೊಳ್ಳಬೇಕಿರಲಿಲ್ಲ. ಹಿರಿಯರು ಹೇಳುವ ಕತೆ, ನಾವೇ ನೋಡಿದ ಯಕ್ಷಗಾನ, ಬಯಲಾಟಗಳ ಮೂಲಕ ನಮ್ಮ ರಾಮಾಯಣ, ಮಹಾಭಾರತಗಳ ಜ್ಞಾನ ಬೆಳೆಯುತ್ತಿತ್ತು. ಇದರ ಜತೆಗೆ ಚಂದಮಾಮ, ಅಮರಚಿತ್ರ ಕತೆಗಳು ಈ ಜ್ಞಾನವನ್ನು ಹೆಚ್ಚು ಸ್ಪಷ್ಟಗೊಳಿಸುತ್ತಿದ್ದವು. ಪ್ರೌಢರಾದ ಮೇಲೆ ನಿರ್ದಿಷ್ಟ ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚು ತಿಳಿದುಕೊಳ್ಳಬೇಕು ಎಂದಾದಾಗ ರಾಮಾಯಣ ಮತ್ತು ಮಹಾಭಾರತಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಓದುತ್ತಿದ್ದೆವು. ಈಗ ನಮ್ಮ ಮಕ್ಕಳಿಗೇ ನಾವು ಇಂಗ್ಲಿಷ್ ನಲ್ಲಿ ಬರೆದಿರುವ ರಾಮಾಯಣ, ಮಹಾಭಾರತದ ಕತೆಗಳನ್ನು ತಂದುಕೊಟ್ಟರೂ ಅವರು ಓದದಂಥ ಸ್ಥಿತಿ ಇದೆ. ನಮ್ಮ ಹಿರಿಯರು ನಮಗೆ ಪುರಾಣ, ಇತಿಹಾಸಗಳ ಬಗ್ಗೆ ಕಲಿಸಲು ಅನುಸರಿಸಿದ ತಂತ್ರಗಳನ್ನು ನಾವೇ ಮರೆತೇ ಬಿಟ್ಟಿದ್ದೇವೆ. ಅಥವಾ ಅದನ್ನು ಪಾಲಿಸುವಂಥ ವಾತಾವರಣ ನಮ್ಮ ಸುತ್ತ ಮುತ್ತ ಇಲ್ಲ.

ಕನ್ನಡದ ವಿಷಯವೂ ಅಷ್ಟೇ. ಮಗು ಹುಟ್ಟುತ್ತಲೇ ಅದನ್ನು ಡಾಕ್ಟರ್, ಇಂಜಿನಿಯರ್ ಅಥವಾ ಮ್ಯಾನೇಜರ್, ಸಿಇಓ ಮಾಡುವ ಧಾವಂತದಲ್ಲಿ ನಮಗೆ ಮಗು ಹಾವರ್ಡ್ ಬಿಸಿನೆಸ್ ರಿವ್ಯೂ ಓದಿದರೇ ಒಳ್ಳೆಯದು ಎನಿಸುತ್ತಿರುತ್ತದೆ. ಸಾಹಿತಿಗಳ ಮಾಹಿತಿಯನ್ನು ವಿಕಿಪೀಡಿಯಾದಲ್ಲಿ ಬರೆಯುವುದು ಮುಂತಾದ ಕೆಲಸಗಳ ಜತೆಗೇ ನಾವು ಈ ಜ್ಞಾನವನ್ನು ಪಡೆದುಕೊಂಡಂತೆ ನಮ್ಮ ಮಕ್ಕಳಿಗೂ ಇದನ್ನು ಒದಗಿಸಲು ಸಾಧ್ಯವೇ ಎಂಬುದರ ಬಗ್ಗೆ ಯೋಚಿಸಬೇಕು.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ಅರಿವು ಮೂಡಿಸುವ ಬಗೆ ಹೇಗೆ? By: ramesh1069 (8 replies) May 30, 2006 - 9:45am
  • ಉ: ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ಅರಿವು ಮೂಡಿಸುವ ಬಗೆ ಹೇಗೆ? By: kannadakanda (Jul 30 2008 - 3:44pm)
  • ಕನ್ನಡದ ಈಗಿನ ಕವಿಗಳು ! By: venkatesh (May 31 2006 - 8:25am)
  • ನಮ್ಮ ಮನೆಯಿಂದಲೇ ಶುರುಮಾಡೋಣ By: benaka (May 31 2006 - 8:16am)
    • ಕನ್ನಡ ಸಾಹಿತ್ಯದ ಬಗ್ಯೆ ಅರಿವು..........! By: venkatesh (May 31 2006 - 1:37pm)
  • ನಾವೇನು ಮಾಡಬಹುದು By: tksbhat (May 30 2006 - 1:36pm)
    • ಕನ್ನಡದ ಈಗಿನ ಕವಿಗಳು By: ಮಹೇಶ ಭೋಗಾದಿ (May 31 2006 - 7:22am)
  • ನನಗೂ ಒಬ್ಬರು ಕೇಳಿದರು; ಸಿ. ಅಶ್ವತ್ಥ ? ಯಾರದು? By: shreekant.mishrikoti (May 30 2006 - 11:59am)
  • ವಿಕಿಪೀಡಿಯದಲ್ಲಿ ಬರೆಯಿರಿ! By: hpn (May 30 2006 - 10:57am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • narendra
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 10:06pm
  • pallavi.dharwad
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 9:26pm
  • pallavi.dharwad
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 9:22pm
  • pallavi.dharwad
    ಉ: ಕಾಶ್ಮೀರ ಯಾರಿಗೆ ಸೇರಿದ್ದು?
    August 30, 2008 - 9:12pm
  • Anil bharadwaj
    ಉ: ಡಿವಿಜಿ ರಸ್ತೆ ದೇವೇಗೌಡ್ರದ್ದಾ ?
    August 30, 2008 - 9:08pm
  • hpn
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 9:08pm
  • ಮನಹ್ಪಠಲ
    ಉ: ಅವಿಭಕ್ತ ಕುಟುಂಬ -ಒಂದು ಜಿಜ್ನಾಸೆ
    August 30, 2008 - 8:57pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 8:47pm
  • anil.ramesh
    ಉ: ಕನ್ನಡ ಮಾತಾಡಿ, ಮಜಾ ಮಾಡಿ
    August 30, 2008 - 8:21pm
  • ಮನಹ್ಪಠಲ
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 7:35pm
ಇನ್ನಷ್ಟು


ಆ ದೇವ ಈ ದೇವ | ಮಾದೇವನೆನಬೇಡ |
ಆ ದೇವರ ದೇವ ಭುವನದ ಪ್ರಾಣಿಗಳಿ - |
ಗಾದವನೆ ದೇವ ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator