ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಕನ್ನಡದ ಈಗಿನ ಕವಿಗಳು

May 31, 2006 - 7:22am — ಮಹೇಶ ಭೋಗಾದಿ

ಕನ್ನಡದ ಈಗಿನ ಕವಿಗಳು

ಮಹೇಶ ಭೋಗಾದಿ's picture

ಈಗಿರುವ ಕನ್ನಡದ ಮೇರುಕವಿಗಳನ್ನು ಪಟ್ಟಿ ಮಾಡಲು ಹೊರಟರೆ, ನಮಗೆ ನಿರಾಶೆಯಾಗುವುದು. ಒಂದು ಕಾಲದಲ್ಲಿ ಕುವೆಂಪು, ಮಾಸ್ತಿ, ಬೇಂದ್ರೆ, ವಿನಾಯಕ, ಪುತಿನ, ಕಾರಂತ, ನರಸಿಂಹಸ್ವಾಮಿ ಮುಂತಾದ ಮಹಾಕವಿಗಳಿದ್ದರು. ಈಗ ಹೇಳಲು ಜೆಎಸ್ ಎಸ್, ಕಾರ್ನಾಡ್ ಮತ್ತು ಅನಂತ ಮೂರ್ತಿ ಮೂವರು ಮಾತ್ರ. ಇಲ್ಲವೆ ಈಗಿರುವ ಕನ್ನಡ ಬರಹಗಾರರ ಪರಿಚಯವೇ ನಮಗಿಲ್ಲ. ಇದಕ್ಕೆಲ್ಲ ಕಾರಣ, ಕನ್ನಡದ ಕೃತಿಗಳನ್ನೋದುವವರು ಕಡಮೆಯಾಗಿದ್ದಾರೆ. ಕನ್ನಡಿಗರಿಗೆ ಬೇಕಾದ ಕೃತಿಗಳು ಹೊರಬರುತ್ತಿಲ್ಲವೇನೋ?

ಅಥವಾ ನಾವೆಲ್ಲರೂ ಬೇರೆ ಭಾಷೆಯ ಸಾಹಿತ್ಯವನ್ನೆ ಹೆಚ್ಚೋದುವುದೇನೋ. ನನ್ನ ವಿಷಯದಲ್ಲಿದು ನಿಜವೆ. ನಾನು ಕನ್ನಡಕ್ಕಿಂತ ಸಂಸ್ಕೃತದ ಮತ್ತು ಇಂಗ್ಲೀಷಿನ ಕೃತಿಗಳನ್ನು ಹೆಚ್ಚೋದಿದ್ದೇನೆ.

ನನ್ನ ಗೆಳೆಯರೆಲ್ಲರೂ ಕೂಡ ಹಾಗೆ. ಯಾವುದೆ ಹೊಸ ಇಂಗ್ಲೀಷ್ ಕಾದಂಬರಿ ಬರಲಿ ಓದಿ ನಮಗೆ ಚೆನ್ನಾಗಿದೆ, ಇಲ್ಲವೆಂದು ಹೇಳುವರು. ಆದರೀ ರೀತಿ ಕನ್ನಡಕೃತಿಗಳ ಬಗ್ಗೆ ಮಾಡುವವರು ಬಹಳ ಕಡಮೆ.

ಕನ್ನಡಕೃತಿಗಳನ್ನೋದುವುದರ ಜೊತೆಗವು, ಚೆನ್ನಾಗಿದೆ, ಇಲ್ಲವೆಂದು ಬೇರೆಯವರಿಗೆ ಹೇಳಿದರೆ, ಕನ್ನಡಕೃತಿಗಳ ಪ್ರಚಾರ, ಪ್ರಸಾರಕ್ಕೊಳಿತೆಂದು ನನ್ನ ಭಾವನೆ.

ಇಂತಿ,
ಮಹೇಶ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ಅರಿವು ಮೂಡಿಸುವ ಬಗೆ ಹೇಗೆ? By: ramesh1069 (7 replies) May 30, 2006 - 9:45am
  • ಕನ್ನಡದ ಈಗಿನ ಕವಿಗಳು ! By: venkatesh (May 31 2006 - 8:25am)
  • ನಮ್ಮ ಮನೆಯಿಂದಲೇ ಶುರುಮಾಡೋಣ By: benaka (May 31 2006 - 8:16am)
    • ಕನ್ನಡ ಸಾಹಿತ್ಯದ ಬಗ್ಯೆ ಅರಿವು..........! By: venkatesh (May 31 2006 - 1:37pm)
  • ನಾವೇನು ಮಾಡಬಹುದು By: tksbhat (May 30 2006 - 1:36pm)
    • ಕನ್ನಡದ ಈಗಿನ ಕವಿಗಳು By: ಮಹೇಶ ಭೋಗಾದಿ (May 31 2006 - 7:22am)
  • ನನಗೂ ಒಬ್ಬರು ಕೇಳಿದರು; ಸಿ. ಅಶ್ವತ್ಥ ? ಯಾರದು? By: shreekant.mishrikoti (May 30 2006 - 11:59am)
  • ವಿಕಿಪೀಡಿಯದಲ್ಲಿ ಬರೆಯಿರಿ! By: hpn (May 30 2006 - 10:57am)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
  • uniquesupri
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:55pm
ಇನ್ನಷ್ಟು


ಅತ್ಮದ ಸತ್ಯವು ಪರಮ ಸತ್ಯದೊಡನೆ ನೆಡೆಸುವ ಸಂಭಾಷಣೆಯೇ ಪ್ರಾರ್ಥನೆ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator