ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ

ಇಷ್ಟು ಸಮಯ ಬೇಕೇ?

August 31, 2005 - 8:34pm — tvsrinivas41

ಇಷ್ಟು ಸಮಯ ಬೇಕೇ?

tvsrinivas41's picture

ನಮ್ಮ ಘನ ಸರ್ಕಾರದವರು ಎಚ್ಚತ್ತುಕೊಳ್ಳುವರು ಅಂತ ನನಗನ್ನಿಸುವುದಿಲ್ಲ. ರಾಷ್ಟ್ರ ಮಟ್ಟದ ಯಾವ ರಾಜಕೀಯ ಪಕ್ಷಗಳೂ ಈ ಪ್ರದೇಶಗಳ ಉನ್ನತಿಗೆ ಶ್ರಮಿಸುತ್ತಿಲ್ಲ. ಅದಕ್ಕೆ ಪ್ರತ್ಯೇಕವಾದ ಕನ್ನಡ ಪರ ರಾಜಕೀಯ ಶಕ್ತಿಯ ಅವಶ್ಯಕತೆ ಇದೆ ಎಂದು ನನ್ನ ಅನಿಸಿಕೆ.

ಹೊಸೂರು, ಕಾಸರಗೋಡು, ಸೋಲಾಪುರ, ಕೊಲ್ಹಾಪುರಗಳಲ್ಲಿ ಆಗಿರುವ ಅಭಿವೃದ್ಧಿ, ಕರ್ನಾಟಕದ ಪ್ರದೇಶಗಳಲ್ಲಿ ಆಗಿಲ್ಲ. ಒಂದು ತಮಾಷೆಯ ವಿಷಯ ಅಂದರೆ, ಪ್ರಯಾಣ ಮಾಡುವಾಗ ಹಸುರು ಹಸುರಾಗಿರುವ ಭಾಗ ಮುಗಿದು ಬರಪೀಡಿತ ಪ್ರದೇಶ ಪ್ರಾರಂಭವಾದರೆ ಕರ್ನಾಟಕದ ಗಡಿಯೊಳಗೆ ಪ್ರವೇಶಿಸಿದ್ದೀವಿ ಅಂತ ತಿಳಿದುಕೊಳ್ಳಬಹುದು. ಮಹಾರಾಷ್ಟ್ರದ ಕಡೆಯ ಹಳ್ಳಿಯಾದ ದುಧನಿ ಮತ್ತು ಕರ್ನಾಟಕದ ಗಾಣಗಾಪುರಗಳನ್ನು ನೋಡಿದರೆ ವ್ಯತ್ಯಾಸ ತಿಳಿಯುತ್ತದೆ. ಒಂದು ಕಡೆ ಹಸಿರಾಗಿದ್ದರೆ ಇನ್ನೊಂದೆಡೆ ಬರ ಪೀಡಿತ ಪ್ರದೇಶ.

---
ತವಿಶ್ರೀನಿವಾಸ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಎಂಥ ನಾಡಿದು ಎಂಥ ಕಾಡಾಯಿತೋ By: Rohit (10 replies) August 29, 2005 - 11:08am
  • ಕರ್ನಾಟಕಕ್ಕೆ ಸ್ಥಳೀಯ ಪಕ್ಷ ಅವಶ್ಯವಾಗಿ ಬೇಕು By: ಸಂಗನಗೌಡ (Jul 17 2006 - 2:01pm)
  • ರಾಜ್ಯಗಳ ಮಧ್ಯೆ ಹಣಾಹಣಿ By: hpn (Aug 30 2005 - 12:44am)
    • ಉತ್ತರ ಕರ್ನಾಟಕದ ಕಥೆ ಬೇರೆ By: ಶ್ಯಾಮ ಕಶ್ಯಪ (Aug 30 2005 - 2:13am)
      • ನಿರ್ಲಕ್ಷ್ಯ By: hpn (Aug 30 2005 - 10:29am)
        • ಉತ್ತರ ಕರ್ನಾಟಕಕ್ಕೇ ಹೆಚ್ಚು ಅನ್ಯಾಯ By: Rohit (Aug 30 2005 - 11:08am)
          • ಉತ್ತರ ಕರ್ನಾಟಕ ಪ್ರಶ್ನೆಗಳ ಕರ್ನಾಟಕ By: olnswamy (Aug 31 2005 - 4:55pm)
            • Re: ಉತ್ತರ ಕರ್ನಾಟಕ ಪ್ರಶ್ನೆಗಳ ಕರ್ನಾಟಕ By: hpn (Aug 31 2005 - 5:39pm)
              • ಪ್ರತ್ಯೇಕ ಉತ್ತರ ಕರ್ನಾಟಕ ? By: (Aug 31 2005 - 6:09pm)
                • ಇಷ್ಟು ಸಮಯ ಬೇಕೇ? By: tvsrinivas41 (Aug 31 2005 - 8:34pm)
                  • ಹಾಗೇನಿಲ್ವಲ್ಲ By: Rohit (Sep 14 2005 - 7:58pm)

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • keerthi2kiran
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 12:06am
  • hpn
    ಉ: ಭಾಷಾನುವಾದವೇನು?
    November 22, 2008 - 10:31pm
  • ASHOKKUMAR
    ಉ: ಭಾಷಾನುವಾದವೇನು?
    November 22, 2008 - 10:23pm
  • hpn
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 10:03pm
  • ASHOKKUMAR
    ಉ: ಅಲಾರಾಂಗೆ ಸಲಾಂ!
    November 22, 2008 - 9:34pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 9:13pm
  • mahesha
    ಉ: ತಲೆ ಬಾಗು
    November 22, 2008 - 8:40pm
  • muralihr
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 8:04pm
  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 7:04pm
  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 6:28pm
ಇನ್ನಷ್ಟು


ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator