ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಕೇಳಿ ಪಡೆಯದಿದ್ದರೆ ಕನ್ನಡಕ್ಕೆ ಏನೂ ಸಿಗೋದಿಲ್ವಂತೆ...! --.ಹೊಸ ಗಾದೆ

August 18, 2006 - 9:21pm — ravee...

ಕೇಳಿ ಪಡೆಯದಿದ್ದರೆ ಕನ್ನಡಕ್ಕೆ ಏನೂ ಸಿಗೋದಿಲ್ವಂತೆ...! --.ಹೊಸ ಗಾದೆ

ravee...'s picture

ಸ್ನೇಹಿತರೆ,

ಕನ್ನಡಿಗರು ಕೇಳದೆ, ಕರ್ನಾಟಕದಲ್ಲಿ ಅಲ್ಲಲ್ಲ...ಭಾರತದಲ್ಲಿ ಏನೂ ಸಿಗುವುದಿಲ್ಲ ಎನ್ನುವುದು ಸಿದ್ಧ ಸತ್ಯ. ಕರ್ನಾಟಕದ ಸೈಬರ್ ಕೆಫೆಗಳಲ್ಲಿ ಕನ್ನಡ ತಂತ್ರಾಂಶಗಳನ್ನು ಅಳವಡಿಸಬೇಕಾದ ಅಗತ್ಯ-ಆಲೋಚನೆ ಯಾರಿಗೂ ಇಲ್ಲಿಯವರೆಗೂ ಬಂದಿರಲಿಲ್ಲವೆನ್ನುವುದು..ನಮ್ಮಂತಹ ಸೈಬರ್-ಮೋಹಿಗಳಿಗೆ ನಾಚಿಕೆಗೇಡಿನ ಸಂಗತಿ. ಆವತ್ತು ಕನ್ನಡಸಾಹಿತ್ಯ.ಕಾಂನ ಶೇಖರಪೂರ್ಣರವರು ಈ ವಿಷಯವನ್ನು ಕನ್ನಡಸಾಹಿತ್ಯ.ಕಾಂನ ೬ನೇ ವಾರ್ಷಿಕೋತ್ಸವದಂದು ನೆರೆದ ಚಿಂತಕರು, ಸಾಹಿತಿ, ಕವಿಗಳ ಮುಂದೆ ಪ್ರಸ್ತಾಪಿಸುವುದರೊಂದಿಗೆ ನಮಗೆ ಸಮಸ್ಯೆ ಏನೆಂದು ಮನವರಿಕೆ ಮಾಡಿಕೊಟ್ಟರು. ಸಿದ್ಧಲಿಂಗಯ್ಯನವರು ವೇದಿಕೆ ಮೇಲಿಂದಲೇ ಇದರ ಅಗತ್ಯ ಮನಗಂಡಿದ್ದು, ಈ ಕುರಿತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು ಸ್ವಾಗತಾರ್ಹ. ಆದರೆ ಪೆಪ್ಸಿ-ಕೋಲ ನಿಷೇಧಿಸಲು ೩ ವರ್ಷ(ಅದು ವಿಷವೆಂದು ಸಾಬೀತಾದ ಮೇಲೂ) ತೆಗೆದುಕೊಂಡ ಕೇಂದ್ರ ಸರ್ಕಾರದ ನಿರ್ಧಾರದಂತಹ ಮೂರ್ಖ ನಿಲುವನ್ನು ರಾಜ್ಯ ಸರ್ಕಾರ ತಾಳದಿರಲಿ. ತಕ್ಷಣದಿಂದಲೇ ಸೈಬರ್ ಕೆಫೆಗಳಲ್ಲಿ ಕನ್ನಡ ತಂತ್ರಾಂಶಗಳನ್ನು ಕಡ್ಡಾಯವಾಗಿ ಅನುಸ್ಥಾಪನೆ ಮಾಡುವ ಆದೇಶ ಜಾರಿಯಾಗಲಿ. ಅದಕ್ಕಾಗಿ ನಿಮ್ಮದೊಂದು ಕೂಗು ಸರ್ಕಾರದ ಕಿವಿ ಮುಟ್ಟಲಿ....
ಸಮಸ್ಯೆಗಳ ಪ್ರಸ್ತಾಪ ಮತ್ತು ಅವುಗಳನ್ನು ಅನುಷ್ಟಾನಗೊಳಿಸಲು ಸಮುದಾಯವನ್ನು,ಸರ್ಕಾರವನ್ನು ಎಚ್ಚರಿಸುವ ದಿಕ್ಕಿನಲ್ಲಿ ಕನ್ನಡಸಾಹಿತ್ಯ.ಕಾಂ ಮುಂಚೂಣಿಯಲ್ಲಿರಲಿ....
ಹೊಸ ಚರ್ಚೆಗಳಿಗೆ ಅದು ಸದಾ ಮುನ್ನುಡಿ ಬರೆಯಲೆನ್ನುತ್ತಾ...
--

ವಂದನೆಗಳೊಂದಿಗೆ.. ಅರೇಹಳ್ಳಿ ರವಿ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಸೈಬರ್‍ ಕೆಫೆಗಳಲ್ಲಿ ಕನ್ನಡದ ಅಗತ್ಯತೆ ಬಗ್ಗೆ ಅನಂತಮೂರ್ತಿಯವರ ಹೇಳಿಕೆ By: Rohit (1 replies) August 18, 2006 - 11:30pm
  • ಕೇಳಿ ಪಡೆಯದಿದ್ದರೆ ಕನ್ನಡಕ್ಕೆ ಏನೂ ಸಿಗೋದಿಲ್ವಂತೆ...! --.ಹೊಸ ಗಾದೆ By: ravee... (Aug 18 2006 - 9:21pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • vidhata
    ಉ: ನಮ್ಮ ಬಾಳು
    October 8, 2008 - 7:52am
  • shylaswamy
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 7:50am
  • shylaswamy
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
    October 8, 2008 - 7:38am
  • rameshbalaganchi
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 7:22am
  • venkatesh
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 5:35am
  • venkatesh
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
    October 8, 2008 - 5:11am
  • hamsanandi
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಷಷ್ಟಿ
    October 8, 2008 - 3:48am
  • Rajeshwari
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 3:43am
  • Rajeshwari
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 12:48am
  • Rajeshwari
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:43am
ಇನ್ನಷ್ಟು


ನನ್ನ ಜನಕ ಆಮ್ಲಜನಕ

— ಟಿ.ಪಿ.ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator