ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಕೀಳರಿಮೆ ಬೇಡ

August 29, 2006 - 8:17pm — ismail

ಕೀಳರಿಮೆ ಬೇಡ

ismail's picture

ಪ್ರಿಯ ಬೆನಕ ಮತ್ತು ಮಿಶ್ರಿಕೋಟಿಯವರೇ  ಕಾಲ್ಡ್ ವೆಲ್ ಹೇಳಿರುವುದರಲ್ಲಿ ಅವೈಜ್ಞಾನಿಕವಾದುದು, ಇಲ್ಲವೇ ತಪ್ಪಾಗಿರುವುದು ಏನಾದರೂ ಇದ್ದರೆ ಅದರ ಬಗ್ಗೆ ಚರ್ಚಿಸುವುದು ಉತ್ತಮ ಎನಿಸುತ್ತದೆ. ಇನ್ನು ಕಾಲ್ಡ್ ವೆಲ್ ನ ತುಲನಾತ್ಮಕ ವ್ಯಾಕರಣ ಅವನ ಕಾಲಕ್ಕೆ ಬಹಳ ದೊಡ್ಡ ಕೆಲಸವೇ ಸರಿ. ಈಗ ನಮ್ಮಲ್ಲಿ ಮತ್ತಷ್ಟು ಮಾಹಿತಿ ಇದೆ. ಇದನ್ನಿಟ್ಟುಕೊಂಡು ಅವನು ಆರಂಭಿಸಿದ ಚರ್ಚೆಯನ್ನು ಮುಂದುವರಿಸಬಹುದು. 

ಇನ್ನು ಒಂದು ಭಾಷೆಯೊಳಗೆ ಮತ್ತೊಂದು ಭಾಷೆ ಇರುವುದು ಅತ್ಯಂತ ಸಹಜ ಮತ್ತು ಸಾಮಾನ್ಯ ಸಂಗತಿ. ಇದೊಂದು ಕೀಳರಿಮೆಯ ವಿಷಯವಾಗಬೇಕಿಲ್ಲ. ಹಾಗೊಂದು ಕೀಳರಿಮೆ ಕಾಡಿದ್ದೇ ಆದರೆ ಇಂಗ್ಲಿಷ್ ಇಷ್ಟು ದೊಡ್ಡ ಭಾಷೆಯಾಗಿ ಬೆಳೆಯುತ್ತಿರಲೂ ಇಲ್ಲ. ದ್ರಾವಿಡ ಎನ್ನುವುದನ್ನು ಸಂಸ್ಕೃತಕ್ಕೆ ವಿರುದ್ಧವಾದ ಅರ್ಥದಲ್ಲಿ ಗ್ರಹಿಸುವುದೇಕೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇವೆಲ್ಲಾ ಅಧ್ಯಯನದ ಅನುಕೂಲಕ್ಕೆ ಬೇಕಾಗಿ ಮಾಡಿಕೊಂಡ ಪಾರಿಭಾಷಿಕಗಳಲ್ಲವೇ?

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡ ದ್ರಾವಿಡ ಭಾಷೆಯಲ್ಲ ; ಕನ್ನಡಿಗರು ದ್ರಾವಿಡರಲ್ಲ. By: shreekant.mishrikoti (33 replies) August 28, 2006 - 11:48am
  • ಉ: ಕನ್ನಡ ದ್ರಾವಿಡ ಭಾಷೆಯಲ್ಲ ; ಕನ್ನಡಿಗರು ದ್ರಾವಿಡರಲ್ಲ. By: smurthygr (Aug 3 2007 - 8:14pm)
    • ಉ: ಕನ್ನಡ ದ್ರಾವಿಡ ಭಾಷೆಯಲ್ಲ ; ಕನ್ನಡಿಗರು ದ್ರಾವಿಡರಲ್ಲ. By: kannadakanda (Jun 5 2008 - 10:31am)
  • ಅದ್ಭುತವಾಗಿದೆ By: shreeharsha4u (Sep 7 2006 - 9:50am)
  • ಕನ್ನಡ ದ್ರಾವಿಡ ಭಾಷೆ ಅಲ್ಲ. By: anant (Sep 6 2006 - 4:11pm)
    • ವಿವರವಾಗಿ ಬರೆಯಿರಿ By: ismail (Sep 11 2006 - 6:35pm)
    • ಪಂಡಿತರೇ By: ಸಂಗನಗೌಡ (Sep 7 2006 - 8:51am)
      • ಉ: ಪಂಡಿತರೇ By: kannadakanda (Jun 5 2008 - 10:25am)
        • ಉ: ಪಂಡಿತರೇ By: kannadakanda (Jun 5 2008 - 10:27am)
  • ಜನಪ್ರಿಯ ಸಿದ್ಧ ಮಾದರಿಗಳು ಹಾಗೂ ಜ್ಞಾನಶಿಸ್ತುಗಳು By: ಪ್ರದೀಪ್ ಬೆಳಗಲ್ (Sep 1 2006 - 11:16pm)
  • ನಿಜವಾಗಿ ಬದಲಾಗಬೇಕಿರುವುದು By: benaka (Aug 30 2006 - 7:03am)
    • ಪಾಪ್ಯುಲರ್ By: ismail (Aug 30 2006 - 7:19pm)
      • ಡಾ.ಡಿ.ಎ ಶಂಕರಭಟ್ಟರು By: ಸಂಗನಗೌಡ (Sep 10 2006 - 9:19pm)
        • ಬಳಸು By: ಸಂಗನಗೌಡ (Sep 12 2006 - 11:08am)
          • ಉ: ಬಳಸು By: kannadakanda (Jun 4 2008 - 2:53pm)
        • ಅಭಿವ್ಯಕ್ತಿ ಮತ್ತು ಸಂವಹನ By: ismail (Sep 11 2006 - 6:33pm)
  • ತಲೆಬರಹದ ಬರಹ By: ಸಂಗನಗೌಡ (Aug 29 2006 - 1:27pm)
  • ಕಾಲ್ಡ್‌ವೆಲ್ ಮಹಾಶಯನ ವರಪ್ರಸಾದ! By: benaka (Aug 29 2006 - 6:38am)
    • ಹಿಮಾಲಯದಲ್ಲಿ ಸರವಜ್ಜ By: ಸಂಗನಗೌಡ (Aug 30 2006 - 1:13pm)
      • ದ್ವೇಷದಿಂದ ನಾಡನ್ನು ಕಟ್ಟಲು ಅಸಾಧ್ಯ! By: benaka (Aug 30 2006 - 3:13pm)
        • ಅಯ್ಯ By: ಸಂಗನಗೌಡ (Aug 30 2006 - 5:32pm)
    • ಕೀಳರಿಮೆ ಬೇಡ By: ismail (Aug 29 2006 - 8:17pm)
    • ಸಕ್ಕದ ಬೇಡ ಅನ್ನುವದಕ್ಕಿಂತ, ಕನ್ನಡ ಬೇಕು By: ಸಂಗನಗೌಡ (Aug 29 2006 - 1:24pm)
    • ಸಂಸ್ಕೃತ, "ದ್ರಾವಿಡ" ಭಾಷೆಗಳು By: hpn (Aug 29 2006 - 12:30pm)
  • ಅಪ್ಪ, ಅಣ್ಣ By: ಸಂಗನಗೌಡ (Aug 28 2006 - 4:07pm)
    • ಉ: ಅಪ್ಪ, ಅಣ್ಣ By: kannadakanda (Jun 4 2008 - 2:51pm)
    • ನ್ ಸೇರಿಸಿಕೊಂಡರೆ ತಮಿಳಿರವನು :P By: ರಘುನಂದನ (Aug 29 2006 - 5:26pm)
      • ಪೇಟ ಸುತ್ತಿದರೆ ಗೌಡ? By: ಸಂಗನಗೌಡ (Sep 7 2006 - 8:35am)
      • ;P By: ಸಂಗನಗೌಡ (Aug 30 2006 - 5:24pm)
        • :P By: ರಘುನಂದನ (Aug 30 2006 - 10:01pm)
          • ಉ: :P By: kannadakanda (Jun 5 2008 - 10:22am)
          • ಉ: :P By: kannadakanda (Jun 5 2008 - 10:22am)
            • ಉ: :P By: ಸಂಗನಗೌಡ (Jun 5 2008 - 6:01pm)
      • ರಾಗಣ್ಣವರೇ, By: ಸಂಗನಗೌಡ (Aug 30 2006 - 9:12am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • yogeshkrbhat1
    ಉ: ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
    September 5, 2008 - 8:04pm
  • hpn
    ಉ: IT - ಸಿಂಪ್ಟಮ್ಸ
    September 5, 2008 - 7:54pm
  • venkatesh
    ಉ: Splendours of Royal Mysore
    September 5, 2008 - 7:45pm
  • yogeshkrbhat1
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    September 5, 2008 - 7:15pm
  • ಸಂಗನಗೌಡ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 7:02pm
  • uniquesupri
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 6:36pm
  • savithasr
    ಉ: ನೀರವತೆ!
    September 5, 2008 - 6:31pm
  • ಸಂಗನಗೌಡ
    ಉ: ನೀರವತೆ!
    September 5, 2008 - 6:13pm
  • Narayana
    ಉ: IT - ಸಿಂಪ್ಟಮ್ಸ
    September 5, 2008 - 5:43pm
  • savithasr
    ಉ: IT - ಸಿಂಪ್ಟಮ್ಸ
    September 5, 2008 - 5:17pm
ಇನ್ನಷ್ಟು


ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.

— ಹಿತೋಪದೇಶ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator