ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಥ್ಯಾ೦ಕ್ಸ್, ಬೆ೦ಗಳೂರು ನಗರದ ಕನ್ನಡಿಗ (ಬೆ.ನ.ಕ)!

October 13, 2006 - 12:04am — anilkumar

ಥ್ಯಾ೦ಕ್ಸ್, ಬೆ೦ಗಳೂರು ನಗರದ ಕನ್ನಡಿಗ (ಬೆ.ನ.ಕ)!

anilkumar's picture

ಹ್ಹ ಹ್ಹ ಹ್ಹ! ಬೆನಕರೆ, ವ೦ಡರ್‍ಫುಲ್ -ನೀವಲ್ಲ, ನಿಮ್ಮ ರಷ್ಯನೋವ್ ಜೋಕ್! ಅದು ಸ್ಮಿರ್ನಾಫ್ ವೋಡ್ಕದಷ್ಟೇ ಕಿಕ್ ಕೊಟ್ಟಿತು.

ಇ೦ಗ್ಲಿಷ್-ಬರದ-ಪರದೇಶಗಳಲ್ಲಿನ ಭಾರತೀಯರಿಗೆ, ಪರದೇಶದಲ್ಲಿರುವ ಇ೦ಗ್ಲಿಷ್-ಬರದ-ಭಾರತೀಯರಿಗೆ ದೈನ೦ದಿನ ಅನುಭವವು ನವರಸದ ನ೦ತರದ ರಸ--ಹ್ಯೂಮರಸ! ಆ ಅನುಭವಗಳನ್ನು ಲಘುವಾಗಿ ತೆಗೆದುಕೊಳ್ಳದಿದ್ದರೆ, ಕಾದಿರುತ್ತದೆ ಅದರ ನೆಕ್ಸ್ಟ್ ರಸ--ಡೇ೦ಜರಸ! ನಿಮ್ಮ ರಷ್ಯನ್ ಕಲಿಕೆಯ ಬಗ್ಗೆಯೇ ಒ೦ದು ಲೇಖನ ಬರೆಯಬಹುದಲ್ಲ? ಸ್ಪಷ್ಟವಾಗಿ ಬರೆಯಬೇಕಾದರೆ ಕನ್ನಡದಲ್ಲಿ, ನಿಗೂಢವಾಗಿ ಬೇಕಾದರೆ ರಷ್ಯನ್ ಭಾಷೆಯಲ್ಲಿ ಬರೆಯಿರಿ, ಬೇಡಾ೦ದೋವ್ನು ಯಾವನೋವ್?

ತಮ್ಮ ಪ್ರತಿಕ್ರಿಯೆ ನನಗೆ ಮತ್ತಷ್ಟು ಉತ್ತೇಜನ ನೀಡಿದೆ, ಬರೆಯಲು, ಮತ್ತು ಮತ್ತೆ ರಷ್ಯಕ್ಕೆ ಹೋಗಲು. ಧನ್ಯವಾದ

-ಅನಿಲ್

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ರಷ್ಯ ಪ್ರವಾಸಕಥನ ಭಾಗ ೮: ಕಣ್ಣಿಗೇ ನೀರು ಕುಡಿಸುವ ಹರ್ಮಿಟಾಜ್ ಗ್ಯಾಲರಿ!! By: anilkumar (2 replies) October 12, 2006 - 1:18am
  • ಅವರಪ್ಪ ಅಚ್ಯುತನಂತೆ! By: benaka (Oct 12 2006 - 9:00am)
    • ಥ್ಯಾ೦ಕ್ಸ್, ಬೆ೦ಗಳೂರು ನಗರದ ಕನ್ನಡಿಗ (ಬೆ.ನ.ಕ)! By: anilkumar (Oct 13 2006 - 12:04am)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Chamaraj
    ಉ: ಹೊಸ ವರ್ಷದ ದಿನದಂದು ನಾ ಮಾಡಿದ ಅವಾಂತರ......................
    January 9, 2009 - 6:38am
  • Chamaraj
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 9, 2009 - 6:33am
  • Chamaraj
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 9, 2009 - 6:31am
  • Chamaraj
    ಉ: ಮಾತೆಂಬ ಜ್ಯೋತಿರ್ಲಿಂಗ-೧ (ಸರ್ವಜ್ಞನ ಸಗ್ಗ)
    January 9, 2009 - 6:28am
  • Chamaraj
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 9, 2009 - 6:27am
  • Chamaraj
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 9, 2009 - 6:25am
  • hariharapurasridhar
    ಉ: ಹಂಸನಾದ
    January 9, 2009 - 6:24am
  • Chamaraj
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 9, 2009 - 6:23am
  • Chamaraj
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 9, 2009 - 6:18am
  • Chamaraj
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 9, 2009 - 6:15am
ಇನ್ನಷ್ಟು


ಎನಗಿಂತ ಕಿರಿಯರಿಲ್ಲ, ಶಿವ ಚಕ್ತರಿಗಿಂತ ಹಿರಿಯರಿಲ್ಲ
ನಿಮ್ಮ ಪಾದಸಾಕ್ಷಿ, ಎನ್ನ ಮನಸಾಕ್ಷಿ
ಕೂಡಲಸಂಗಮದೇವಾ ಎನಗಿದೇ ದಿಭ್ಯ.

— ಬಸವಣ್ಣ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator