ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಸದ್ಯಕ್ಕೆ ಇಷ್ಟು ಮಾಡೋಣ ಅಂತ ಇದ್ದೀನಿ

October 31, 2006 - 12:19pm — Sunil Jayaprakash

ಸದ್ಯಕ್ಕೆ ಇಷ್ಟು ಮಾಡೋಣ ಅಂತ ಇದ್ದೀನಿ

Sunil Jayaprakash's picture

೧. ವಂಶವೃಕ್ಷ ಕಾದಂಬರಿಯಲ್ಲಿ ಬರುವ ಗಟ್ಟಿತನದಿಂದ ಕೂಡಿರುವ ಮಾತುಗಳ ಬಗ್ಗೆ ಗೆಳೆಯನೊಡನೆ ಚರ್ಚಿಸಬೇಕು.

೨. ಪರ್ವ ಕಾದಂಬರಿಯ ಕನಿಷ್ಟ ೩೫೦ ಪುಟಗಳನ್ನಾದರೂ ಓದಬೇಕು. ಒಟ್ಟು ಸರಿಸುಮಾರು ೬೨೫ ಪುಟಗಳಿವೆ ಅದರಲ್ಲಿ.

೩. ರಂಗ ಶಂಕರದಲ್ಲಿ ನಾಟಕ ನೋಡಬೇಕು.

೪. ಯಾರೊಡನೆಯಾದರು ಕನ್ನಡದಲ್ಲಿ ಜಗಳವಾಡಬೇಕು.

೫. ಮಾರನೆಯ ದಿನ ನಮ್ಮ ಮನೆಯಲ್ಲಿ ತಿಥಿಯಿರುವುದರಿಂದ ಹಣ್ಣು, ಕಾಯಿಪಲ್ಲೆ(ಅದೇ ತರಕಾರಿ)ಗಳನ್ನು ತರಬೇಕು.Laughing

೬  ಒಂದಷ್ಟು ಮಂದಿಗೆ ಕನ್ನಡ ರಾಜ್ಯೋತ್ಸವ ಎಂದರೇನು ತಿಳಿಸಿಕೊಡಬೇಕು. ಅದನ್ನು ಈಗಾಗಲೇ ಬೇರೆದೇಶದ ನಮ್ಮ ಸಹೋದ್ಯೋಗಿಗಳಿಗೆ ಹೇಳಿದ್ದೇನೆ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡ ಮತ್ತು ಕರ್ನಾಟಕ ಮತ್ತು ರಾಜ್ಯೋತ್ಸವ; ನೀವು ಏನು ಮಾಡುತ್ತಿದ್ದೀರಿ? By: shreekant.mishrikoti (7 replies) October 30, 2006 - 2:18pm
  • ಪ್ರಯತ್ನ ಪ್ರಯತ್ನ ಪ್ರಯತ್ನ By: BogaleRagale (Nov 1 2006 - 4:43pm)
    • ಲೆಕ್ಕವಿಟ್ಟುಕೊಳ್ಳುವುದು ಹಾಗಿರಲಿ By: Sunil Jayaprakash (Nov 13 2006 - 6:25pm)
  • ರಾಜ್ಯೋತ್ಸವ...... By: venkatesh (Oct 30 2006 - 9:00pm)
    • ಸದ್ಯಕ್ಕೆ ಇಷ್ಟು ಮಾಡೋಣ ಅಂತ ಇದ್ದೀನಿ By: Sunil Jayaprakash (Oct 31 2006 - 12:19pm)
      • ಸದ್ಯಕ್ಕೆ ಇಷ್ಟು ...... By: venkatesh (Nov 2 2006 - 7:31am)
      • ಸ್ವಾಮೀ ಬೇಡ !!!! By: kadeshammi (Nov 1 2006 - 6:43pm)
        • ಆಸೆ ಆಸೆಯಾಗಿಯೇ ಉಳಿಯಿತು By: Sunil Jayaprakash (Nov 13 2006 - 6:16pm)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 13, 2008 - 11:03pm
  • Narayana
    ಉ: ಚೌರದವನ ಕಷ್ಟ ಸುಖ
    October 13, 2008 - 10:57pm
  • muralihr
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 10:19pm
  • muralihr
    ಉ: ಬನ್ನೇರುಗಟ್ಟ ಯಾವು ಪ್ರಾಣಿಯ ಬೀಡು?
    October 13, 2008 - 10:10pm
  • kishoreyc
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೧೦
    October 13, 2008 - 9:57pm
  • pradeep_adiga
    ಉ: ಏಶ್ಯಾದ ಮೊದಲ ಮಹಿಳಾ ಸ್ಕೈ ಡೈವರ್
    October 13, 2008 - 9:54pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:51pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:49pm
  • agilenag
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 13, 2008 - 8:25pm
  • kannadakanda
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 8:09pm
ಇನ್ನಷ್ಟು


ಮ೦ಗಳವೆ೦ಬೆನು ಜಗಕಿದಕೆಲ್ಲಕು
ಹಿ೦ಗಲಿ ಭವ ತಾಪ೦ ದೋಷ೦
ತ೦ಗಲಿ ಮನ ಶಮದೊಳು ನಿರ್ವೈರ್ಯ೦
ಅ೦ಗವಿಸಲಿ ಸದ್ರಸತೋಷ೦.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator