ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ಹೇಳೇ ರತ್ನಾS... ಅಕ್ಕರೆಯೊಲವಿನ ಮಾತ್ನS.

January 2, 2007 - 4:25pm — prasa

ಉ: ಹೇಳೇ ರತ್ನಾS... ಅಕ್ಕರೆಯೊಲವಿನ ಮಾತ್ನS.

prasa's picture

'ಕಲ್ಲರಳಿ ಹೂವಾಗಿ'- ನಾನು ಕಳೆದ ವರ್ಷ ನೋಡಿದ ಒಳ್ಳೆಯ ಚಿತ್ರಗಳಲ್ಲೊಂದು..ಸಿನೆಮಾದ ಪ್ರಾರಂಭದಲ್ಲೇ 'ಓಡು ಬಾ, ಓಡು ಬಾರೋ, ತಿಂಗಳ ಮಾವ. ನಮ್ಮೂರಂದಾವಾ ನೋಡು ಬಾ, ನೋಡು ಬಾರೋ.." ಹಾಡು ಬರುತ್ತದೆ..ಅದನ್ನು ನೋಡುತಿದ್ದ ಹಾಗೆ ಗೊತ್ತಾಯಿತು, "ಇವತ್ತು ಪೈಸಾ ಪೂರ್ತಿ ವಸೂಲ್ ' ಅಂತ...ಈ ಸಿನೆಮಾದ ಯಶಸ್ಸು ಕ್ಯಾಮೆರಮ್ಯಾನ್ ವೇಣುವಿಗೆ ಕೂಡ ಸಲ್ಲಬೇಕು..ನಾಗಾಭರಣ ಚಿತ್ರಕತೆಯಲ್ಲಿ, ಸಿನೆಮಾ ಮಾಡುವಲ್ಲಿ ಶ್ರಮಪಟ್ಟಿದ್ದಾರೆ..ಪ್ರತಿಯೊಂದು ಚಿಕ್ಕ ವಿಷಯಗಳ ಬಗ್ಗೂ ಗಮನ ಹರಿಸಿದ್ದಾರೆ..ಡಿ.ಟಿ.ಏಸ್‍ನ್ನು ಸಮರ್ಪಕವಾಗಿ ಬಳಸಿಕೊಂಡಿದ್ದಾರೆ.. ಹಂಸಲೇಖರ ಸಂಗೀತ ಮತ್ತು ಹಾಡುಗಳು ಸೂಪರ್.ಎಲ್ಲಾ ನಟ ನಟಿಯರು ಚೆನ್ನಾಗಿ ನಟಿಸಿದ್ದಾರೆ..ಅದರಲ್ಲು ಉಮಾ ಮಹೇಶ್ವರಿ(ನಾಯಕಿ)ಯಂತೂ ಕಣ್ಣುಗಳ ಮೂಲಕವೇ ತಮ್ಮ ಭಾವನೆಗಳನ್ನು ವ್ಯಕ್ತ ಪಡಿಸುತ್ತಾರೆ..ಇದು ಅವರ ಕಡೆಯ ಸಿನೆಮಾನು ಆಗಬಹುದು Frown..ಸುನೀಲ್ ಹೇಳಿದಂತೆ ಒಂದೆರಡು ಸೀನ್‍ಗಳು ಸ್ವಲ್ಪ ಬೋರಿಂಗ್..ನಾನು ಯಾವುದೇ ಸಿನೆಮಾವನ್ನು ಥಿಯೇಟರ್‍ನಲ್ಲಿ ಹೋಗಿ ಎರಡನೆಯ ಸರ್ತಿ ನೋಡುವುದಿಲ್ಲ..ಆದರೆ ಇದನ್ನು ನೋಡಲಿದ್ದೇನೆ..Smile..ಕ್ರಿಶ್, ಡಾನ್,ಧೂಮ್೨ ನೋಡಿದವರಂತು ಇದನ್ನು ನೋಡಲೇಬೇಕು,ಮಾಡಿದ ತಪ್ಪಿಗಾಗಿTongue out(ನಾನು ಕ್ರಿಶ್ Cryಮಾತ್ರ ನೋಡಿದ್ದೆ)..

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಹೇಳೇ ರತ್ನಾS... ಅಕ್ಕರೆಯೊಲವಿನ ಮಾತ್ನS. By: Sunil Jayaprakash (5 replies) January 2, 2007 - 2:22pm
  • Re: By: hpn (Jan 2 2007 - 2:50pm)
    • ಉ: ಹೇಳೇ ರತ್ನಾS... ಅಕ್ಕರೆಯೊಲವಿನ ಮಾತ್ನS. By: Sunil Jayaprakash (Jan 2 2007 - 3:29pm)
      • ಉ: ಹೇಳೇ ರತ್ನಾS... ಅಕ್ಕರೆಯೊಲವಿನ ಮಾತ್ನS. By: prasa (Jan 2 2007 - 4:25pm)
        • Re: ಉ: ಹೇಳೇ ರತ್ನಾS... ಅಕ್ಕರೆಯೊಲವಿನ ಮಾತ್ನS. By: kannadiga_1956 (Jan 2 2007 - 10:38pm)
          • Re: ಉ: ಹೇಳೇ ರತ್ನಾS... ಅಕ್ಕರೆಯೊಲವಿನ ಮಾತ್ನS. By: Shyam Kishore (Jan 3 2007 - 1:47am)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:36am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:29am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:26am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:18am
  • Chamaraj
    ಉ: ಪತನದ ಕತೆ
    October 11, 2008 - 6:16am
ಇನ್ನಷ್ಟು


ಕೋಪವೆಂಬುದು ಮೂರ್ಖತನದಲ್ಲಿ ಆರಂಭಗೊಂಡು ಪಶ್ಚಾತ್ತಾಪದಲ್ಲಿ ಅಂತ್ಯಗೊಳ್ಳುತ್ತದೆ

— ಪ್ರಚಲಿತ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator