ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉತ್ತರ: ಅರ್ಥ: ಈ ವಚನದ ಅರ್ಥ ಹೇಳಿ ನೋಡೋಣ

January 9, 2007 - 12:01am — Shyam Kishore

ಉತ್ತರ: ಅರ್ಥ: ಈ ವಚನದ ಅರ್ಥ ಹೇಳಿ ನೋಡೋಣ

Shyam Kishore's picture

ನನಗೆ ತಿಳಿದಂತೆ ಇದರ ಅರ್ಥ:

ಬರಿಗಾಲಲ್ಲಿ ನಡೆಯುದು ಆರೋಗ್ಯದ ದೃಷ್ಟಿಯಿಂದ ಹೇಗೆ ಒಳ್ಳೆಯದಲ್ಲವೋ ಹಾಗೆಯೇ ದಾರಿದ್ರ್ಯದ ಸಂಕೇತ ಕೂಡಾ.

ಹತ್ತು ಬಾರಿ ಓದುವುದಕ್ಕಿಂತ ಒಮ್ಮೆ ಬರೆದರೆ ಸಾಕು ಅದು ಮನಸ್ಸಿನಲ್ಲಿ ಗಟ್ಟಿಯಾಗಿ ಊರುತ್ತದೆ. ಹಾಗೆ ಮಾಡದೇ ಬರಿದೆ ಓದುವುದು (ವಿದ್ಯಾರ್ಥಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು) ವ್ಯರ್ಥ.

ಕರೆಯದೇ ಬರುವವನ ಬಗ್ಗೆ ಹಲವು ಜಿಜ್ಞಾಸೆಗಳಿವೆ ಅಂತ ಓದಿದ ನೆನಪು. ಇದು ನೇರವಾಗಿ ಅಭ್ಯಾಗತರನ್ನು ಕುರಿತು ಹೇಳಿದ್ದಲ್ಲ. ಕರೆಯದೇ ಮಧ್ಯೆ ಮೂಗು ತೂರಿಸುವವನು ಎಂದೂ ಅರ್ಥೈಸಬಹುದು.

ಇಂಥವರನ್ನು (ಮೇಲಿನ ಮೂರೂ ಗುಂಪಿನ ಜನರನ್ನು) "ಕರೆದು ಕೆರದಲ್ಲಿ ಹೊಡೆ" ಎಂದರೆ ಅಕ್ಷರಶಃ ಕೆರದಲ್ಲಿ ಹೊಡೆಯುವುದು ಅನ್ನುವುದಕ್ಕಿಂತ ಅವಮಾನಿಸು ಎಂಬರ್ಥದಲ್ಲಿ ತೆಗೆದುಕೊಳ್ಳಬಹುದು.

- ಶ್ಯಾಮ್ ಕಿಶೋರ್

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಈ ವಚನದ ಅರ್ಥ ಹೇಳಿ ನೋಡೋಣ By: kesari (5 replies) January 8, 2007 - 10:11pm
  • Re: ಈ ವಚನದ ಅರ್ಥ ಹೇಳಿ ನೋಡೋಣ By: kesari (Jan 10 2007 - 7:03pm)
    • Re: ಈ ವಚನದ ಅರ್ಥ ಹೇಳಿ ನೋಡೋಣ By: venkatesh (Jan 10 2007 - 9:01pm)
      • Re: ಈ ವಚನದ ಅರ್ಥ ಹೇಳಿ ನೋಡೋಣ By: kesari (Jan 10 2007 - 10:18pm)
  • ಉತ್ತರ: ಅರ್ಥ: ಈ ವಚನದ ಅರ್ಥ ಹೇಳಿ ನೋಡೋಣ By: Shyam Kishore (Jan 9 2007 - 12:01am)
    • ಉ: ಉತ್ತರ: ಅರ್ಥ: ಈ ವಚನದ ಅರ್ಥ ಹೇಳಿ ನೋಡೋಣ By: ಶ್ರೀನಿವಾಸ ವೀ. ಬ೦ಗೋಡಿ (Sep 21 2007 - 1:52pm)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
  • kannadakanda
    ಉ: ಸ್ತ್ರೀಸೌಂದರ್ಯ
    July 25, 2008 - 6:25am
  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
ಇನ್ನಷ್ಟು


ಮೊದಲು ಕನಸಿರಬೇಕು, ಅದೊಂದಿದ್ದರೆ ಎಲ್ಲವೂ ಸಾಧ್ಯವಾಗುವುದು.

— ಉಪನಿಷತ್ತುಗಳು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator