ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಅನಿಸಿಕೆ: ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ?

January 12, 2007 - 3:05pm — ಸಂಗನಗೌಡ

ಅನಿಸಿಕೆ: ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ?

ಸಂಗನಗೌಡ's picture

ಸರ್,

Quote:

ನಾ ದೇವನಲ್ಲದೆ ನೀ ದೇವನೇ
ನೀ ದೇವರಾದರೆ ಎನ್ನನೇಕೆ ಸಲಹೆ
ಆರೈದು ಒಂದು ಕುಡಿತೆ ಉದಕವನೆರೆವೆ
ಹಸಿದಾಗ ಒಂದು ತುತ್ತು ಓಗರವನಿಕ್ಕುವೆ
ನಾ ದೇವ ಕಾಣಾ ಗುಹೇಶ್ವರ

ಇದರ ತಿಳಿವನ್ನು ನನಗೆ ತಿಳಿದಂತೆ ಹೇಳಲು ಒಂದು ಕಿರುಜತುನ. ನಾ ದೇವನಲ್ಲದೇ ನೀ ದೇವನೇ? ನೀ ದೇವನಾದರೆ ಎನ್ನನೇಕೆ ಸಲಹೆ? ನೀರಡಿಸಿದಾಗ ನೀರು ಕುಡಿವೆ, ಹಸಿದಾಗ ಒಂದು ತುತ್ತು ಓಗರವನ್ನಿಕ್ಕುವೆ. ಅಂದರೆ ಇಲ್ಲಿ ನೀರಡಿಸುವವನೂ ನಾನೇ, ಹಾಗೆ ನೀರಡಿಸಿದಾಗ ನೀರು ಕುಡಿವವನೂ ನಾನೇ, ಮತ್ತು ಹಸಿಯುವವನೂ ನಾನೇ, ಹಾಗೆ ಹಸಿದಾಗ ಅನ್ನ ಉಣ್ಣುವವನೂ ನಾನೇ. ಆದರೆ ಹಸಿವು, ನೀರಡಿಕೆಗಳನ್ನು ನಮ್ಮ ಮೈಗೆ ನೆಂಟಾದವುಗಳೆಂದು ತೆಗೆದುಕೊಂಡರೆ, ಹಸಿಯುವ ನನ್ನ ಮೈಗೆ ಉಣಬಡಿಸುವವ ನಾನೇ ಅಂದ ಮೇಲೇ ನನ್ನನ್ನು ನಾನು ಪೊರೆದುಕೊಳ್ಳುವದಕ್ಕಾಗಿ ಏನು ಮಾಡಬೇಕೋ ಅದೆಲ್ಲವನ್ನೂ ಮಾಡುತ್ತಿರುವವ ನಾನೇ, ಹಾಗಾಗಿ ನನಗೆ ನಾನೇ ದೇವರು, ಮತ್ತಾರೂ ಅಲ್ಲ!

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ? By: olnswamy (4 replies) August 8, 2005 - 8:51am
  • ಉ: ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ? By: kannadakanda (Jun 30 2008 - 12:30pm)
  • Re: ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ? By: ವೈಭವ (Jan 13 2007 - 12:25pm)
  • ಅನಿಸಿಕೆ: ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ? By: ಸಂಗನಗೌಡ (Jan 12 2007 - 3:05pm)
  • ಸತ್ಯ By: muralihr (Aug 9 2005 - 3:53pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
ಇನ್ನಷ್ಟು


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator