ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

Re: ಧನ್ಯವಾದಗಳು

January 14, 2007 - 12:17am — ಶ್ಯಾಮ ಕಶ್ಯಪ

Re: ಧನ್ಯವಾದಗಳು

ಶ್ಯಾಮ ಕಶ್ಯಪ's picture

ನನ್ನ ಅನಿಸಿಕೆಗಳನ್ನು ಕ್ರೂಢೀಕರಿಸಿಕೊಳ್ಳುವುದಕ್ಕೆ ಒಂದು ದಿನ ಕಾದೆ. ಅಷ್ಟರಲ್ಲಿ ವಿವಿಧ ಅಭಿಪ್ರಾಯಗಳು ಪ್ರಕಟವಾಗಿವೆ, ಸಂತೋಷ. ನನ್ನದು ೨ ಪಾಯಿಂಟು Smiling

೧. ಯಾಮಿನಿಯವರು ಬರೆದಿರುವ ಲೇಖನ ನೇರವಾಗಿ ಮಠಗಳಿಗೆ ಸಂಬಂಧಪಟ್ಟಿದ್ದರೂ ಇದನ್ನು ನಮ್ಮ ಸಮಾಜಕ್ಕೆ ಒಂದು ಹಂತದಲ್ಲಿ ಹೋಲಿಸಬಹುದು.
ಇಂದು ಸಮುದಾಯವು ತನ್ನದೇ ಅಭಿವೃದ್ಧಿಗಾಗಿ ಸಕ್ರಿಯವಾಗಿ ಆಶಿಸದೇ ಸರ್ಕಾರದ ಮೇಲೋ ಮಠದಂತಹ ಇತರ ಸಂಸ್ತೆಗಳ ಮೇಲೋ ಅವಲಂಬಿತವಾಗಿದೆ. ಸಮುದಾಯವು ತಾನಾಗೆಯೇ ಆಗ್ರಹಪಡಿಸಿ ಮಾಡಿಸಿಕೊಂಡ ಕೆಲಸಗಳು ಅಪರೂಪ,ಚುನಾವಣೆಗಳಲ್ಲಿ ಅಭಿವೃದ್ಧಿಪರ ಪಕ್ಷಗಳನ್ನೂ ನಾಯಕರನ್ನೂ ಗೆಲ್ಲಿಸಿದೆ ಎಂಬುದಕ್ಕೆ ಯಾವುದೇ ಕ್ಷೇತ್ರದಲ್ಲೂ ಯಾವುದೇ ಕಾಲದಲ್ಲು ಸೂಕ್ತವಾದ ಪುರಾವೆಗಳಿಲ್ಲ.
ಹಾಗಾಗಿ, ಇಂದಿನ ಪರಿಸ್ಥಿತಿಯಲ್ಲಿ ಸರ್ಕಾರವೇ ಒಂದು ದೊಡ್ಡ ಮಠವಿದ್ದಂತೆ ಅಂತ ಹೇಳಿದರೂ ತಪ್ಪಾಗಲಾರದು.

೨. ನಮ್ಮ ಅಭಿಪ್ರಾಯಗಳು ನಮ್ಮ ಅನುಭವಗಳಿಂದ ಹೊರಹೊಮ್ಮುವವು ಅಂತ ನನ್ನ ನಂಬಿಕೆ.ಇಲ್ಲಿ ಮಠಗಳ ವಿಚಾರದಲ್ಲಿ ಎರಡು ರೀತಿಯ ಅಭಿಪ್ರಾಯಗಳು ಪ್ರಕಟವಾಗಿದೆ. ಎರಡೂ ನಿಜವೂ ಕೂಡ. ನನಗೆ ಎರಡು ಬಗೆಯ ಅನುಭವವೂ ಆಗಿವೆ.
ಮೌಲಿಕವಾಗಿ ನಾನು ಯಾಮಿನಿಯವರ ವಾದದ ಪರವಾಗಿದ್ದರೂ ಇಂದಿನ ಪರಿಸ್ಥಿತಿಯಲ್ಲಿ ಸಮುದಾಯ ಎಚ್ಚೆತ್ತುಕೊಂಡು ಪ್ರಜಾಸತ್ತೆಯಲ್ಲಿ ಧರ್ಮಸಂಸ್ಥೆಗಳಿಂದ ಮುಕ್ತವಾಗಿ ತಮ್ಮ ಅಭಿವೃದ್ಧಿಯ ಕೆಲಸವನ್ನು ತಾವೇ ಮಾಡಿಕೊಳ್ಳಬಹುದೆಂಬ ನಂಬಿಕೆ ನನಗಿಲ್ಲ. ಆದ್ದರಿಂದ ಹೆಂಗಾದರೂ ಸರಿ, ನಾವು ಪ್ರಗತಿಪಥದಲ್ಲಿದ್ದರೆ ಸಾಕು ಅನ್ನುವ ಮಟ್ಟಿಗೆ ಬಂದು ನಿಂತಿರುವೆ.
ಆದರೆ ಮಠ-ಸಮುದಾಯ-ಸರ್ಕಾರ ಇವುಗಳ ನಡುವೆ ಮತ್ತೊಂದು ವಿಶೇಷ ಕನೆಕ್ಶನ್ (ಕಡಿಮೆ ಪ್ರಮಾಣದಲ್ಲಿ) ಕಂಡುಬರುತ್ತದೆ: ಧರ್ಮಸಂಸ್ಥೆಗಳು ಸರ್ಕಾರದೊಡಗೂಡಿ ಸಮುದಾಯಕ್ಕೆ ಸೇವೆ ಸಲ್ಲಿಸುವುದು: ಉದಾಹರಣೆಗೆ ಧರ್ಮಸಂಸ್ಥೆಯೊಂದು ಶುರುಮಾಡಿದ RUDSET ಸಂಸ್ಥೆಗಳು. ಇಲ್ಲಿ ಸರ್ಕಾರ, ಬ್ಯಾಂಕ್ ಮತ್ತು ಸಮುದಾಯಗಳ ಜೊತೆ ಕೈಜೋಡಿಸಿ ಅಭಿವೃದ್ದಿಕಾರ್ಯಗಳನ್ನು ನೆಡೆಸಲಾಗುತ್ತದೆ. ಮೈಸೂರಿನ ಯಳಂದೂರು ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳ ಬಿಸಿಯೂಟ ಕಾರ್ಯಕ್ರಮಕ್ಕೆ ಧರ್ಮಸಂಸ್ತೆಯೊಂದು ಸಹಾಯ ಮಾಡುತ್ತಿದೆ. ಇವುಗಳಿಂದ ಸರ್ಕಾರಕ್ಕೂ ಕ್ರೆಡಿಬಿಲಿಟಿ ಬಂದಿದೆ, ಧರ್ಮಸಂಸ್ಥೆಗಳಿಗೆ ಒಳ್ಳೆಯ ಕೆಲಸ ಮಾಡುವ ಅವಕಾಶವೂ ಸಿಕ್ಕಿವೆ.

ಆದ್ದರಿಂದ ಮಠಗಳಿಗೆ ಖಂಡಿತ ಸಮುದಾಯದ ರಾಜಕೀಯ ಪ್ರಜ್ಞೆಯ ಸ್ವಾಭಾವಿಕ ವಿಕಸನಕ್ಕೆ ಧಕ್ಕೆ ತರದಂತೆ ಸೇವೆ ಮಾಡುವ ಅವಕಾಶಗಳು ಬೇಕಾದಷ್ಟಿವೆ. ಕೆಲವೊಮ್ಮೆ ಇದು ಸಾಧ್ಯವೂ ಆಗಿದೆ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಆಧುನಿಕ ಪ್ರಜಾಪ್ರಭುತ್ವದಲ್ಲಿ ಮಠಗಳು By: Yamini (11 replies) January 11, 2007 - 10:33pm
  • ಪ್ರತಿಕ್ರಿಯೆ: ಆಧುನಿಕ ಪ್ರಜಾಪ್ರಭುತ್ವದಲ್ಲಿ ಮಠಗಳು By: Shyam Kishore (Jan 13 2007 - 10:41am)
    • Re: ಪ್ರತಿಕ್ರಿಯೆ: ಆಧುನಿಕ ಪ್ರಜಾಪ್ರಭುತ್ವದಲ್ಲಿ ಮಠಗಳು By: Prabhu Murthy (Jan 13 2007 - 4:45pm)
      • ಧನ್ಯವಾದಗಳು By: Yamini (Jan 13 2007 - 5:09pm)
        • ಕೆಲವು ಪ್ರಶ್ನೆಗಳು: ಮಠ, ಮಠಾಧಿಪತಿ ಮತ್ತು ನೇತಾರರ ಬಗ್ಗೆ By: Shyam Kishore (Jan 14 2007 - 2:21am)
        • Re: ಧನ್ಯವಾದಗಳು By: ಶ್ಯಾಮ ಕಶ್ಯಪ (Jan 14 2007 - 12:17am)
    • ಪ್ರತಿಕ್ರಿಯೆಗೆ ಜೊತೆ: ಆಧುನಿಕ ಪ್ರಜಾಪ್ರಭುತ್ವದಲ್ಲಿ ಮಠಗಳು By: Sunil Jayaprakash (Jan 13 2007 - 11:12am)
  • Re: ಆಧುನಿಕ ಪ್ರಜಾಪ್ರಭುತ್ವದಲ್ಲಿ ಮಠಗಳು By: H.S.R.Raghavendra Rao (Jan 13 2007 - 12:06am)
  • Re: ಆಧುನಿಕ ಪ್ರಜಾಪ್ರಭುತ್ವದಲ್ಲಿ ಮಠಗಳು By: ಸಂಗನಗೌಡ (Jan 12 2007 - 10:01am)
    • Re: ಆಧುನಿಕ ಪ್ರಜಾಪ್ರಭುತ್ವದಲ್ಲಿ ಮಠಗಳು By: ವೈಭವ (Jan 18 2007 - 10:53pm)
    • ಆಡಳಿತದಲ್ಲಿ ಪ್ರಜೆಯ ಪಾಲ್ಗೊಳ್ಳುವಿಕೆಯನ್ನು ತಡೆಯುವ ಮಠ By: ismail (Jan 12 2007 - 4:43pm)
      • Re: ಆಡಳಿತದಲ್ಲಿ ಪ್ರಜೆಯ ಪಾಲ್ಗೊಳ್ಳುವಿಕೆಯನ್ನು ತಡೆಯುವ ಮಠ By: ಸಂಗನಗೌಡ (Jan 17 2007 - 12:19pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:36am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:29am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:26am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:18am
  • Chamaraj
    ಉ: ಪತನದ ಕತೆ
    October 11, 2008 - 6:16am
ಇನ್ನಷ್ಟು


ಕಣ್ಣಿಗೆ ಕಣ್ಣು ತತ್ವವು ಇಡೀ ಜಗತ್ತನ್ನು ಕುರುಡಾಗಿಸುವುದು

— ಮಹಾತ್ಮಾ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator