ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಅನಿಸಿಕೆ: ಶಿವಾಜಿನಗರದಲ್ಲಿ ಬಡಿ-ಕಡಿ : ಕೊಳಕು ರಾಜಕೀಯದ ಫಲ

January 23, 2007 - 12:28pm — Shyam Kishore

ಅನಿಸಿಕೆ: ಶಿವಾಜಿನಗರದಲ್ಲಿ ಬಡಿ-ಕಡಿ : ಕೊಳಕು ರಾಜಕೀಯದ ಫಲ

Shyam Kishore's picture

ಒಂದು ವೇಳೆ ಎಲ್ಲ ಕೋಮಿನವರೂ ಪರಸ್ಪರ ಹೊಂದಾಣಿಕೆಯಿಂದ ಇರುತ್ತೀವಿ ಅಂತ ನಾವು (ಸಾಮಾನ್ಯ ಜನರು) ನಿರ್ಧರಿಸಿದರೂ, ಈ ನಮ್ಮ "ನೇತಾರರು" ಬಿಡೋದಿಲ್ಲ. ಅವರ ಬೇಳೆ ಬೇಯಬೇಕಲ್ಲ. ಒಂದು ಕೋಮಿನವರು ಯಾವುದಾದರೂ ಒಂದು ಸಮಾವೇಶ ನಡೆಸಿದಾಗ, ಅದರಲ್ಲಿ ಹೀಗೆ ಗಲಾಟೆಯಾಯಿತು, ಅದಕ್ಕೆ ಕಾರಣ ಇನ್ನೊಂದು ಕೋಮಿನವರು ಅಂತೆಲ್ಲ ಕೂಗುತ್ತಾರಲ್ಲ, ನನಗೇನೋ ಅನುಮಾನ. ಇವರೇ ಬೇಕಾದರೆ "ಬಾಡಿಗೆ ಜನರನ್ನು" ಬಿಟ್ಟು ಆ ರೀತಿ ಮಾಡಿಸಿದ್ದರೂ ಮಾಡಿಸಿರುತ್ತಾರೆ. ಒಟ್ಟಿನಲ್ಲಿ ಆಗಾಗ ಗಲಭೆಗಳು ಆಗುತ್ತಿರಬೇಕು. ಕೊನೆಗೆ ಅನುಭವಿಸುವುದು ನಾವು, ನಮ್ಮಂಥವರು.

ಅದರೆ ಇದರಲ್ಲಿ, ಮುಕ್ತವಾಗಿ "ವೇದಿಕೆ"ಗಳಲ್ಲಿ ಚರ್ಚಿಸಲಾಗದಂತಹ ಒಳ ಸುಳಿವುಗಳೂ ಇವೆ ಅನ್ನೋದು ಕಟು ಸತ್ಯ. ಕೆಲವೊಮ್ಮೆ ಬರೆಯುವುದೂ ಬಹಳ ಕಷ್ಟ. ಏಕೆಂದರೆ "ಮತ, ಧರ್ಮ" ಅನ್ನೋದು ಬಹಳ ವೈಯಕ್ತಿಕ ಶ್ರದ್ಧೆಯ ವಿಚಾರ (ಯಾವ ಕೋಮಿನವರಿಗೇ ಆದರೂ) ನೋಡಿ.

- ಶ್ಯಾಮ್ ಕಿಶೋರ್

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಶಿವಾಜಿನಗರದಲ್ಲಿ ಬಡಿ-ಕಡಿ : ಕೊಳಕು ರಾಜಕೀಯದ ಫಲ By: ಸಂಗನಗೌಡ (3 replies) January 23, 2007 - 10:28am
  • ಅನಿಸಿಕೆ: ಶಿವಾಜಿನಗರದಲ್ಲಿ ಬಡಿ-ಕಡಿ : ಕೊಳಕು ರಾಜಕೀಯದ ಫಲ By: Shyam Kishore (Jan 23 2007 - 12:28pm)
    • Re: ಅನಿಸಿಕೆ: ಶಿವಾಜಿನಗರದಲ್ಲಿ ಬಡಿ-ಕಡಿ : ಕೊಳಕು ರಾಜಕೀಯದ ಫಲ By: ಸಂಗನಗೌಡ (Jan 23 2007 - 1:52pm)
  • ಉ: ಶಿವಾಜಿನಗರದಲ್ಲಿ ಬಡಿ-ಕಡಿ : ಕೊಳಕು ರಾಜಕೀಯದ ಫಲ By: hpn (Jan 23 2007 - 11:23am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • yogeshkrbhat1
    ಉ: ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
    September 5, 2008 - 8:04pm
  • hpn
    ಉ: IT - ಸಿಂಪ್ಟಮ್ಸ
    September 5, 2008 - 7:54pm
  • venkatesh
    ಉ: Splendours of Royal Mysore
    September 5, 2008 - 7:45pm
  • yogeshkrbhat1
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    September 5, 2008 - 7:15pm
  • ಸಂಗನಗೌಡ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 7:02pm
  • uniquesupri
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 6:36pm
  • savithasr
    ಉ: ನೀರವತೆ!
    September 5, 2008 - 6:31pm
  • ಸಂಗನಗೌಡ
    ಉ: ನೀರವತೆ!
    September 5, 2008 - 6:13pm
  • Narayana
    ಉ: IT - ಸಿಂಪ್ಟಮ್ಸ
    September 5, 2008 - 5:43pm
  • savithasr
    ಉ: IT - ಸಿಂಪ್ಟಮ್ಸ
    September 5, 2008 - 5:17pm
ಇನ್ನಷ್ಟು


ಆ ದೇವ ಈ ದೇವ | ಮಾದೇವನೆನಬೇಡ |
ಆ ದೇವರ ದೇವ ಭುವನದ ಪ್ರಾಣಿಗಳಿ - |
ಗಾದವನೆ ದೇವ ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator