ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

Re: ತಂಜಾವೂರೀಕರಣ

January 25, 2007 - 9:28am — ವೈಭವ

Re: ತಂಜಾವೂರೀಕರಣ

ವೈಭವ's picture

ಧನ್ಯವಾದಗಳು ಇಸ್ಮಾಯಿಲ್ ರವರೆ.

ನೀವು ಹೇಳುವುದು ಅರ್ಥವತ್ತಾಗಿದೆ. ನಮ್ಮ ಹಿಂದಿನವರು( ಹೊಯ್ಸಳ, ಚಾಲುಕ್ಯ) ದೇವರ ನೆಪ ಮಾಡಿಕೊಂಡು ಅದ್ಭುತ ಕಲಾಕೃತಿಗಳನ್ನು ರಚಿಸಿ ಹೋಗಿದ್ದಾರೆ. ಅವರ ದುಡಿಮೆಗೆ ನಾವು ಬೆಲೆ ಕೊಡಬೇಕಾದರೆ ನಾವು ವಾಸ್ತುಶಿಲ್ಪವನ್ನು ಅರ್ಥ ಮಾಡಿಕೊಂಡು ಅದರ ಮೂಲ ಆಶಯ ಧಕ್ಕೆ ಬಾರದಂತೆ ನವೀಕರಣಗೊಳಿಸುವುದು ಒಳಿತು. ಕನ್ನಡ ನಾಡಿಗೆ ತನ್ನದೆ ಆದ ವಾಸ್ತುಶಿಲ್ಪ ಸಂಪ್ರದಾಯ ಇದೆ. ಹೀಗುರುವಾಗ ಬೇರೆಯವರಿಗೆ ಮಣೆ ಹಾಕಿದರೆ ಉರಿದು ಹೋಗುತ್ತೆ. "ತಂಜಾವೂರಿಕರಣ" ಮತ್ತು "ಕಾಂಕ್ರೀಟಿಕರಣ" ಮಾಡಿ ನಾವು ನಮ್ಮ ಕಲೆಯನ್ನು ಕೊಲ್ಲುತ್ತಿದ್ದೇವೆ.

ಈ ಸಮಸ್ಯೆಯ ಇನ್ನೊಂದು ಮೊಗ್ಗಲು ನಮ್ಮ ಸರ್ಕಾರದ ದಿವ್ಯ ನಿರ್ಲಕ್ಷ್ಯ ಏಕೆಂದರೆ ನಾನು ಈಚೆಗೆ ಚಿತ್ರದುರ್ಗ ಪ್ರವಾಸ ಮಾಡಿದಾಗ "ಹೊಸದುರ್ಗ"ದ ( ಚಿತ್ರದುರ್ಗ ಜಿಲ್ಲೆಯ ಒಂದು ತಾಲ್ಲೂಕು) ಹತ್ತಿರ ( ಸುಮಾರು ೨೦-೩೦ ಕಿ.ಮೀ) ಇರುವ "ಬಾಗೂರು" ಎಂಬ ಹಳ್ಳಿಗೆ ಭೇಟಿ ನೀಡಿದ್ದೆ. ಇಲ್ಲಿರುವ ಹೊಯ್ಸಳರ ಕಾಲದ "ಚೆನ್ನಕೇಶವ ದೇವಾಲಯ" ಇನ್ನು ಎಲೆ ಮರೆಯ ಕಾಯಿಯಾಗಿ ಉಳಿದಿದೆ. ಅಲ್ಲಿಗೆ ಹೋದಾಗ ನನಗೆ ಆಶ್ಚರ್ಯ ಕಾದಿತ್ತು. ದೇವಳದ ಒಳ ಪ್ರಾಂಗಣದಲ್ಲಿ ಹುಡುಗರು "ಫುಟ್ ಬಾಲ್" ಆಡುತ್ತಿದ್ದ್ದರು. ಸುತ್ತಮುತ್ತ ನೋಡಿದಾಗ ಅಲ್ಲಿ ಯಾವ ಸ್ವಚ್ಚತೆಯನ್ನು ಕಾಪಾಡಿಲ್ಲ ಎಂದು ಅರ್ಥವಾಯಿತು.

ಈ ದೇವಳದ ವಿಶೇಷತೆಯೆಂದರೆ ದೇವಳದ ಪ್ರಾಂಗಣದಲ್ಲಿ ( ಒಳ ಹೊಕ್ಕರೆ ಬಲಭಾಗದಲ್ಲಿ) ಒಂದು ಸುಂದರವಾದ ಕಲ್ಲಿನ ಮಂಟಪವಿದೆ( ಬಹುಶಃ ಒಂದು ಶಿಲೆದು ಇರಬೇಕು). ಆ ಕಲ್ಲಿಗೆ( ಶಿಲೆ) ವಿಶಿಷ್ಟವಾದ ಬಣ್ಣವಿದೆ. ಪಕ್ಕದಲ್ಲೇ ಒಂದು ಕನ್ನಡ ಶಿಲಾಶಾಸನವಿದೆ. ಅದನ್ನು ಓದಲು ಪ್ರಯತ್ನ ಪಟ್ಟೆ. ಅದರೆ ಅದು ಬಹಳ ಶೋಚನೀಯ ಸ್ಥಿತಿಯಲ್ಲಿತ್ತು. ಆಗಲಿಲ್ಲ.

-ಜೈ ಕರ್ನಾಟಕ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಏಕೆ ಕನ್ನಡಿಗ ಶಿಲ್ಪಿಗಳನ್ನು ಕಡೆಗಣಿಸಲಾಗಿದೆ? By: ವೈಭವ (4 replies) January 24, 2007 - 11:46am
  • ದನಿಗೂಡು: ಏಕೆ ಕನ್ನಡಿಗ ಶಿಲ್ಪಿಗಳನ್ನು ಕಡೆಗಣಿಸಲಾಗಿದೆ? By: Shyam Kishore (Jan 24 2007 - 12:21pm)
    • ತಂಜಾವೂರೀಕರಣ By: ismail (Jan 24 2007 - 8:32pm)
      • Re: ತಂಜಾವೂರೀಕರಣ By: ವೈಭವ (Jan 25 2007 - 9:28am)
      • ಮತ್ತಷ್ಟು ತಂಜಾವೂರೀಕರಣ ಉದಾಹರಣೆಗಳು By: Sunil Jayaprakash (Jan 24 2007 - 11:06pm)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
  • kannadakanda
    ಉ: ಸ್ತ್ರೀಸೌಂದರ್ಯ
    July 25, 2008 - 6:25am
  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
ಇನ್ನಷ್ಟು


ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ |
ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ ||
ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ |
ಆನಂದ ಧರೆಗಂದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator