ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಕರ್ನಾಟಕಕ್ಕೆ ಸತತ ೪ನೇ ಜಯ

February 14, 2007 - 9:43pm — rajeshnaik111

ಕರ್ನಾಟಕಕ್ಕೆ ಸತತ ೪ನೇ ಜಯ

rajeshnaik111's picture

ರಣಜಿ ಏಕದಿನ ಟ್ರೋಫಿಯ ಪಂದ್ಯಾಟಗಳಲ್ಲಿ ದಕ್ಷಿಣ ವಲಯ ಲೀಗ್ ಪಂದ್ಯಗಳಲ್ಲಿ ಕರ್ನಾಟಕ ಇಂದು ಆಂಧ್ರಪ್ರದೇಶವನ್ನು ಸೋಲಿಸಿ ತನ್ನ ಸತತ ನಾಲ್ಕನೇ ವಿಜಯವನ್ನು ದಾಖಲಿಸಿದೆ. ಇದರಿಂದ ಕರ್ನಾಟಕ ನಾಕ್ ಔಟ್ ಹಂತ ತಲುಪುವುದು ಖಚಿತಗೊಂಡಿದೆ. ನಾಕ್ ಔಟ್ ಹಂತದಲ್ಲಿ ಎದುರಾಳಿ ಯಾರು ಎಂಬುದನ್ನು ಕಾದು ನೋಡಬೇಕು. ಅಂಧ್ರಪ್ರದೇಶದ ವಿರುದ್ಧದ ಪಂದ್ಯದ ಸಂಕ್ಷಿಪ್ತ ಸ್ಕೋರು ವಿವರ:

ಕರ್ನಾಟಕ ೫೦ ಓವರುಗಳಲ್ಲಿ ೮ ಹುದ್ದರಿಗಳ ನಷ್ಟಕ್ಕೆ ೨೪೪ ಓಟಗಳು (ಭರತ್ ಚಿಪ್ಲಿ ೦, ಗೌರವ್ ಧೀಮನ್ ೫, ರೋಲಂಡ್ ಬ್ಯಾರಿಂಗ್ಟನ್ ೯೭, ಚಂದ್ರಶೇಖರ್ ರಘು ೧೦, ದೀಪಕ್ ಚೌಗುಲೆ ೮೩, ತಿಲಕ್ ನಾಯ್ಡು ೧, ಅಖಿಲ್ ೫, ವಿನಯ್ ಕುಮಾರ್ ೦, ಯೆರೆ ಗೌಡ ೮ ಅಜೇಯ ಮತ್ತು ಸುನಿಲ್ ಜೋಶಿ ೧೫ ಅಜೇಯ).

ಆಂಧ್ರಪ್ರದೇಶ ೪೧.೩ ಓವರುಗಳಲ್ಲಿ ಎಲ್ಲಾ ಹುದ್ದರಿಗಳನ್ನು ಕಳಕೊಂಡು ೧೬೦ ಓಟಗಳು (ವಿನಯ್ ಕುಮಾರ್ ೨೩ಕ್ಕೆ ೨ ಹುದ್ದರಿಗಳು, ಧನಂಜಯ ೪೯ಕ್ಕೆ ೨ ಹುದ್ದರಿಗಳು, ಸುನಿಲ್ ಜೋಶಿ ೩೮ಕ್ಕೆ ೩ ಹುದ್ದರಿಗಳು ಮತ್ತು ಚಂದ್ರಶೇಖರ್ ರಘು ೩೪ಕ್ಕೆ ೩ ಹುದ್ದರಿಗಳು).

ಕರ್ನಾಟಕಕ್ಕೆ ೮೪ ಓಟಗಳಿಂದ ಜಯ.
ಕರ್ನಾಟಕದ ಮುಂದಿನ ಪಂದ್ಯ ಹೈದರಾಬಾದ್ ವಿರುದ್ಧ ಫೆಬ್ರವರಿ ೧೬ ರಂದು.

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ By: rajeshnaik111 (8 replies) January 27, 2007 - 4:07pm
  • ಸೇಡು ತೀರಿಸುವ ಅವಕಾಶ By: rajeshnaik111 (Feb 26 2007 - 10:00am)
  • ಕೊನೆಯ ಲೀಗ್ ಪಂದ್ಯದಲ್ಲೂ ಕರ್ನಾಟಕಕ್ಕೆ ಜಯ By: rajeshnaik111 (Feb 16 2007 - 6:41pm)
  • ಕರ್ನಾಟಕಕ್ಕೆ ಸತತ ೪ನೇ ಜಯ By: rajeshnaik111 (Feb 14 2007 - 9:43pm)
  • ಕರ್ನಾಟಕಕ್ಕೆ ಗೆಲುವು ತಮಿಳುನಾಡಿನ ವಿರುದ್ಧ By: rajeshnaik111 (Feb 13 2007 - 7:27pm)
  • Re: ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ By: rajeshnaik111 (Feb 9 2007 - 12:29am)
    • Re: ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ By: rajeshnaik111 (Feb 12 2007 - 2:58pm)
  • ದನಿಗೂಡು: ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ By: Sunil Jayaprakash (Jan 28 2007 - 11:37am)
    • Re: ದನಿಗೂಡು: ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ By: rajeshnaik111 (Jan 29 2007 - 4:17pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rasikathe
    ಉ: ನಗುವ ನಯನ, ಮಧುರ ಮೌನ
    January 8, 2009 - 1:12am
  • rasikathe
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 12:26am
  • bhasip
    ಉ: ನಿಮ್ಮನ್ನು ತುಂಬಾ ಕಾಡಿದ ಚಲನ ಚಿತ್ರ ಯಾವುದು?
    January 7, 2009 - 11:54pm
  • bhasip
    ಉ: ನಾವು ಅದೆಷ್ಟು ಬಡವರು!
    January 7, 2009 - 11:49pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:41pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:17pm
  • Nagaraj.G
    ಉ: ನಾವು ಅದೆಷ್ಟು ಬಡವರು!
    January 7, 2009 - 11:12pm
  • ಗಣೇಶ
    ಉ: ನಗುವ ನಯನ, ಮಧುರ ಮೌನ
    January 7, 2009 - 11:08pm
  • ಗಣೇಶ
    ಉ: ವೈಕುಂಠ ಏಕಾದಶಿ
    January 7, 2009 - 10:57pm
  • Nagaraj.G
    ಉ: Microwave Oven ನಲ್ಲಿ ಅನ್ನ ಮಾಡಿದ್ದರಾ??
    January 7, 2009 - 10:49pm
ಇನ್ನಷ್ಟು


ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!

ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವುದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರ ಕರ್ಣಕುಂಡಲ!

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator