ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಕಾವೇರಿ ನದಿ ಸಮಸ್ಯೆ, ಏನೂ ಅಂತ ಅರ್ಥ ಆಗೊದ್ ಕಷ್ಟ ಕಣಣ್ಣ ..!

February 15, 2007 - 5:25pm — venkatesh

ಕಾವೇರಿ ನದಿ ಸಮಸ್ಯೆ, ಏನೂ ಅಂತ ಅರ್ಥ ಆಗೊದ್ ಕಷ್ಟ ಕಣಣ್ಣ ..!

venkatesh's picture

ಈಗ್ನೊಡಿದ್ರೆ , "ವಿಸಾಲ್ಕರ್ನಾಟ್ಕ ಅಂತ ಏಳಿದ್ದೇ ಏಳಿದ್ದು, ಕುಣ್ದ್ -ಕುಪ್ಪಳ್ ಸ್ತಾರಲ್ಲಪ, ಅದೇನ್ ಸುಳ್ಳಾ ? ಅಂಗಿದ್ರೆ ನಮ್ಗೇನು ನೀರು -ಗಾಳಿ, "ಉಣ್ಣಕ್ ಒಂದು ಒತ್ತಿನ್ ಕೂಳು" ಬ್ಯಾಡ ಅನ್ನು , ಅಂಗಂದ್ರೆ. ತೆಗಿ ತೆಗಿ ಎಂಕ್ಟೇಸಪ್ಪ, ಇದೇನ್ ಸರಿಕಾಣಕ್ಕಿಲ್ಲಪ್ಪ. ಸರ್ಕಾರ್ದೊರ್, "ತಿಪ್ಪೆ ಸಾರ್ಸ್ದಂಗ್ ಆಡೊ ಮಾತ್ ನೋಡಿದ್ರೆ ಕೆಟ್ಟ ಕ್ವಾಪ ಬರಕಿಲ್ವ್ರ" ?

ಅದಕ್ಕೇ ನಾನ್ ಹೇಳ್ತಾ ಇರೊದು. ಎಂಟಪ್ಪನಂಥ ಮುಗ್ಧ ರೈತಾಪಿ ಜನರ ಬಾಧೆನ ಕೇಳೋರ್ ಯಾರು ? ಎಂದೂ ಒಂದ್ ತುಟಿ ಪಿಟಕ್ ಆನ್ದೆ, ಮೂಗಿಗ್ ಕವ್ಡೆ ಕಟ್ಕಂಡ್ ದುಡಿಯೊ ಆಯಪ್ಪನ್ ರೋಶ ನೋಡ್ಬೇಕ್ ಕಣ್ರಿ. ಎಂಟಣ್ಣ, ಈಗ 'ಕಾವೇರಿ ನೀರಿನ ವಿಶ್ಯ' ಅಂದ್ರೆ ಸಿಡಿದ್ ಬೀಳೊದ್ ಸಹಜ ತಾನೇ ?
ದೇಶನ ಕಟ್ಟೋದ್ರಲ್ಲಿ ರೈತ್ರ ಪಾಲು ಭಾಳ ಹೆಚ್ರಿ !

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಕಾವೇರಿ ಸಮಸ್ಯೆ ಹಾಗೂ ಹಾಯ್ ಬೆಂಗಳೂರ್! By: uniquesupri (6 replies) February 11, 2007 - 9:40pm
  • ಕಾವೇರಿ ನದಿ ಸಮಸ್ಯೆ, ಏನೂ ಅಂತ ಅರ್ಥ ಆಗೊದ್ ಕಷ್ಟ ಕಣಣ್ಣ ..! By: venkatesh (Feb 15 2007 - 5:25pm)
  • Re: ಕಾವೇರಿ ಸಮಸ್ಯೆ ಹಾಗೂ ಹಾಯ್ ಬೆಂಗಳೂರ್! By: ASHOKKUMAR (Feb 15 2007 - 8:09am)
  • ದನಿ: ಕಾವೇರಿ ಸಮಸ್ಯೆ ಹಾಗೂ ಹಾಯ್ ಬೆಂಗಳೂರ್! By: Sunil Jayaprakash (Feb 14 2007 - 10:13pm)
    • Re: ದನಿ: ಕಾವೇರಿ ಸಮಸ್ಯೆ ಹಾಗೂ ಹಾಯ್ ಬೆಂಗಳೂರ್! By: ಶಿವ (Feb 15 2007 - 12:22pm)
      • ಮಂಗಳೂರ್ ಎತ್ತಂಗಡಿ By: Sunil Jayaprakash (Feb 15 2007 - 1:45pm)
        • Re: ಮಂಗಳೂರು ಎತ್ತಂಗಡಿ By: ASHOKKUMAR (Feb 15 2007 - 4:28pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rameshbalaganchi
    ಉ: ಬಹು - ಭಾಷಾ - ತಮಾಷಾ!!!
    January 8, 2009 - 4:41am
  • mahesha
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 2:14am
  • rasikathe
    ಉ: ನಗುವ ನಯನ, ಮಧುರ ಮೌನ
    January 8, 2009 - 1:12am
  • rasikathe
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 12:26am
  • bhasip
    ಉ: ನಿಮ್ಮನ್ನು ತುಂಬಾ ಕಾಡಿದ ಚಲನ ಚಿತ್ರ ಯಾವುದು?
    January 7, 2009 - 11:54pm
  • bhasip
    ಉ: ನಾವು ಅದೆಷ್ಟು ಬಡವರು!
    January 7, 2009 - 11:49pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:41pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:17pm
  • Nagaraj.G
    ಉ: ನಾವು ಅದೆಷ್ಟು ಬಡವರು!
    January 7, 2009 - 11:12pm
  • ಗಣೇಶ
    ಉ: ನಗುವ ನಯನ, ಮಧುರ ಮೌನ
    January 7, 2009 - 11:08pm
ಇನ್ನಷ್ಟು


ಗುಣಕ್ಕೆ ಮಚ್ಚರಮುಂಟೇ?

— ರನ್ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator