ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

majavani

ಸಂಪದ

Re: ಝೆನ್ ಕತೆ: ೧೯: ಭೂತವನ್ನು ಓಡಿಸಿದ್ದು ಮತ್ತು 'ಲಗೇ ರಹೋ ಮುನ್ನಾಭಾಯಿ'

February 17, 2007 - 1:12pm — shreekant.mishrikoti

Re: ಝೆನ್ ಕತೆ: ೧೯: ಭೂತವನ್ನು ಓಡಿಸಿದ್ದು ಮತ್ತು 'ಲಗೇ ರಹೋ ಮುನ್ನಾಭಾಯಿ'

shreekant.mishrikoti's picture

ಇದೇ ತತ್ವವನ್ನೂ ಇತ್ತೀಚಿಗೆ ಬಹಳ ಸುದ್ದಿಮಾಡಿದ ,ಗಾಂಧಿಗಿರಿಯನ್ನು ಪರಿಚಯಿಸಿದ , ಮಹಾತ್ಮಾ ಗಾಂಧಿಯನ್ನು ಮತ್ತೆ ಜನಮನಕ್ಕೆ ತಂದ , ಜನಪ್ರಿಯ ಹಿಂದೀ ಚಿತ್ರ 'ಲಗೇ ರಹೋ ಮುನ್ನಾಭಾಯಿ'ಯಲ್ಲೂ
ಹೇಳಲಾಗಿದೆ.

ನಾಯಕನಿಗೆ ಗಾಂಧೀ ಕಾಣಿಸಿಕೊಳ್ಳುತ್ತಿರುತ್ತಾರೆ . ಜನರ ಸಮಸ್ಯೆಗಳಿಗೆ ಗಾಂಧೀಯನ್ನು ಕನ್ಸಲ್ಟ್ ಮಾಡಿ ಉತ್ತರ ಹೇಳುತ್ತಿರುತ್ತಾನೆ. ಇದರ ಬಗ್ಗೆ ಒಂದು ಪರೀಕ್ಷೆ ಏರ್ಪಡಿಸಲಾಗುತ್ತದೆ. ಕೇಳುವ ಪ್ರಶ್ನೆಗಳಲ್ಲಿ ಒಂದು ಗಾಂಧೀ ಬಗ್ಗೆ ಇದ್ದರೂ ಗಾಂಧೀ ಉತ್ತರವನ್ನೇ ಹೇಳುವದಿಲ್ಲ .

ಏಕೆಂದರೆ ಅದರ ಉತ್ತರ ನಾಯಕನಿಗೆ ಗೊತ್ತಿರುವದಿಲ್ಲ. ಆಗ ಗಾಂಧೀ ಕಾಣಿಸುವದು , ನಾಯಕನೊಂದಿಗೆ ಮಾತನಾಡುವದು , ನಿರ್ದೇಶನ ನೀಡುವದು ಅವನ ಮನಸ್ಸಿನ ಭ್ರಮೆ ಎಂದು ಅರಿವಾಗುತ್ತದೆ.

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಝೆನ್ ಕತೆ: ೧೯: ಭೂತವನ್ನು ಓಡಿಸಿದ್ದು By: olnswamy (1 replies) September 12, 2005 - 5:22am
  • Re: ಝೆನ್ ಕತೆ: ೧೯: ಭೂತವನ್ನು ಓಡಿಸಿದ್ದು ಮತ್ತು 'ಲಗೇ ರಹೋ ಮುನ್ನಾಭಾಯಿ' By: shreekant.mishrikoti (Feb 17 2007 - 1:12pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • pallavi.dharwad
    ಉ: ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...
    August 30, 2008 - 6:19am
  • pallavi.dharwad
    ಉ: ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...
    August 30, 2008 - 6:14am
  • pallavi.dharwad
    ಉ: ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...
    August 30, 2008 - 6:13am
  • pallavi.dharwad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 6:09am
  • kulmanju
    ಉ: ನೀನು ಕಳುಹಿಸಿದ ಸ್ಮೈಲಿ ಚಾಟು ಬಾಕ್ಸಿನಲ್ಲಿ ಮಿನುಗುತ್ತಿತ್ತು!
    August 30, 2008 - 5:57am
  • kulmanju
    ಉ: ನೀನು ಕಳುಹಿಸಿದ ಸ್ಮೈಲಿ ಚಾಟು ಬಾಕ್ಸಿನಲ್ಲಿ ಮಿನುಗುತ್ತಿತ್ತು!
    August 30, 2008 - 5:50am
  • anantshayan
    ಉ: ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...
    August 30, 2008 - 4:41am
  • anantshayan
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 4:10am
  • shilpaam
    ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
    August 30, 2008 - 3:45am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:40am
ಇನ್ನಷ್ಟು


ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ ।
ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।।
ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ ।
ಆತ್ಮಋಣವದು ಜಗಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator