Re: ಹೀಗಾದರೆ ಹೇಗೆ?
- Re: ರಾಜಕಾರಣಿಗಳೂ ಕಾವೇರಿಯೂ By: anivaasi (Feb 23 2007 - 2:07am)
- Re: ರಾಜಕಾರಣಿಗಳೂ ಕಾವೇರಿಯೂ By: anant pandit (Mar 23 2007 - 4:26pm)
- ಉ: ಬದಲಾಗಬೇಕಿರುವ ಪ್ರಜಾತಂತ್ರ By: hpn (Feb 23 2007 - 9:52pm)
- Re: ಉ: ಬದಲಾಗಬೇಕಿರುವ ಪ್ರಜಾತಂತ್ರ By: Khavi (Mar 22 2007 - 5:06pm)
- Re: ರಾಜಕಾರಣಿಗಳೂ ಕಾವೇರಿಯೂ By: anivaasi (Feb 23 2007 - 4:37am)
- Re: ರಾಜಕಾರಣಿಗಳೂ ಕಾವೇರಿಯೂ- ಸಮಸ್ಯೆಯ ಪರಿಹಾರ By: shreekant.mishrikoti (Feb 20 2007 - 5:32pm)
- Re: ರಾಜಕಾರಣಿಗಳೂ ಕಾವೇರಿಯೂ- ಸಮಸ್ಯೆಯ ಪರಿಹಾರ By: kannadiga_1956 (Feb 21 2007 - 3:23pm)
- ರಾಜಕಾರಣ ಮತ್ತು ಜಾತಿ By: Yamini (Feb 21 2007 - 8:12pm)
- Re: ರಾಜಕಾರಣ ಮತ್ತು ಜಾತಿ By: H.S.R.Raghavendra Rao (Feb 22 2007 - 10:49pm)
- Re: ರಾಜಕಾರಣ ಮತ್ತು ಜಾತಿ By: ವೈಭವ (Feb 23 2007 - 9:01am)
- Re: ರಾಜಕಾರಣ ಮತ್ತು ಜಾತಿ By: H.S.R.Raghavendra Rao (Feb 24 2007 - 12:00am)
- ಧನ್ಯವಾದಗಳು By: Yamini (Feb 22 2007 - 11:33pm)
- Re: ರಾಜಕಾರಣ ಮತ್ತು ಜಾತಿ By: ವೈಭವ (Feb 23 2007 - 9:01am)
- Re: ರಾಜಕಾರಣ ಮತ್ತು ಜಾತಿ By: muralihr (Feb 22 2007 - 7:21pm)
- Re: ರಾಜಕಾರಣ ಮತ್ತು ಜಾತಿ By: Yamini (Feb 22 2007 - 10:46pm)
- Re: ರಾಜಕಾರಣ ಮತ್ತು ಜಾತಿ By: H.S.R.Raghavendra Rao (Feb 22 2007 - 11:05pm)
- Re: ರಾಜಕಾರಣ ಮತ್ತು ಜಾತಿ By: Yamini (Feb 22 2007 - 10:46pm)
- Re: ಕರ್ನಾಟಕದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರು ಒಂದಾಗಬೇಕೇಕೆ? By: ಸಂಗನಗೌಡ (Feb 22 2007 - 1:47pm)
- Re: ಹೀಗಾದರೆ ಹೇಗೆ? By: ವೈಭವ (Feb 22 2007 - 9:49pm)
- Re: ಹೀಗಾದರೆ ಹೇಗೆ? By: ASHOKKUMAR (Feb 22 2007 - 10:13pm)
- Re: ಕರ್ನಾಟಕದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರು ಒಂದಾಗಬೇಕೇಕೆ? By: sathishcv (Feb 22 2007 - 6:08pm)
- Re: ಹೀಗಾದರೆ ಹೇಗೆ? By: ವೈಭವ (Feb 22 2007 - 9:49pm)
- Re: ರಾಜಕಾರಣ ಮತ್ತು ಜಾತಿ By: ವೈಭವ (Feb 21 2007 - 9:25pm)
- Re: ರಾಜಕಾರಣ ಮತ್ತು ಜಾತಿ By: anant pandit (Feb 22 2007 - 9:24am)
- Re: ರಾಜಕಾರಣ ಮತ್ತು ಜಾತಿ By: H.S.R.Raghavendra Rao (Feb 22 2007 - 10:49pm)
- ರಾಜಕಾರಣ ಮತ್ತು ಜಾತಿ By: Yamini (Feb 21 2007 - 8:12pm)
- Re: ರಾಜಕಾರಣಿಗಳೂ ಕಾವೇರಿಯೂ- ಸಮಸ್ಯೆಯ ಪರಿಹಾರ By: kannadiga_1956 (Feb 21 2007 - 3:23pm)

RSS:
Re: ಹೀಗಾದರೆ ಹೇಗೆ?
ಈಗಾಗಲೆ ವಿಜಯ ಸಂಕೇಶ್ವರರವ್ರು "ಕನ್ನಡ ನಾಡು" ಎಂಬ ಪ್ರಾದೇಶಿಕ ಪಕ್ಷ ಕಟ್ತಿದ್ದಾರೆ. ಆದರೆ ಅದು ಯಶಸ್ಸನ್ನು ಸಾಧಿಸಿದೆಯೆ? ಇಲ್ಲ.
ಒಂದು ಪ್ರಾದೇಶಿಕ ಪಕ್ಷವನ್ನು ತಳದಿಂದ( from scratch) ಕಟ್ಟುವುದು ಕಷ್ಟ ಆದ್ದರಿಂದ
* ಈಗಿರುವ ಆಡಳಿತ ಪಕ್ಷಗಳೆಲ್ಲಾ ಸೇರಿ ಒಂದು ಸಾಮಾನ್ಯ ಕಾರ್ಯಕ್ರಮದ(ಕನ್ನಡ/ಕನ್ನಡಿಗ/ಕರ್ನಾಟಕದ ಹಿತದೃಷ್ತಿ) ಆಧಾರದ ಮೇಲೆ ಕನ್ನಡ/ಕರ್ನಾಟಕ ಪಕ್ಷವನ್ನು ಕಟ್ಟಲಿ. ಇನ್ನುಳಿದ ವಿರೋಧ ಪಕ್ಷಗಳವರೆಲ್ಲ ಸೇರಿ ಇನ್ನೊಂದು ಕನ್ನಡ/ಕರ್ನಾಟಕ ಪಕ್ಷವನ್ನು ಕಟ್ಟಲಿ.
* ಈ ಸಾಮಾನ್ಯ ಕಾರ್ಯಕ್ರಮವನ್ನು ರೂಪಿಸುವಾಗ ನಾಡಿನ ಎಲ್ಲ ಹಿರಿಯರು, ಸಾಹಿತಿಗಳು, ತಂತ್ರಙ್ನರು, ಕಲಾವಿದರು ...ಇತ್ಯಾದಿ ಎಲ್ಲರನ್ನು ಒಗ್ಗೊಡಿಸಿ ಅವರ ಅಭಿಪ್ರಾಯವನ್ನು ಸಂಗ್ರಹಿಸಿ ಅದಕ್ಕೆ ಒಂದು ರೂಪ ಕೊಡಲಿ.
* ಇದರಿಂದ ರಾಜಕಾರಣಿಗಳಿಗೆ ಹೈಕಮಾಂಡ್ ನವರ ಕಪಿಮುಷ್ತಿಯಿಂದ ಮುಕ್ತಿ ದೊರೆಯುತ್ತದೆ... ಯಾವುದೆ ಪಕ್ಷ ಅಧಿಕಾರಕ್ಕೆ ಬಂದರೂ ಸ್ಪರ್ಧಾತ್ಮಕ ರೀತಿಯಲ್ಲಿ ಅವರು ಕನ್ನಡ/ಕರ್ನಾಟಕ್ಕಾಗಿ ಕೆಲಸ ಮಾಡುತ್ತಾರೆ.
ಕನ್ನಡವಾಗಲಿ ನಮ್ಮ ಜಾತಿ, ಧರ್ಮ, ಉಸಿರು.
-ಜೈ ಕರ್ನಾಟಕ.