ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ವಲಯ ತಂಡದಲ್ಲಿ ರಾಜ್ಯದ ಐವರು

February 26, 2007 - 9:46am — rajeshnaik111

ವಲಯ ತಂಡದಲ್ಲಿ ರಾಜ್ಯದ ಐವರು

rajeshnaik111's picture

ದೇವಧರ್ ಟ್ರೋಫಿಗಾಗಿ ನಡೆಯುತ್ತಿರುವ ಏಕದಿನದ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ದಕ್ಷಿಣ ವಲಯ ತಂಡದಲ್ಲಿ ರಾಜ್ಯದ ಐವರು ಸ್ಥಾನ ಪಡೆದಿದ್ದಾರೆ - ಬಾಲಚಂದ್ರ ಅಖಿಲ್, ರೋಲಂಡ್ ಬ್ಯಾರಿಂಗ್ಟನ್, ವಿನಯ್ ಕುಮಾರ್, ಚಂದ್ರಶೇಖರ್ ರಘು ಮತ್ತು ತಿಲಕ್ ನಾಯ್ಡು. ಅಂತಿಮ ಹನ್ನೊಂದರಲ್ಲಿ ಯಾರು ಆಡುತ್ತಾರೆ ಎಂಬುದು ನಾಯಕ ವಿ.ವಿ.ಎಸ್.ಲಕ್ಷ್ಮಣ್ ನಿರ್ಧಾರ. ದಕ್ಷಿಣ ವಲಯದ ಮೊದಲ ಪಂದ್ಯ ಇಂದು ಪೂರ್ವ ವಲಯದ ವಿರುದ್ಧ ಅಹಮದಾಬಾದ್ ನಲ್ಲಿ.

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಕರ್ನಾಟಕ ಕ್ರಿಕೆಟ್ - ೧ By: rajeshnaik111 (6 replies) January 7, 2007 - 1:04am
  • ವಲಯ ತಂಡದಲ್ಲಿ ರಾಜ್ಯದ ಐವರು By: rajeshnaik111 (Feb 26 2007 - 9:46am)
    • Re: ವಲಯ ತಂಡದಲ್ಲಿ ರಾಜ್ಯದ ಐವರು By: rajeshnaik111 (Mar 12 2007 - 5:09pm)
  • Re: ಕರ್ನಾಟಕ ಕ್ರಿಕೆಟ್ - ೧ By: srivathsajoshi (Jan 10 2007 - 1:41am)
    • Re: ಕರ್ನಾಟಕ ಕ್ರಿಕೆಟ್ - ೧ By: rajeshnaik111 (Jan 10 2007 - 12:47pm)
  • Re: ಕರ್ನಾಟಕ ಕ್ರಿಕೆಟ್ - ೧ By: mrkryan (Jan 9 2007 - 2:09am)
    • Re: ಕರ್ನಾಟಕ ಕ್ರಿಕೆಟ್ - ೧ By: Prabhu Murthy (Jan 11 2007 - 8:04am)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • bhasip
    ಉ: ನಿಮ್ಮನ್ನು ತುಂಬಾ ಕಾಡಿದ ಚಲನ ಚಿತ್ರ ಯಾವುದು?
    January 7, 2009 - 11:54pm
  • bhasip
    ಉ: ನಾವು ಅದೆಷ್ಟು ಬಡವರು!
    January 7, 2009 - 11:49pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:41pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:17pm
  • Nagaraj.G
    ಉ: ನಾವು ಅದೆಷ್ಟು ಬಡವರು!
    January 7, 2009 - 11:12pm
  • ಗಣೇಶ
    ಉ: ನಗುವ ನಯನ, ಮಧುರ ಮೌನ
    January 7, 2009 - 11:08pm
  • ಗಣೇಶ
    ಉ: ವೈಕುಂಠ ಏಕಾದಶಿ
    January 7, 2009 - 10:57pm
  • Nagaraj.G
    ಉ: Microwave Oven ನಲ್ಲಿ ಅನ್ನ ಮಾಡಿದ್ದರಾ??
    January 7, 2009 - 10:49pm
  • Narayana
    ಉ: Microwave Oven ನಲ್ಲಿ ಅನ್ನ ಮಾಡಿದ್ದರಾ??
    January 7, 2009 - 10:46pm
  • Nagaraj.G
    ಉ: ಸ್ನೇಹಮಿಲನ ಹಾಜರಾತಿ
    January 7, 2009 - 10:44pm
ಇನ್ನಷ್ಟು


"ಎಂಥ ನಾಡಿದು ಯೆಂಥ ಕಾಡಾಯಿತೋ"

— ರಂ. ಶ್ರೀ. ಮುಗಳಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator