ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಟಿಪ್ಪಣಿ: ಕಾವೇರಿ ಪ್ರತಿಭಟನೆ ಮತ್ತು ಕರಾವಳಿ ಜಿಲ್ಲೆಗಳು

March 8, 2007 - 4:57pm — Sunil Jayaprakash

ಟಿಪ್ಪಣಿ: ಕಾವೇರಿ ಪ್ರತಿಭಟನೆ ಮತ್ತು ಕರಾವಳಿ ಜಿಲ್ಲೆಗಳು

Sunil Jayaprakash's picture

ಯಾಮಿನಿ wrote:
ಆದರೆ ಇದರ ಕಾರಣಗಳು ಮೈನ್ ಲ್ಯಾಂಡ್ ಕರ್ನಾಟಕ ಎಂದು ಕರೆಯಬಹುದಾದ ಪ್ರದೇಶಗಳ ಸಾಮಾಜಿಕ ಮನಸ್ಥಿತಿಯಲ್ಲಿದೆ ಎಂದು ನನಗನ್ನಿಸುತ್ತದೆ.

ಈ ವಿಷಯದಲ್ಲಿ ಏನು ಮಾಡಬಹುದು ಎಂಬುದು ನಿಮ್ಮ ಅನಿಸಿಕೆ ? ಅಥವಾ ಹೀಗೇ ನಿಮ್ಮ ಮೇಲೆ ನಾವು, ನಮ್ಮ ಮೇಲೆ ನೀವು ತಪ್ಪುಗಳನ್ನು ಬೊಟ್ಟುಮಾಡುತ್ತಾ, ಇಬ್ಬರೂ ಸುಮ್ಮನಿದ್ದು ಬಿಡೋಣವೇ ? ಒಬ್ಬರಿಗೊಬ್ಬರು ಸ್ಪಂದಿಸುವುದು ಯಾವತ್ತಿಗೂ ಬೇಡವೇ ?

ಕರಾವಳಿ ಆರ್ಥಿಕತೆಯ ಆದಾರ ಸ್ತಂಭವಾಗಿರುವ ಮತ್ಸೋದ್ಯಮ ಅನುಭವಿಸುತ್ತಿರುವ ಸಮಸ್ಯೆ ಮೈನ್ ಲ್ಯಾಂಡ್ ಕರ್ನಾಟಕದ ಜನರನ್ನು ಯಾವತ್ತಾದರೂ ಕಾಡಿದೆಯೇ?

ಇದನ್ನು ಕನ್ನಡ ಪತ್ರಿಕೋದ್ಯಮದ ಹುಟ್ಟೂರಿನ, ಪತ್ರಿಕೆಗಳ ಸೋಲು ಎಂದು ಅರ್ಥೈಸಬಹುದೇ ?

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಕಾವೇರಿ ಪ್ರತಿಭಟನೆ ಮತ್ತು ಕರಾವಳಿ ಜಿಲ್ಲೆಗಳು By: Yamini (5 replies) March 5, 2007 - 4:12pm
  • Re: ಕಾವೇರಿ ಪ್ರತಿಭಟನೆ ಮತ್ತು ಕರಾವಳಿ ಜಿಲ್ಲೆಗಳು By: rajeshks (Mar 12 2007 - 11:09am)
    • ಕರಾವಳಿ, ಮೈಸೂರು, ಬಾಂಬೆ ಮತ್ತು ಹೈದರಾಬಾದ್ ಕನ್ನಡಿಗರು By: mahesha (Mar 15 2007 - 12:01am)
      • ವಿವಿಧತೆಯಲ್ಲಿ ಏಕತೆ By: tksbhat (Mar 16 2007 - 7:30pm)
  • ಟಿಪ್ಪಣಿ: ಕಾವೇರಿ ಪ್ರತಿಭಟನೆ ಮತ್ತು ಕರಾವಳಿ ಜಿಲ್ಲೆಗಳು By: Sunil Jayaprakash (Mar 8 2007 - 4:57pm)
  • Re: ಕಾವೇರಿ ಪ್ರತಿಭಟನೆ ಮತ್ತು ಕರಾವಳಿ ಜಿಲ್ಲೆಗಳು By: ಶಿವ (Mar 8 2007 - 12:18pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rasikathe
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 12:26am
  • bhasip
    ಉ: ನಿಮ್ಮನ್ನು ತುಂಬಾ ಕಾಡಿದ ಚಲನ ಚಿತ್ರ ಯಾವುದು?
    January 7, 2009 - 11:54pm
  • bhasip
    ಉ: ನಾವು ಅದೆಷ್ಟು ಬಡವರು!
    January 7, 2009 - 11:49pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:41pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:17pm
  • Nagaraj.G
    ಉ: ನಾವು ಅದೆಷ್ಟು ಬಡವರು!
    January 7, 2009 - 11:12pm
  • ಗಣೇಶ
    ಉ: ನಗುವ ನಯನ, ಮಧುರ ಮೌನ
    January 7, 2009 - 11:08pm
  • ಗಣೇಶ
    ಉ: ವೈಕುಂಠ ಏಕಾದಶಿ
    January 7, 2009 - 10:57pm
  • Nagaraj.G
    ಉ: Microwave Oven ನಲ್ಲಿ ಅನ್ನ ಮಾಡಿದ್ದರಾ??
    January 7, 2009 - 10:49pm
  • Narayana
    ಉ: Microwave Oven ನಲ್ಲಿ ಅನ್ನ ಮಾಡಿದ್ದರಾ??
    January 7, 2009 - 10:46pm
ಇನ್ನಷ್ಟು


ಶಾಂತ ಮನಸ್ಸಿನಿಂದ ಕಾಯುವವನಿಗೆ ಹಿಪ್ಪುನೇರಳೆಯ ಎಲೆಯೂ ಕೂಡ ರೇಶಿಮೆಯಾಗುತ್ತದೆ.

— ಚೀನೀ ಗಾದೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator