ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಕನ್ನಡಿಗರಿಗೆ ಕನ್ನಡದ ಕತೆ ಹೇಳಿದಾತ

April 14, 2007 - 5:48pm — mahesha

ಕನ್ನಡಿಗರಿಗೆ ಕನ್ನಡದ ಕತೆ ಹೇಳಿದಾತ

mahesha's picture

ಇಂದು ಕನ್ನಡದ ಮಕ್ಕಳಿಗೆ ಸಾಲೆಯಲ್ಲಿ ಹೇಳುಕೊಡವ ಇತಿಹಾಸದಲ್ಲಿ ನಮ್ಮ ಕನ್ನಡದರಸರ ಅರಿಮೆ ಬಗ್ಗೆ ಕಡಮೆ ಅಂದರೆ ಕಡಮೆ ಇರುವುದು.

ಕನ್ನಡಿಗರಲ್ಲಿ ಕನ್ನಡದ ನೆಲದ, 'ಮಯೂರ, ಪುಲಿಕೇಶ, ಕೃಷ್ಣದೇವರಾಯ" ಮುಂತಾದವರ ಕತೆಗಳನ್ನು ಆಡಿ, ಅವರ ಮನದಲ್ಲಿ ಇವರ ಹೆಸರಗಳನ್ನು ಮಾಸದಂತೆ ಅಚ್ಚು ಒತ್ತಿದಾತ, ಇವರು.

ಇವರ ಸಿನಿಮಾದಲ್ಲಿ ಕನ್ನಡತನವನ್ನು ಹರಡಿದಂತೆ, ಗೋಕಾಕ್ ಮುಂದಾದ ಚಳುವಳಿಗಳಲ್ಲಿ ಕನ್ನಡನೆಲದ ಎಣ್ದೆಸೆಗಳಿಗೂ ತಾನೇ ಹೋಗಿ, ಕನ್ನಡಿಗರನ್ನು ಎಬ್ಬಿಸಿದಾತ, ಇವರು.

ಇವರ ಕೊಡುಗೆಯನ್ನು ನಾವು ನಲ್ಮೆಯಿಂದ ನೆನೆಯೋಣ!!!
======================================
ಕಾವೇರಿಯನು ಹರಿಯಲು ಬಿಟ್ಟು, ವಿಶ್ವೇಶ್ವರಯ್ಯ ಶ್ರಮಪಡದಿದ್ದರೆ, ಕನ್ನಂಬಾಡಿಯ ಕಟ್ಟದಿದ್ದರೇ....

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ವರನಟ ರಾಜ್‍ಕುಮಾರ್ ಪುಣ್ಯತಿಥಿ By: ASHOKKUMAR (5 replies) April 12, 2007 - 10:53am
  • ಕನ್ನಡಿಗರಿಗೆ ಕನ್ನಡದ ಕತೆ ಹೇಳಿದಾತ By: mahesha (Apr 14 2007 - 5:48pm)
    • Re: ರಾಜ್ ಹಾಡು ಗುನುಗುತ್ತಾ ಒರೆಬಂಧ ತುಂಬಿ By: ASHOKKUMAR (Apr 14 2007 - 6:00pm)
      • Re: ರಾಜ್ ಹಾಡು ಗುನುಗುತ್ತಾ ಒರೆಬಂಧ ತುಂಬಿ By: mahesha (Apr 14 2007 - 6:12pm)
        • Re: ಅರಿಸಮಾಸ By: ASHOKKUMAR (Apr 14 2007 - 10:55pm)
          • Re: ಅರಿಸಮಾಸ By: mahesha (Apr 15 2007 - 1:01pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rasikathe
    ಉ: ಬಹು - ಭಾಷಾ - ತಮಾಷಾ!!!
    January 8, 2009 - 6:29am
  • rasikathe
    ಉ: ಬಹು - ಭಾಷಾ - ತಮಾಷಾ!!!
    January 8, 2009 - 6:27am
  • ASHOKKUMAR
    ಉ: ಬಹು - ಭಾಷಾ - ತಮಾಷಾ!!!
    January 8, 2009 - 6:10am
  • kannadakanda
    ಉ: ಮಾತೆಂಬ ಜ್ಯೋತಿರ್ಲಿಂಗ-೧ (ಸರ್ವಜ್ಞನ ಸಗ್ಗ)
    January 8, 2009 - 6:08am
  • rameshbalaganchi
    ಉ: ಬಹು - ಭಾಷಾ - ತಮಾಷಾ!!!
    January 8, 2009 - 4:41am
  • mahesha
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 2:14am
  • rasikathe
    ಉ: ನಗುವ ನಯನ, ಮಧುರ ಮೌನ
    January 8, 2009 - 1:12am
  • rasikathe
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 12:26am
  • bhasip
    ಉ: ನಿಮ್ಮನ್ನು ತುಂಬಾ ಕಾಡಿದ ಚಲನ ಚಿತ್ರ ಯಾವುದು?
    January 7, 2009 - 11:54pm
  • bhasip
    ಉ: ನಾವು ಅದೆಷ್ಟು ಬಡವರು!
    January 7, 2009 - 11:49pm
ಇನ್ನಷ್ಟು


ಎಲ್ಲ ಬಲ್ಲವರಿಲ್ಲ | ಬಲ್ಲವರು ಬಹಳಿಲ್ಲ
ಬಲ್ಲಿದರು ಇದ್ದು ಬಲವಿಲ್ಲ ಸಾಹಿತ್ಯ |
ವೆಲ್ಲವರಿಗಿಲ್ಲ ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator