ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ನಮ್ಮ ಬಾಟನಿ ಪ್ರೊ. ಹೇಳಿದ ಮಾತು

April 17, 2007 - 11:49am — Sunil Jayaprakash

ನಮ್ಮ ಬಾಟನಿ ಪ್ರೊ. ಹೇಳಿದ ಮಾತು

Sunil Jayaprakash's picture

ಈಗ್ಗೆ ಕೆಲವು ವರ್ಷಗಳ ಹಿಂದೆ, ನಮ್ಮ ಕ್ಲಾಸ್ಮೇಟ್ ಒಬ್ಬಳು ಬಾಟನಿ ಕ್ಲಾಸಿನಲ್ಲಿ ತಲೆತಿರುಗಿ ಬಿದ್ದಿದ್ದಳು. ಏನೆಂದು ಕಾರಣ ಹುಡುಕಿದ್ದಾಗ ಕೊನೆಗೆ ತಿಳಿದದ್ದು ಅವಳು ಸ್ಲಿಮ್ ಆಗಬೇಕು ಅಂತ ಸರಿಯಾಗಿ ಊಟ ತಿಂಡೀನೇ ಮಾಡ್ತಾ ಇರಲಿಲ್ಲವಂತೆ. ಆಗ ನಮ್ಮ ಬಾಟನಿ ಪ್ರೋಫೆಸರ್ "ಬರೀ ಗರಡಿ ಮನೆಯಲ್ಲಿರುವವರಿಗಷ್ಟೇ ಅಲ್ಲ ಊಟ ಬೇಕಾಗಿರುವದು, ಓದುವುದಕ್ಕೂ, ಸರಿಯಾಗಿ ಅರ್ಥಮಾಡಿಕೊಳ್ಳುವುದಕ್ಕೂ ಮಿದುಳಿಗೂ ರಕ್ತ ಬೇಕು. ಅದಕ್ಕೆ ಚೆನ್ನಾಗಿ ತಿನ್ನಿ ಎಂಬ ಸಲಹೆಯಿತ್ತು. ಇನ್ನೇನು ಬೇಸಿಗೆ ಶುರುವಾಗುತ್ತಿದೆ, ವಾರಕ್ಕೆ ಕಡಿಮೆಯೆಂದರೆ ಐದಾದರೂ ಮಾವಿನಹಣ್ಣು ತಿನ್ನಿ" ಎಂದಿದ್ದರು.

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಅಕ್ಷರಗಳಿಂದ ದೂರ By: shreekant.mishrikoti (3 replies) April 17, 2007 - 10:03am
  • Re: ಅಕ್ಷರಗಳಿಂದ ದೂರ By: Aril (Apr 17 2007 - 8:59pm)
  • ನಮ್ಮ ಬಾಟನಿ ಪ್ರೊ. ಹೇಳಿದ ಮಾತು By: Sunil Jayaprakash (Apr 17 2007 - 11:49am)
  • Re: ಅಕ್ಷರಗಳಿಂದ ದಣಿವು By: ASHOKKUMAR (Apr 17 2007 - 10:31am)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 8:11am
  • hariharapurasridhar
    ಉ: ಮಾತೆಂಬ ಜ್ಯೋತಿರ್ಲಿಂಗ-೧ (ಸರ್ವಜ್ಞನ ಸಗ್ಗ)
    January 8, 2009 - 8:09am
  • savithasr
    ಉ: ನಗುವ ನಯನ, ಮಧುರ ಮೌನ
    January 8, 2009 - 8:07am
  • Chamaraj
    ಉ: ಎಂಥಾ ಹದವಿತ್ತೇ ಗೆಳತಿ... (ರೈತರೇ ಬದುಕಲು ಕಲಿಯಿರಿ-೩)
    January 8, 2009 - 8:04am
  • hariharapurasridhar
    ಉ: ತೊಟ್ಟು ಕಿತ್ತ ಹೂವು
    January 8, 2009 - 8:01am
  • Chamaraj
    ಉ: ಮಾತೆಂಬ ಜ್ಯೋತಿರ್ಲಿಂಗ-೧ (ಸರ್ವಜ್ಞನ ಸಗ್ಗ)
    January 8, 2009 - 7:59am
  • savithasr
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 7:56am
  • hariharapurasridhar
    ಉ: ಬಹು - ಭಾಷಾ - ತಮಾಷಾ!!!
    January 8, 2009 - 7:54am
  • Chamaraj
    ಉ: ಮಾತೆಂಬ ಜ್ಯೋತಿರ್ಲಿಂಗ-೧ (ಸರ್ವಜ್ಞನ ಸಗ್ಗ)
    January 8, 2009 - 7:52am
  • Chamaraj
    ಉ: ಮಾತೆಂಬ ಜ್ಯೋತಿರ್ಲಿಂಗ-೧ (ಸರ್ವಜ್ಞನ ಸಗ್ಗ)
    January 8, 2009 - 7:52am
ಇನ್ನಷ್ಟು


"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator