ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಒಮ್ಮೆ ಯೋಚಿಸಬೇಕು

September 29, 2005 - 8:44pm — Rohit

ಒಮ್ಮೆ ಯೋಚಿಸಬೇಕು

Rohit's picture

ಮೇಲ್ನೋಟಕ್ಕೆ, ರಕ್ಷಣಾ ವೇದಿಕೆ ಮಾಡಿದ್ದು ಸ್ವಲ್ಪ ತರ್ಲೆ ಕೆಲ್ಸ ಅನ್ಸುದ್ರೂ ಒಳಗೆಲ್ಲೋ ನನಗೆ ಅವರು ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲ ಅನ್ಸುತ್ತೆ. ಮೆರಿಟ್ ಅಗತ್ಯವಿರುವ ಕೆಲಸಗಳನ್ನು ಬಿಟ್ಟು ಕೆಳ ದರ್ಜೆಯ ಕೆಲಸಗಳಿಗೂ ಹೊರರಾಜ್ಯದವರಿಗೆ ಮಣೆ ಹಾಕುವುದು ಎಷ್ಟರ ಮಟ್ಟಿಗೆ ಸರಿ. ಬೆಂಗಳೂರಿನಲ್ಲಿ ಇವರುಗಳು ತಮ್ಮ ಧಂಧೆ ನಡೆಸಲು ಎಷ್ಟೆಲ್ಲ ಸವಲತ್ತುಗಳನ್ನು ನಮ್ಮ ಸರ್ಕಾರ ಒದಗಿಸಿದೆ. ಈಹೊತ್ತು ಬೆಂಗಳೂರಿನಲ್ಲಿರುವ ಬಹುತೇಕ ಫ್ಲೈಓವರ್ಗಳೂ ಅವರ ಆಫೀಸುಗಳತ್ತಲೇ ಮುಖ ಮಾಡಿವೆ. ಬದಲಿಗೆ ಕರ್ನಾಟಕದ ಸಾಮಾನ್ಯರಿಗೆ ಏನು ಸಿಕ್ಕಿದೆ. ಇವರುಗಳಿದಾಗಿ ಕರ್ನಾಟಕ ಸರ್ಕಾರವು, ಇವರು ಕರೆ ತರುವ ವಲಸಿಗರಿಗೂ ಸೌಲಭ್ಯಗಳನ್ನೊದಗಿಸಬೇಕು...ನಮಗಿದ್ಯಾವ ಕರ್ಮ. ಇದರ ಮೇಲೆ, ಇವರುಗಳಿಂದ ಕರ್ನಾಟಕದ ಭಾಷಂ ಸಂಸ್ಕೃತಿಗಾಗುತ್ತಿರುವ ಅವಮಾನವನ್ನೂ ಸಹಿಸಬೇಕು. ಇತ್ತೀಚಿಗೆ ಐಬಿಎಂ ಕಂಪನಿಯವರು ತಮ್ಮ ಕಂಪನಿಯ ಉದ್ಯೋಗಿಗಳಿಗೆ ಅರಮನೆ ಮೈದಾನದಲ್ಲಿ ನಡೆಸಿದ ಸಮಾರಂಭದಲ್ಲಿ, ಕೆಲವು ಜನಪ್ರಿಯ ಗಾಯಕರು ಕನ್ನಡ ಹಾಡುಗಳನ್ನು ಹಾಡಲು ಮುಂದಾದಾಗ ಅವರನ್ನು ತದೆಯಲಾಯಿತಂತೆ. ಈಗ ಹೇಳಿ ಎಲ್ಲ ಸಹನೆಗೂ ಮಿತಿಯಿರುತ್ತದಲ್ಲವೆ...

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಇನ್ಫೋಸಿಸ್‌ಗೆ ಮುತ್ತಿಗೆ By: pavanaja (4 replies) September 28, 2005 - 7:35am
  • ಮೊದಲು By: hpn (Sep 28 2005 - 10:16pm)
    • ಹೌದು ಇದು ತಪ್ಪು By: raja_hm (Sep 29 2005 - 7:57pm)
      • ಒಮ್ಮೆ ಯೋಚಿಸಬೇಕು By: Rohit (Sep 29 2005 - 8:44pm)
        • By: ಶ್ಯಾಮ ಕಶ್ಯಪ (Sep 30 2005 - 12:53am)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ವರ್ಣನಾಥ ಎನ್. ವೆ...
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 11, 2008 - 1:48am
  • ashyaa
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 1:45am
  • manju1968
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 11, 2008 - 1:22am
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:58pm
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:56pm
  • hpn
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 10, 2008 - 11:52pm
  • hamsanandi
    ಉ: ಸಂಗೀತ ನವರಾತ್ರಿ - ವಿಜಯ ದಶಮಿ
    October 10, 2008 - 11:17pm
  • hpn
    ಉ: ಪತನದ ಕತೆ
    October 10, 2008 - 10:16pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೯
    October 10, 2008 - 10:10pm
  • hpn
    ಉ: ಪತನದ ಕತೆ
    October 10, 2008 - 10:07pm
ಇನ್ನಷ್ಟು


ಕೇಡಿಗನ ಭಕ್ತಿ ನಿಜವೆಂದು ನಂಬದಿರು| ಮಠದೊಳಗಣ ಬೆಕ್ಕು ಸಾತ್ವಿಕ ಜೀವನ ನಡೆಸಿದರೂ ಇಲಿಯ ಕಂಡರೆ ಪುಟನೆಗೆದು ಓಡುತ್ತದೆ

— ದೇವರ ದಾಸಿಮಯ್ಯ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator