~
ಬೆಂಗಳೂರು ಅಳಿಯಬೇಕಾಗಿಲ್ಲ / ಹಳಿಯಬೇಕಾಗಿಲ್ಲ.
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ
ದೋಹಿನಿ ಕುಂಡ್ ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.
ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.
ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)
ಅರಿತೆನೆಂದರಿತವನು ಶ್ರೇಷ್ಠ! ಅವನ ಹಿಂಬಾಲಿಸು. ಅರಿತೆನೆಂದರಿಯದವ ಸುಪ್ತ! ಅವನ ಮೇಲೆಬ್ಬಿಸು. ಅರಿಯೆನೆಂದರಿತವನು ಮುಗ್ಧ! ಅವನಿಗೆ ಕಲಿಸು. ಅರಿಯೆನೆಂದರಿಯದವ ಮೂರ್ಖ! ಮೊದಲವನ ದೂರಕೆ ಸರಿಸು.
— ಚೀನಾದ 'ಕನ್ಫ್ಯೂಶಿಯನಿಸಂ' ನ ನುಡಿಗಟ್ಟು.
ಉ: ಬೆಂಗಳೂರು ಅಳಿಯ ಬೇಕಾ?
ಬೆಂಗಳೂರು ಅಳಿಯಬೇಕಾಗಿಲ್ಲ / ಹಳಿಯಬೇಕಾಗಿಲ್ಲ.
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ