ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಉ: ಮಾಧ್ಯಮಗಳಿಗೆ ಸುದ್ದಿಯ ಕ್ಷಾಮ.

April 23, 2007 - 4:28pm — skakkilaya

ಉ: ಮಾಧ್ಯಮಗಳಿಗೆ ಸುದ್ದಿಯ ಕ್ಷಾಮ.

skakkilaya's picture

'ಕ್ಯಾಮರಾ ನಾಯಕರು'

ಡಾ| ಶ್ರೀನಿವಾಸ ಕಕ್ಕಿಲ್ಲಾಯ  

ಸುದ್ದಿಯನ್ನು ಹುಟ್ಟಿಸಿ (ಅಥವಾ ಮುರಿದು – ಈ Breaking News ಅಂದರೇನು, ಬಿತ್ತರಿಸಲಾಗುತ್ತಿರುವ ಸುದ್ದಿಗಳನ್ನೆಲ್ಲ  ತುಂಡರಿಸಿ ಪ್ರಸಾರ ಮಾಡಲೇಬೇಕಾದ ಸುದ್ದಿ ಅಂತಲೇ? ಜೇಡ್ ಗೂಡಿ ಎಂಬಾಕೆ ಹೊರಗಾಗಿ ಶಿಲ್ಪಾಶೆಟ್ಟಿ ಎಂಬಾಕೆ ಒಳಗಿದ್ದದ್ದೂ ‘ಮುರಿಯಬೇಕಾದ ಸುದ್ದಿ’ ಆಗಿಬಿಟ್ಟಿತ್ತು!) ವಿಚಿತ್ರವಾದ ಧ್ವನಿಗಳಲ್ಲಿ ಬಿತ್ತರಿಸುವ ಈ ದೃಕ್ಶ್ರವಣ ಮಾಧ್ಯಮಗಳ ಭರಾಟೆಯಲ್ಲಿ ಈ ಮಾಧ್ಯಮಗಳು ತೋರಿಸುತ್ತವೆಯೆಂಬುದಕ್ಕಾಗಿಯೇ (ಬಹುಷಃ ಮಾಧ್ಯಮದವರನ್ನು ಮೊದಲಾಗಿ ಕರೆಯಿಸಿಕೊಂಡೇ) ವಿಪರೀತವಾಗಿ ಕಿರುಚುವುದು, ಪ್ರತಿಕೃತಿಗಳನ್ನು ಸುಡುವುದು, ಬಣ್ಣ ಬಣ್ಣದ ಶಾಲುಗಳು, ಹಣೆಬೊಟ್ಟುಗಳು ಇತ್ಯಾದಿಗಳನ್ನು ಧರಿಸಿ ಪೋಸು ಕೊಡುತ್ತಾ ತಾವು ಮಾಡುತ್ತಿರುವುದೇ ಸರಿ ಎಂಬಂತೆ ಬೊಬ್ಬಿರಿಯುವುದು ಇವೇ ಮುಂತಾದ ವರ್ತನೆಗಳು ಗುಣಲಕ್ಷಣಗಳಾಗಿರುವ ಹೊಸದೊಂದು ‘ನಾಯಕರ’ (ಅಥವಾ ಹಾಗೆಂದುಕೊಳ್ಳುವವರ) ದಂಡೇ ಇಂದು ನಿರ್ಮಾಣವಾಗುತ್ತಿರುವಂತೆ ತೋರುತ್ತಿದೆ. ಇಂತಹಾ ‘ಕ್ಯಾಮರಾ ನಾಯಕರುಗಳನ್ನು’ ತಯಾರಿಸಿ, ಪ್ರಚೋದಿಸಿ, ಅವರುಗಳಿಂದ ಸಮಾಜವಿದ್ರೋಹೀ ಕೃತ್ಯಗಳಾಗುವಂತೆ ಪ್ರೇರೇಪಿಸುವ ಶ್ರೇಯ ಈ ಮಾಧ್ಯಮಗಳಿಗೇ ಸೇರಬೇಕು.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಮಾಧ್ಯಮಗಳಿಗೆ ಸುದ್ದಿಯ ಕ್ಷಾಮ. By: anant pandit (2 replies) April 22, 2007 - 7:56pm
  • ಉ: ಮಾಧ್ಯಮಗಳಿಗೆ ಸುದ್ದಿಯ ಕ್ಷಾಮ. By: skakkilaya (Apr 23 2007 - 4:28pm)
  • ಉ: ಮಾಧ್ಯಮಗಳಿಗೆ ಸುದ್ದಿಯ ಕ್ಷಾಮ. By: muralihr (Apr 22 2007 - 8:14pm)

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಹಣೆಯಲ್ಲಿ ಬರೆದದ್ದು
    August 20, 2008 - 5:40pm
  • roopablrao
    ಉ: ಒಮ್ಮೆ ಮನೆಗೆ ಬಂದುಬಿಡು.
    August 20, 2008 - 5:38pm
  • anil.ramesh
    ಉ:
    August 20, 2008 - 5:35pm
  • ಸಂಗನಗೌಡ
    ಉ: ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
    August 20, 2008 - 4:53pm
  • kannadakanda
    ಉ: ದಿವಂಗತ ವೆಂಕಟಪ್ಪನು ಮಾಡುವ ವಿಜ್ಞಾಪನೆಗಳು!
    August 20, 2008 - 4:47pm
  • kannadakanda
    ಉ: ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
    August 20, 2008 - 4:43pm
  • kannadakanda
    ಉ: ವಚನ ಚಿಂತನೆ: ಅಲ್ಲಮ: ನಾಲ್ಕು ದ್ವೀಪಗಳು
    August 20, 2008 - 4:41pm
  • ASHOKKUMAR
    ಉ: ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
    August 20, 2008 - 4:40pm
  • ASHOKKUMAR
    ಉ: ಯುರೇಕಾ ಫೋಬ್ಸ್ ನವರು ಹೊಟ್ಟೆಗೆ ಏನು ತಿನ್ನುತ್ತಾರೆ?
    August 20, 2008 - 4:35pm
  • kannadakanda
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    August 20, 2008 - 4:33pm
ಇನ್ನಷ್ಟು


ಮಾನವರು ಯುಧ್ಧಕ್ಕೆ ಅಂತ್ಯವನ್ನು ತರಬೇಕು, ಇಲ್ಲದಿದ್ದರೆ ಯುಧ್ಧ ಎಲ್ಲರಿಗೂ ಅಂತ್ಯವನ್ನು ತರುತ್ತದೆ.

— ಜಾನ್ ಕೆನಡಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator