ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ:

April 26, 2007 - 10:18pm — muralihr

ಉ:

muralihr's picture

ನಿನ್ನೆ ಮಲೇಶ್ವರದಲ್ಲಿ ಸಿಕ್ಕಾಪಟ್ಟೆ Traffficcu .
ರಸ್ತೆ ಮಧ್ಯದಲ್ಲಿ ಡಿವೈಡರ್ ಗೋಸ್ಕರ ಕಲ್ಲುಗಳನ್ನು ಎಸೆದು ಹಾಗೆ
ಬಿಟ್ಟು ಹೋಗಿದ್ದಾರೆ. ಆ ಕಲ್ಲುಗಳು ತು೦ಬಾ ಅಡಚನೆ ಉ೦ಟು ಮಾಡುತ್ತಿತ್ತು.
ಎಲ್ಲರು ಹೇಗೋ ತಪ್ಪಿಸಿಕೊ೦ಡು ಹೋಗೋಣ ಅ೦ತಾ ಹೋಗ್ತಿದ್ದರು.
ಆದರೆ ಅಲ್ಲ್ಲಿದ್ದ್ ಆ ಪೋಲೀಸ್ ನವನು ತನ್ನ ಕೆಲಸ ಬಿಟ್ಟು,
ಆ ರಸ್ತೆಗಳನ್ನು ಜೋಡಿಸುವ ಕೆಲಸ ಮಾಡುತ್ತಿದ್ದ.
ಆ ದೃಶ್ಯ ನೋಡಿದಾಗ ಆ ಮಹಾನುಭಾವನಿಗೆ ಸಹಾಯ
ಮಾಡೋಕ್ಕೆ ಮನಸ್ಸು ಬ೦ತು.ಅವಸರದಲ್ಲಿದ್ದ ಕಾರಣ
ಹಾಗೇ ಹೋಗ ಬೇಕಾಗಿ ಬ೦ತು.
ಜಯದೇವ ಆಸ್ಪತ್ರೆ ಎದುರು ಕೂಡ ಅದೇ ರೀತಿ ಕಲ್ಲುಗಳನ್ನು
ಎಸೆದಿದ್ದಾರೆ. ಅ೦ಡರ್ ಬ್ರಿಡ್ಜ್ ಆದ ಮೇಲೆ,
ಆದರೆ ಕಲ್ಲುಗಳೂ ಸಿಕ್ಕಾಪಟ್ಟೆ ಇವೆ.
ನಾಳೆ ಹೋಗಿ ಪೋಲೀಸ್ ನವರಿಗೆ ಒ೦ದು ದೂರು ಕೊಟ್ಟು ಬರುತ್ತೀನಿ.

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಕೊಳವೆ ಬಾವಿಯಲ್ಲಿ ಸತ್ತ ಹುಡುಗ By: mahesha (4 replies) April 26, 2007 - 3:22pm
  • ಉ: ಕೊಳವೆ ಬಾವಿಯಲ್ಲಿ ಸತ್ತ ಹುಡುಗ By: ಶಿವ (Apr 26 2007 - 4:50pm)
  • ಉ: ಕೊಳವೆ ಬಾವಿಯಲ್ಲಿ ಸತ್ತ ಹುಡುಗ By: anivaasi (Apr 26 2007 - 3:41pm)
    • ಉ: By: skakkilaya (Apr 26 2007 - 4:59pm)
      • ಉ: By: muralihr (Apr 26 2007 - 10:18pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ನಗುವ ನಯನ, ಮಧುರ ಮೌನ
    January 8, 2009 - 6:41am
  • rasikathe
    ಉ: ಬಹು - ಭಾಷಾ - ತಮಾಷಾ!!!
    January 8, 2009 - 6:40am
  • rasikathe
    ಉ: ಬಹು - ಭಾಷಾ - ತಮಾಷಾ!!!
    January 8, 2009 - 6:29am
  • rasikathe
    ಉ: ಬಹು - ಭಾಷಾ - ತಮಾಷಾ!!!
    January 8, 2009 - 6:27am
  • ASHOKKUMAR
    ಉ: ಬಹು - ಭಾಷಾ - ತಮಾಷಾ!!!
    January 8, 2009 - 6:10am
  • kannadakanda
    ಉ: ಮಾತೆಂಬ ಜ್ಯೋತಿರ್ಲಿಂಗ-೧ (ಸರ್ವಜ್ಞನ ಸಗ್ಗ)
    January 8, 2009 - 6:08am
  • rameshbalaganchi
    ಉ: ಬಹು - ಭಾಷಾ - ತಮಾಷಾ!!!
    January 8, 2009 - 4:41am
  • mahesha
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 2:14am
  • rasikathe
    ಉ: ನಗುವ ನಯನ, ಮಧುರ ಮೌನ
    January 8, 2009 - 1:12am
  • rasikathe
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 12:26am
ಇನ್ನಷ್ಟು


"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ' ಯಲ್ಲಿ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator