ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ

April 27, 2007 - 10:21pm — muralihr

ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ

muralihr's picture

ಚರ್ವಾಕ ನಾಗರೀಕತೆಗೆ ಶರಣಾಗಿರುವ ಆಧುನಿಕ ಯುಗದಲ್ಲಿ
ಶ್ರಿ ಶ೦ಕರರ ನುಡಿಮುತ್ತುಗಳನ್ನು ಹ೦ಚಿಕೊ೦ಡಿದ್ದಕ್ಕೆ ಧನ್ಯವಾದ.
ಶ್ರಿ ರಮಣ ಮಹರ್ಷಿಗಳು "ವಿವೇಕ ಚೂಡಾ ಮಣಿ"ಗೆ ಮುನ್ನುಡಿ ಬರೆದಿದ್ದಾರೆ.
ಮುನ್ನುಡಿಯನ್ನು "ರಮಣ ಮಹರ್ಷಿಗಳೊ೦ದಿಗೆ ಮಾತುಕತೆ" ಪುಸ್ತಕದಲ್ಲಿ
ಓದ ಬಹುದು.
(http://www.sriramanamaharshi.org/

Allpub.html-Talks with Sri Ramana

Maharshi )

******************************೮
ಜಗತ್ತಿನ ಪ್ರತಿಯೊ೦ದು ಜೀವಿಯೂ ದು:ಖ ಸ್ಪರ್ಶವೇ ಇಲ್ಲದ ಸುಖವನ್ನು
ಹೊ೦ದಲು ಬಯಸುತ್ತದೆ. ತನ್ನ ನೈಜ ಸ್ವಭಾವವಲ್ಲದ ದೈಹಿಕ
ಬೇನೆಗಳನ್ನು ಪರಿಹರಿಸಿಕೊಳ್ಳಲು ಬಯಸುತ್ತದೆ. ಅಲ್ಲದೆ ಪ್ರತಿಯೊಬ್ಬನೂ
ತನ್ನನ್ನು ತಾನು ತು೦ಬ ಪ್ರೀತಿಸುತ್ತಾನೆ. ಸುಖದ ಅಭಾವದಲ್ಲಿ ಈ ಪ್ರೀತಿ
ಸಾಧ್ಯವಿಲ್ಲ. ನಿದ್ರೆಯಲ್ಲಿ ಎಲ್ಲವೂ ಮಾಯಾವಾಗಿದ್ದರೂ ಸುಖದ ಅನುಭವ

ಮಾತ್ರ ಇರುತ್ತದೆ. ಜನರು ಲೌಕಿಕ ಜಗತ್ತಿನಲ್ಲಿ ಸುಖದ ಅನ್ವೇಷಣೆಯಲ್ಲಿ
ತೇಲುತ್ತಾರೆ. ಸುಖದ ನೇರ ಮಾರ್ಗವನ್ನು ಮರೆಯುತ್ತಾರೆ.

ಆದರೆ ಅಯ್ಯೋ, ದು:ಖ ಲೇಪವಿಲ್ಲದ ಸುಖ ಆತನಿಗೆ ದೊರೆಯುವುದೇ

ಇಲ್ಲ. ಸುಖಕ್ಕೆ ನೇರವಾದ ಹಾದಿಯನ್ನು ತೋರಿಸಿ ಕೊಡುವುದಕ್ಕೆ೦ದೇ

ಈಶ್ವರನು ಶ್ರಿ ಶ೦ಕರರ ರೂಪದಲ್ಲಿ ಆವತರಿಸಿದ.ಭಾಷ್ಯವನ್ನು ರಚಿಸಿದ.
ಅವೆಲ್ಲವೂ ಆನ೦ದದ ಔನತ್ಯವನ್ನು ಎತ್ತಿತೋರುತ್ತದೆ.

ಬರಿಯ ಓದುಗಾರಿಕೆ ಅಪ್ರಯೋಜಕ . ಸಹಜ ಸ್ವರೂಪವಾದ ಆನ೦ದಕ್ಕಾಗಿ

ಯತ್ನಿಸ ಬೇಕು ಎ೦ದು ಸೂಚಿಸುತ್ತಾರೆ.ದ್ವ೦ದ್ವಾತೀತವಾದ ಈ ಸ್ಥಿತಿಯನ್ನು
ಅನುಭವಿಸುವುದೇ ಜೀವನದ ಪರಮ ಪುರುಷಾರ್ಥ.ಅದನ್ನು ಸಾಧಿಸಿದವನೇ
ಜೀವನ ಮುಕ್ತ.

ಈ ಸ್ಥಿತಿಯನ್ನು ಪಡೆದ ಶಿಷ್ಯನು ತನ್ನ ಅನುಭವವನು ತಿಳಿಸುತ್ತಾನೆ.ಈತನು
ಮರಣವೇ ಆಗಿರುವ ಜನ್ಮವನ್ನು ಮತ್ತೆ ಪಡೆಯುವುದಿಲ್ಲಾ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: Sunil Jayaprakash (7 replies) April 26, 2007 - 11:41am
  • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: muralihr (Apr 27 2007 - 10:21pm)
  • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: ವೈಭವ (Apr 27 2007 - 7:16am)
    • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: HV SURYANARAYANA SHARMA (Aug 13 2007 - 4:01pm)
      • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: ವೈಭವ (Aug 13 2007 - 5:14pm)
  • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: benaka (Apr 27 2007 - 2:18am)
    • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: Sunil Jayaprakash (Nov 12 2007 - 10:46am)
    • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: Sunil Jayaprakash (Apr 27 2007 - 11:13am)

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಹಣೆಯಲ್ಲಿ ಬರೆದದ್ದು
    August 20, 2008 - 5:40pm
  • roopablrao
    ಉ: ಒಮ್ಮೆ ಮನೆಗೆ ಬಂದುಬಿಡು.
    August 20, 2008 - 5:38pm
  • anil.ramesh
    ಉ:
    August 20, 2008 - 5:35pm
  • ಸಂಗನಗೌಡ
    ಉ: ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
    August 20, 2008 - 4:53pm
  • kannadakanda
    ಉ: ದಿವಂಗತ ವೆಂಕಟಪ್ಪನು ಮಾಡುವ ವಿಜ್ಞಾಪನೆಗಳು!
    August 20, 2008 - 4:47pm
  • kannadakanda
    ಉ: ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
    August 20, 2008 - 4:43pm
  • kannadakanda
    ಉ: ವಚನ ಚಿಂತನೆ: ಅಲ್ಲಮ: ನಾಲ್ಕು ದ್ವೀಪಗಳು
    August 20, 2008 - 4:41pm
  • ASHOKKUMAR
    ಉ: ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
    August 20, 2008 - 4:40pm
  • ASHOKKUMAR
    ಉ: ಯುರೇಕಾ ಫೋಬ್ಸ್ ನವರು ಹೊಟ್ಟೆಗೆ ಏನು ತಿನ್ನುತ್ತಾರೆ?
    August 20, 2008 - 4:35pm
  • kannadakanda
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    August 20, 2008 - 4:33pm
ಇನ್ನಷ್ಟು


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator