ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ.

May 11, 2007 - 6:00pm — suresh_k

ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ.

suresh_k's picture

ಮಹೇಶ್ ಅವರೇ, ನಾನದವನ್ನು ವೈಭವರಿಗೆ ಆರೋಪಿಸಿದೆನೋ ಅಥವಾ ನಿಮಗೋ ಅನ್ನೋ ಗೊಂದಲ ಈಗ ನನ್ನನ್ನು ಕಾಡುತ್ತಿದೆ!!

ಇರಲಿ. ನಿಮ್ಮ `ಒಪ್ಪ'ದ ಮಾತುಗಳನ್ನು ಒಪ್ಪೋಣ. ಆದರೆ ನಾನು ಆ ಪದವನ್ನು ಬಯ್ಗುಳ ಅಂತ ಗೊತ್ತಿದ್ದೂ `ಬಯ್ಗುಳ'ವಾಗಿ ಬಳಸಿಲ್ಲ ಅಂತ ಈಗಾಗಲೇ ಸ್ಪಷ್ಟಪಡಿಸಿಯಾಗಿದೆ. ವೈಭವರು ಅದನ್ನು ಪಾಸಿಟಿವ್ ಆಗಿ ತೆಗೆದುಕೊಳ್ಳಬಹುದು ಅಂತನಿಸಿತು (ಇಷ್ಟಕ್ಕೂ ನಾನು ಬರೆದ ವಾಕ್ಯ ಯಾರಾದರೂ ಪಾಸಿಟಿವ್ ಆಗಿಯೇ ತೆಗೆದುಕೊಳ್ಳುವಂತಿದೆಯಪ್ಪ!). ಅದಕ್ಕೇ ಬರೆದೆ. ಮಂಡ್ಯದ ಮಣ್ಣಿನಲ್ಲಿ ಹೀಗೂ ಒಂದು ಮಾತು ಹಾಸುಹೊಕ್ಕಾಗಿದೆ ಅಂತ ಹೇಳಲೂ ನನಗೆ ಇಲ್ಲೊಂದು ಅವಕಾಶವಿತ್ತು. ಹಾಗಾಗಿ ಅದನ್ನು ಉಪಯೋಗಿಸಿದೆ.

ಅದರ ಅರ್ಥ ನೀವು ಹೇಳುವ ಮೊದಲೇ ಗೊತ್ತಿತ್ತು ಸ್ವಾಮಿ. ಕಚೇರಿಯಲ್ಲಿ ಪ್ರತೀದಿನ ಕಿವಿಗೆ ಬೀಳುವ ಶಬ್ದದ ಅರ್ಥವೇನು ಎಂಬುದನ್ನು ಅರಿಯುವ ಕುತೂಹಲ ನನ್ನ ವೃತ್ತಿಯ ಒಂದು ಭಾಗವೂ ಹೌದು ಎಂಬುದನ್ನು ನೆನಪಿನಲ್ಲಿಡಿ.
ನನ್ನ ಈ ಸ್ಪಷ್ಟನೆಯ ಹೊರತಾಗಿಯೂ ಬರುವ ನಿಮ್ಮ ಪ್ರತಿಕ್ರಿಯೆಗಳಿಗೆ ನೋ ಕಾಮೆಂಟ್ಸ್.... ತಪ್ಪು ತಿಳಿಯಬೇಡಿ, ದಯವಿಟ್ಟು ಕ್ಷಮಿಸಿ.

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: ವೈಭವ (20 replies) May 10, 2007 - 8:18pm
  • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: ಶಿವ (May 12 2007 - 11:30am)
    • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: mahesha (May 12 2007 - 11:40am)
      • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: ಶಿವ (May 12 2007 - 11:47am)
  • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: mahesha (May 12 2007 - 11:29am)
  • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: suresh_k (May 11 2007 - 2:06pm)
    • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: mahesha (May 11 2007 - 3:20pm)
      • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: ವೈಭವ (May 11 2007 - 3:53pm)
        • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: mahesha (May 11 2007 - 3:59pm)
          • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: suresh_k (May 11 2007 - 4:37pm)
            • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: mahesha (May 11 2007 - 5:04pm)
              • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: suresh_k (May 11 2007 - 6:00pm)
                • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: hpn (May 11 2007 - 10:00pm)
                  • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: ವೈಭವ (May 12 2007 - 12:40pm)
                  • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: mahesha (May 12 2007 - 11:20am)
            • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: mahesha (May 11 2007 - 4:51pm)
              • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: mahesha (May 11 2007 - 4:52pm)
      • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: mahesha (May 11 2007 - 3:22pm)
        • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: mahesha (May 11 2007 - 3:24pm)
  • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: ವೈಭವ (May 10 2007 - 8:22pm)
    • ಉ: ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ. By: mahesha (May 11 2007 - 10:35am)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಅರವಿಂದ್
    ಉ: ಮನಸ್ಸಿನಲ್ಲಿರುವುದು
    January 8, 2009 - 3:05pm
  • ಅರವಿಂದ್
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 8, 2009 - 2:55pm
  • ಅರವಿಂದ್
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:39pm
  • Shivakumar.Revadi
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 8, 2009 - 2:28pm
  • mgharish
    ಉ: ಮುಂಗಾರು ಮಳೆಯ ಗುಂಗಿನಲ್ಲೊಂದು ಪಯಣ
    January 8, 2009 - 2:19pm
  • Rakesh Shetty
    ಉ: ನಗುವ ನಯನ, ಮಧುರ ಮೌನ
    January 8, 2009 - 2:16pm
  • Rakesh Shetty
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 8, 2009 - 2:10pm
  • mahesha
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:09pm
  • ಅರವಿಂದ್
    ಉ: nanna kiru parichaya
    January 8, 2009 - 2:05pm
  • Rakesh Shetty
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:00pm
ಇನ್ನಷ್ಟು


ಮಾನವರು ಯುಧ್ಧಕ್ಕೆ ಅಂತ್ಯವನ್ನು ತರಬೇಕು, ಇಲ್ಲದಿದ್ದರೆ ಯುಧ್ಧ ಎಲ್ಲರಿಗೂ ಅಂತ್ಯವನ್ನು ತರುತ್ತದೆ.

— ಜಾನ್ ಕೆನಡಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator