ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ

May 16, 2007 - 8:08pm — Rohit

ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ

Rohit's picture

ಈ ವಿಷಯದ ಬಗ್ಗೆ ನನ್ನ ವಿಚಾರಗಳು ಸ್ವಲ್ಪ ತದ್ವಿರುದ್ಧವಾಗಿವೆ. ಮಹಾರಾಷ್ಟ್ರದ ತುಂಬೆಲ್ಲ ಕನ್ನಡವೇ ಪ್ರಚಲಿತವಾಗಿತ್ತು ಎನ್ನುವುದಕ್ಕೆ, ವಿದ್ವಾಂಸರು ಬಳಸುವ ಮುಖ್ಯ ಆಧಾರಗಳು, ಕವಿರಾಜಮಾರ್ಗದ ’ಕಾವೇರಿಯಿಂದಮಾ..’ ಪದ್ಯ ಹಾಗೂ, ಲಭ್ಯವಿರುವ ಕನ್ನಡ ಶಾಸನಗಳು. ಆದರೆ ಇವುಗಳಿಂದ ಕನ್ನಡ ಮಾತ್ರವೇ ಈ ಭಾಗದ ಜನರ ಭಾಷೆಯಾಗಿತ್ತು ಎಂದು ಹೇಳುವುದು ಅಷ್ಟು ಸಮಂಜಸವಾಗಲಾರದು.
ನನ್ನ ಅಭಿಪ್ರಾಯದಲ್ಲಿ, ಆಗಿನ ಕಾಲಕ್ಕೆ ಈ ಭಾಗವನ್ನು ಆಳಿದ ಆಳರಸರು(ಚಾಲುಕ್ಯರು, ರಾಷ್ಟ್ರಕೂಟರು) ಕನ್ನಡಿಗರಾಗಿದ್ದರು. ಅವರ ಅಧಿಕಾರಿವರ್ಗದವರು ಕನ್ನಡಿಗರಾಗಿದ್ದರು. ಹಾಗಾಗಿ ಕನ್ನಡವು ಆಡಳಿತದಲ್ಲಿ ಹೆಚ್ಚು ವ್ಯಾಪಕವಾಗಿ ಬಳಕೆಯಲ್ಲಿತ್ತು. ಅಧಿಕಾರಗಳಿಂದ ಬರೆಸಲ್ಪಟ್ಟ ಶಾಸನಗಳು ಸಹಜವಾಗಿ ಕನ್ನಡದಲ್ಲಿದ್ದುವು. ಕಾವೇರಿಯಿಂದಮಾ ಗೋದಾವರಿ ಎಂಬುವಲ್ಲಿನ, ಗೋದಾವರಿಯು, ನಮ್ಮ ಬೀದರಿನ ಗಡಿಯಿಂದ ಸುಮಾರು ೫೦ ಕಿಮೀ ದೂರದಲ್ಲಿ ಹರಿಯುವ ಗೋದಾವರಿ ನದಿಯ ಪ್ರದೇಶವಾಗಿದ್ದಿರಬಹುದಾದ ಸಾಧ್ಯತೆ ಹೆಚ್ಚು. ಏಕೆಂದರೆ, ರಾಷ್ಟ್ರಕೂಟರು ಆಳುತ್ತಿದ್ದ ಮಳಖೇಡ, ಲಾತೂರು ಭಾಗಕ್ಕೆ ಇದು ಹೊಂದಿಕೊಂಡಂತಿದೆ.
ಅಧಿಕಾರದ ಭಾಷೆ ಬೇರೆಯಿದ್ದು, ಜನಸಾಮಾನ್ಯರ ಭಾಷೆ ಬೇರೆಯಾಗಿರುವ, ಉದಾಹರಣೆಗಳು ಇಂದಿಗೂ ನಮ್ಮೆದುರಿಗಿವೆ.(ಉದಾ: ದಕ್ಷಿಣ ಕನ್ನಡ, ಕೊಡಗು).

ಹಾಗೆ ನೋಡಿದರೆ, ದಕ್ಷಿಣ ಸೊಲ್ಲಾಪುರ, ಜತ್ತ, ಅಕ್ಕಲಕೋಟೆ, ಗಡಹಿಂಗ್ಲಜ, ಆಂಧ್ರದ ಬಿಚ್ಕುಂದ ಭಾಗದಲ್ಲಿ ಇಂದಿಗೂ ಕನ್ನಡವನ್ನು ಮಾತನಾಡುವವರಿದ್ದಾರೆ. ಆದರೆ ಬೇರೆ ಆಡಳಿತ ಪ್ರದೇಶಕ್ಕೆ ಸೇರಿಹೋಗಿವೆ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: shreekant.mishrikoti (18 replies) May 15, 2007 - 3:05pm
  • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: hamsanandi (May 15 2007 - 10:45pm)
    • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: shreekant.mishrikoti (May 16 2007 - 1:20pm)
      • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: Rohit (May 16 2007 - 8:08pm)
        • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: shreekant.mishrikoti (Nov 16 2007 - 5:04pm)
          • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: ಸಂಗನಗೌಡ (Nov 16 2007 - 6:17pm)
            • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: ವೈಭವ (Nov 17 2007 - 12:42pm)
            • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: gc (Nov 16 2007 - 9:02pm)
          • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (Nov 16 2007 - 5:27pm)
            • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: shreekant.mishrikoti (Nov 16 2007 - 6:51pm)
              • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (Nov 16 2007 - 10:00pm)
        • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: shreekant.mishrikoti (Nov 16 2007 - 4:47pm)
        • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (May 16 2007 - 8:37pm)
    • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (May 16 2007 - 1:04pm)
  • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: ASHOKKUMAR (May 15 2007 - 10:03pm)
  • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (May 15 2007 - 5:14pm)
    • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: hamsanandi (May 15 2007 - 10:34pm)
      • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (May 16 2007 - 1:10pm)
        • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (May 16 2007 - 1:17pm)

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಹಣೆಯಲ್ಲಿ ಬರೆದದ್ದು
    August 20, 2008 - 5:40pm
  • roopablrao
    ಉ: ಒಮ್ಮೆ ಮನೆಗೆ ಬಂದುಬಿಡು.
    August 20, 2008 - 5:38pm
  • anil.ramesh
    ಉ:
    August 20, 2008 - 5:35pm
  • ಸಂಗನಗೌಡ
    ಉ: ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
    August 20, 2008 - 4:53pm
  • kannadakanda
    ಉ: ದಿವಂಗತ ವೆಂಕಟಪ್ಪನು ಮಾಡುವ ವಿಜ್ಞಾಪನೆಗಳು!
    August 20, 2008 - 4:47pm
  • kannadakanda
    ಉ: ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
    August 20, 2008 - 4:43pm
  • kannadakanda
    ಉ: ವಚನ ಚಿಂತನೆ: ಅಲ್ಲಮ: ನಾಲ್ಕು ದ್ವೀಪಗಳು
    August 20, 2008 - 4:41pm
  • ASHOKKUMAR
    ಉ: ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
    August 20, 2008 - 4:40pm
  • ASHOKKUMAR
    ಉ: ಯುರೇಕಾ ಫೋಬ್ಸ್ ನವರು ಹೊಟ್ಟೆಗೆ ಏನು ತಿನ್ನುತ್ತಾರೆ?
    August 20, 2008 - 4:35pm
  • kannadakanda
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    August 20, 2008 - 4:33pm
ಇನ್ನಷ್ಟು


ನೀವು ಮಾಡುವ ಕರ್ಮ (ಕೆಲಸ) ಮುಖ್ಯವಾಗಿಲ್ಲದೇ ಇರಬಹುದು, ಆದರೆ ಕರ್ಮ ಮಾಡುವುದು ಅತ್ಯಂತ ಅಗತ್ಯ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator