ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಉ: ಹಳ್ಳವಾಗದ ಹನಿ

May 17, 2007 - 5:39am — anivaasi

ಉ: ಹಳ್ಳವಾಗದ ಹನಿ

anivaasi's picture

ಸುನೀಲರೆ,
ನಿಮ್ಮ ಒಳ್ಳೆ ಮಾತುಗಳಿಗೆ ವಂದನೆಗಳು.
ನೀವು ಹೇಳಿದ ರಂಗಪ್ರಯೋಗ ಕುತೂಹಲಕಾರಿಯಾದ್ದು. ಬೆಂಗಳೂರಿನಲ್ಲಿ ತುಂಬಾ ಹಿಂದೊಮ್ಮೆ ನಾನೊಂದು ಅಂಥದೇ ಫ್ರೆಂಚ್ ಪ್ರಯೋಗ ನೋಡಿದ್ದೆ. ಹೆಸರು ನೆನಪಿಲ್ಲ. ಒಂದು ಮರಳುಗಾಡನ್ನು ದಾಟುವ ಪ್ರತಿಮೆಗಳು. ಅದರಲ್ಲಿ ಕತೆಯೆಂಬುದೂ ಇರಲಿಲ್ಲ. ಪ್ರತಿಮೆಗಳ ಸರಪಳಿ ಅನ್ನಬಹುದು. ಅಂಥ ಪ್ರಯೋಗಗಳಿಗೆ ಸೋಲು-ಗೆಲುವು ಎಂಬುದು ಇರುವುದಿಲ್ಲ!

ನಿಮಗೆ ನಿಗೂಢವೆನಿಸುವ ನನ್ನ ಬರಹಗಳು ಒಂದು ನಿರ್ದಿಷ್ಟ ಪ್ರತಿಕ್ರಿಯೆಯಾಗಿ ಶುರುವಾಗಿ ಪ್ರಶ್ನಿಸುತ್ತಾ ಹೋಗಿ ಈ ರೂಪ ತಳೆಯುವುದು ನನಗೂ ಸೋಜಿಗವೆ. ಅದರಲ್ಲೂ ಬೇರೆಯವರನ್ನು ಕೇಳುವ ಪ್ರಶ್ನೆಗಿಂತ ನನಗೆ ನಾನೇ ಕೇಳಿಕೊಂಡ ಪ್ರಶ್ನೆಗಳು ಹೆಚ್ಚು ಪ್ರಾಮಾಣಿಕ ಪ್ರಶ್ನೆಗಳಾಗಿರುತ್ತವೆ. ಓದಿದವರಲ್ಲೂ ಕೆಲವು ಪ್ರಶ್ನೆಗಳನ್ನು ಹುಟ್ಟಿಸಿದರೆ ಖುಷಿಗೊಳ್ಳುತ್ತೇನೆ.

ಅಂದ ಹಾಗೆ, ಮುಂಗಾರು ಮಳೆ ನಾನು ನೋಡಿಲ್ಲ. ಸಿಡ್ನಿಯಲ್ಲಿ ಜೂನ್ ತಿಂಗಳಲ್ಲಿ ತೋರಿಸುತ್ತಾರಂತೆ. ಆಗುತ್ತದಾ ನೋಡಬೇಕು. ಅದರಲ್ಲೂ ಇಂಥದೇ ಮಾತಿರುವುದು ಕೇಳಿ ಅರೆ ಅನಿಸಿತು! Smiling

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಹಳ್ಳವಾಗದ ಹನಿ By: anivaasi (2 replies) May 16, 2007 - 3:32am
  • ಉ: ಹಳ್ಳವಾಗದ ಹನಿ By: Sunil Jayaprakash (May 16 2007 - 3:17pm)
    • ಉ: ಹಳ್ಳವಾಗದ ಹನಿ By: anivaasi (May 17 2007 - 5:39am)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:52pm
  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:37pm
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:19pm
  • ಸಂಗನಗೌಡ
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 5:36pm
  • hndivya
    ಉ: ಗೆಳತಿ, ತವರಿಗೆ ಹೋದಾಗ....
    October 12, 2008 - 5:20pm
  • ಸಂಗನಗೌಡ
    ಉ: ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
    October 12, 2008 - 5:17pm
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 4:09pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
ಇನ್ನಷ್ಟು


ಭ್ಹವಿಷ್ಯಕ್ಕಾಗಿ ಕಂಗೆಡಬೇಡಿ, ನೀವು ಭವಿಷ್ಯವನ್ನು ಎದುರಿಸುವ ಸಂದರ್ಭ ಬಂದಾಗ, ಈ ವರ್ತಮಾನದಲ್ಲಿ ನಿಮ್ಮನ್ನು ರಕ್ಷಿಸುತ್ತಿರುವ ಕಾರಣಗಳು ಭವಿಷ್ಯದಲ್ಲಿಯೂ ನಿಮ್ಮನ್ನು ಕಾಪಾಡುತ್ತವೆ.

— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ ಮತ್ತು ಸೀಸರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator