ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ

May 22, 2007 - 9:19pm — ಶ್ಯಾಮ ಕಶ್ಯಪ

ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ

ಶ್ಯಾಮ ಕಶ್ಯಪ's picture

ದೇಶವನ್ನು ವಿಭಜಿಸುವ ಕೆಲಸವನ್ನು ಕೆಲವರಾದರೂ, ಇತಿಹಾಸವನ್ನು ತಿರುಚುವ ಮೂಲಕ, ಇತಿಹಾಸವನ್ನು ಕೆದಕುವ ಮೂಲಕ ಮಾಡುತ್ತಿದ್ದಾರೆ ಎಂಬುದನ್ನು ನೀವು ಒಪ್ಪಬಹುದು. ನಾನು ಒಪ್ಪುತ್ತೇನೆ.

ಆದರೆ, ಇತಿಹಾಸವನ್ನು ನಮ್ಮ ಇಂದಿನ ಸಾಮಾಜಿಕ ಗುರಿಗಳನ್ನು ಸಾಧಿಸಲು ಬಳಸಿಕೊಳ್ಳಬೇಕಾದರೆ (ಉದಾ: ದೇಶದ ಐಕ್ಯತೆಗಾಗಿ, incidentally ಹೀಗೆ ಬಳಸಿಕೊಳ್ಳುವುದನ್ನು ನಾನು ಒಪ್ಪುತ್ತೇನೆ) ಇಂದಿನ ಸಾಮಾಜಿಕ ಗುರಿಗಳಷ್ಟೇ ಮುಖ್ಯವಾಗುತ್ತದೆಯಲ್ಲದೇ ಯಾವುದೇ ಒಂದು ಪಕ್ಷ ಈ ಬದಲಾವಣೆಯನ್ನು ತನ್ನ ಸ್ವಂತ ವರ್ಚಸ್ಸನ್ನು ಹೆಚ್ಚಿಸಲು ಬಳಸಿಕೊಳ್ಳಬಾರದು.

ಹಾಗೇನಾದರೂ ಒಂದು ಪಕ್ಷವು ಇತಿಹಾಸವನ್ನು ಬದಲಿಸುವಾಗ, ಸಾಮಾಜಿಕ ಗುರಿಗಳೊಂದಿಗೆ ತನ್ನ ಇತರ ಗುರಿಗಳನ್ನೂ ಸಾಧಿಸಲು ಹೊರಟರೆ, ಆ ಪಕ್ಷದ ಇತಿಹಾಸದ perception ಕೂಡ ವಿಭಜನಕಾರಿಯಾದದ್ದೇ ಅಲ್ಲವೇ... ಇದಕ್ಕೆ ಅಚಿನ್ ಅವರ ಭಾಷಣದಲ್ಲೇ ಉದಾಹರಣೆಯಿದೆ.

ಹಿಂದೂ ಧರ್ಮದಲ್ಲಿರುವ ಸಮಾನತೆಯ ತಿರುಳನ್ನು ಹಿಡಿದು ದೇಶವನ್ನು ಒಗ್ಗೂಡಿಸುವುದಕ್ಕೆ ಸಾಧ್ಯವೇ ಇರಲಿಲ್ಲ ಅನ್ನುವಾಗ ಅಚಿನ್ ಅವರ ವಿಚಾರಧಾರೆಯು ಬೇಕಂತಲೇ ಗಾಂಧೀಜಿಯವರ ಯಶಸ್ಸು ಮತ್ತಿತ್ತರ ಪ್ರಯತ್ನಗಳನ್ನು ಮರೆತಂತಿಲ್ಲವೇ.

ಇದನ್ನು ಮರೆತರೆ ಅವರ ವಿಚಾರಧಾರೆಗೆ ಹೇಗೆ ಲಾಭವುಂಟಾಗಬಹುದು?
-- ಆಗ, ಹಿಂದೂ ಧರ್ಮದಲ್ಲಿ ಸಮಾನತೆಯ ಸಾಧ್ಯತೆಯಿದ್ದರೂ (ಅವರ ಮಾತಿನಂತೆಯೇ ಅದು ನಿರಪಾಯಕಾರಿ, ನೇರವಾಗಿದ್ದರೂ) ಅದನ್ನು ಅಲ್ಲಗಳೆದು, ಹಿಂದೂಗಳಿಂದ ಶೋಷಿತರೂ, ಹೆದರಿದವರೂ, ಅವರ ವಿರುದ್ಧ ನಿಂತವರೂ... ಈ ಎಲ್ಲರನ್ನು ತಮ್ಮ ವಿಚಾರಧಾರೆಗಳತ್ತ ಸೆಳೆಯಲು ಸಾದ್ಯ. ಅಂದರೆ, ಹಿಂದುಗಳಿಗೆ ನಿಜವಾಗಲು ಸಮಾನತೆಯನ್ನು ಸಾಧಿಸುವ ಅವಕಾಶವನ್ನೂ ಕೊಡದೆ, ಅದಕ್ಕಾಗಿ ಅವರನ್ನು ಪ್ರೇರಪಿಸದೇ, ಸುಲಭವಾಗಿ ಅವರ ವಿರುದ್ಧ ಜನರನ್ನು ಎತ್ತುಕಟ್ಟುವ ಪ್ರಯತ್ರ ಇದಾಗುತ್ತದೆ. ಈ ಪ್ರಯತ್ನವನ್ನು ಮಾಡದೇ ಇರುವುದೇ ಇವರ ಶೈಲಿಯ ವಿಭಜನೆಯ ಮೂಲ.

ಒಂದು ಪಕ್ಷ, ಗಾಂಧೀಜಿ ಮಾಡಿದ ಚಮತ್ಕಾರವನ್ನು ನಮ್ಮ ಕೈಲಿ ಮಾಡಲಾಗುವುದಿಲ್ಲ ಎಂಬ ಮುಗ್ಧ ಯೋಚನೆಯು ಅವರಲ್ಲಿದ್ದರೂ, ತಮ್ಮ ಅಸಮರ್ಥತೆಯನ್ನು ಮುಚ್ಚಿಡುವುದೇ ಅವರ ಗುರಿಯಾಗುತ್ತದೆಯೇ ವಿನಹ ಅದು ದೇಶವನ್ನು ಒಗ್ಗೂಡಿಸುವ genuine ಪ್ರಯತ್ನವಾಗುವುದಿಲ್ಲ.

ಹೀಗಾಗಿ, ಇವರ ಭಾಷಣದ ಈ ಭಾಗವು, ಇನ್ನೊಂದು ಬಣದ (ನಿಮ್ಮ ಎಚ್ಚರಿಕೆಯ ಪ್ರಭಾವ Smiling ) ಭಾಷಣಗಳ ಶೈಲಿಯಲ್ಲೇ, ದೇಶದ ವಿಭಜನೆಯ ಹಾದಿಯಲ್ಲಿ ಸಾಗಿದೆ ಎನ್ನಿಸಿತು.

--

ಇರುವುದೆಲ್ಲವ ಬಿಟ್ಟು, ಇರದುದದೆಡೆಗೆ ತುಡಿವುದೇ ಜೀವನ

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (17 replies) May 20, 2007 - 7:38pm
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: anivaasi (May 25 2007 - 8:18am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 26 2007 - 8:49am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 25 2007 - 8:47pm)
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: kuchela (May 25 2007 - 3:27am)
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: mahesha (May 22 2007 - 11:03am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 22 2007 - 7:39pm)
      • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: mahesha (May 22 2007 - 8:21pm)
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 21 2007 - 12:55am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 21 2007 - 7:50pm)
      • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 22 2007 - 4:26am)
        • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 22 2007 - 7:51pm)
          • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 22 2007 - 9:19pm)
            • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 23 2007 - 12:09am)
              • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 23 2007 - 7:44pm)
                • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 23 2007 - 10:54pm)
                  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 24 2007 - 1:24pm)
                    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 24 2007 - 8:57pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 12:04pm
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 11:53am
  • nkumar
    ಉ: ನಗುವ ನಯನ, ಮಧುರ ಮೌನ
    January 8, 2009 - 11:53am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 11:51am
  • gurubaliga
    ಉ: ನಗುವ ನಯನ, ಮಧುರ ಮೌನ
    January 8, 2009 - 11:48am
  • nkumar
    ಉ: ನಗುವ ನಯನ, ಮಧುರ ಮೌನ
    January 8, 2009 - 11:48am
  • rasikathe
    ಉ: ಬಹು - ಭಾಷಾ - ತಮಾಷಾ!!!
    January 8, 2009 - 11:37am
  • bhasip
    ಉ: ಬಹು - ಭಾಷಾ - ತಮಾಷಾ!!!
    January 8, 2009 - 11:35am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 11:30am
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 11:26am
ಇನ್ನಷ್ಟು


ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator