ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ವಾಹನ ದಟ್ಟಣೆ ಮತ್ತು ಮಾನವೀಯ ಮೌಲ್ಯ

May 26, 2007 - 10:52pm — mahesha

ಉ: ವಾಹನ ದಟ್ಟಣೆ ಮತ್ತು ಮಾನವೀಯ ಮೌಲ್ಯ

mahesha's picture

ಬೆಂಗಳೂರೊಂದೇ ಈ ತೊಂದರೆಗಳಿಂದ ಬಳಲುತ್ತಿಲ್ಲ. ಮುಂಬಯಿ ಇದಕ್ಕಿಂತ ಹದಗೆಟ್ಟ ಪಟ್ಟಣವಂತೆ. ಅದಲ್ಲಿ ದಿನಾಲೂ ಲೋಕಲ್ ರೈಲಿಗೆ ಸಿಕ್ಕಿ ಸಾಯ್ತಾನೇ ಇರ್ತಾರಂತೆ.

ಒಟ್ಟಿನಲ್ಲಿ ನಮ್ಮ ದೇಶದೋರಿಗೆ, ಅಂದರೆ ನಮಗೆ ದೊಡ್ಡ ದೊಡ್ಡ ಪಟ್ಟಣ-ಹೊಳಲುಗಳನ್ನು ಕಟ್ಟಿ, ಅವನ್ನು ನೋಡಿಕೊಳ್ಳುವ ಯೋಗ್ಯತೆ ಇಲ್ಲ. ಇದು ನಮ್ಮ ದೇಶದ ಎಲ್ಲಾ ದೊಡ್ಡವೊಳಲುಗಳ ಪಾಡೇ.

ಪಾಡು ಹೀಗಿರುವಾಗ ಬರೀ ಬೆಂಗಳೂರೇ ಎಕ್ಕುಟ್ಟಿ ಹೋಗಿದೇ, ಅಂದು ನೊಂದುಕೊಳ್ಳೋದು ಬೇಡ.

ಬೆಂಗಳೂರು ನಮ್ಮ ದೇಶದ ಬೇರೆ ಹೊಳಲುಗಳಿಗಿಂತ ಹಲವು ಸಂಗತಿಗಳಲ್ಲಿ ಮೇಲು.
೧) ಕೊಳಚೆಗೇರಿಗಳು ಬಹಳ ಕಡಮೆ
೨) ಕೆಲಸದ ಅವಕಾಶ ಹೆಚ್ಚು, ಅದೂ white-collarಕೆಲಸಗಳು ಹೆಚ್ಚುತ್ತಾ ಇವೆ.
೩) ಕಾಲೇಜುಗಳು ಹೆಚ್ಚು
೪) ಆಸ್ಪತ್ರೆ, ಅದರಲ್ಲೂ speciality ಆಸ್ಪತ್ರೆಗಳೂ ಹೆಚ್ಚಾಗಿಯೇ ಇವೆ.

ಅದೆಲ್ಲಕ್ಕಿಂತ, ಬೆಂಗಳೂರನ್ನು ಯಾವಾಗಲೂ ತೆಗಳಿಕೊಂಡು ಇರುವವರಿಗೂ, ಈ ಊರನ್ನು ಬಿಟ್ಟು ಹೋಗುವ ಕೊಂಚ ಮನವು ಇಲ್ಲ. ಇಲ್ಲದಿದ್ದರೆ ಯಾಕೆ ಇಲ್ಲಿಗೆ ಹೀಗೆ ಮಂದಿ ಗುಳೆ ಬರುತ್ತಿದ್ದರು.

ನೀವು ಏನೇ ಹೇಳಿ ಸಾರ್‍ "ನಮ್ ಬೆಂಗಳೂರು ಅಂದ್ರೆ ನಮ್ ಬೆಂಗಳೂರೇ"!! ನಂಗಂತೂ ಇದು ಬಹಳ ಇಷ್ಟವಾದ ಊರು.

- ಮಾಯ್ಸ Smiling

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ವಾಹನ ದಟ್ಟಣೆ ಮತ್ತು ಮಾನವೀಯ ಮೌಲ್ಯ By: cmariejoseph (3 replies) May 26, 2007 - 8:29pm
  • ಉ: ವಾಹನ ದಟ್ಟಣೆ ಮತ್ತು ಮಾನವೀಯ ಮೌಲ್ಯ By: kishorpatwardhan (May 26 2007 - 11:54pm)
  • ಉ: ವಾಹನ ದಟ್ಟಣೆ ಮತ್ತು ಮಾನವೀಯ ಮೌಲ್ಯ By: mahesha (May 26 2007 - 10:52pm)
  • ಉ: ವಾಹನ ದಟ್ಟಣೆ ಮತ್ತು ಮಾನವೀಯ ಮೌಲ್ಯ By: ASHOKKUMAR (May 26 2007 - 9:09pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 6:37am
  • Chamaraj
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 6:31am
  • Chamaraj
    ಉ: ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
    September 8, 2008 - 6:25am
  • srivathsajoshi
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 3:01am
  • anivaasi
    ಉ: ಬಿಗುಮಾನದ ಚಿತ್ರಗಳು
    September 8, 2008 - 2:25am
  • anivaasi
    ಉ: ಜೀವ ಕಾಯುವುದೇತಕೆ?
    September 8, 2008 - 2:24am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 1:57am
  • manjunath s reddy
    ಉ: ಜೀವ ಕಾಯುವುದೇತಕೆ?
    September 8, 2008 - 1:41am
  • manjunath s reddy
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 1:31am
  • nekkar_guru
    ಉ: "ಅನ್ನಿ ಯೊಂದಿಗಿನ ಆತ್ಮೀಯ ಒಡನಾಟ"
    September 8, 2008 - 1:29am
ಇನ್ನಷ್ಟು


ಅತಿಥಿಗೆ ಬಡಿಸದ ಆಹಾರವನ್ನು ತಾನು ಉಣ್ಣಬಾರದು. ಅತಿಥಿ ಸತ್ಕಾರವು ಕೀರ್ತಿಯನ್ನೂ, ಹಣವನ್ನೂ, ಆಯಸ್ಸನ್ನೂ, ಪರಮಸುಖವನ್ನೂ ಕೊಡುತ್ತದೆ.

— ಮನುಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator