Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಚೆನ್ನಾಗಿ ಮೂಡಿದೆ

November 23, 2005 - 8:16pm — tvsrinivas41

ಚೆನ್ನಾಗಿ ಮೂಡಿದೆ

tvsrinivas41's picture

ಸಂದರ್ಶನ ಚೆನ್ನಾಗಿ ಮೂಡಿ ಬಂದಿದೆ. ಪ್ರಸಕ್ತ ಕಂಪ್ಯೂಟರ್ ಅವಶ್ಯಕತೆಗಳ ಬಗ್ಗೆ ಅನಂತಮೂರ್ತಿಗಳು ತಿಳಿದುಕೊಂಡಿರುವುದು ನೋಡಿದರೆ ಆಶ್ಚರ್ಯವಾಗುತ್ತದೆ. ಒಳ್ಳೆಯ ಪ್ರಶ್ನೆಗಳನ್ನು ಅವರ ಮುಂದೊಡ್ಡಿ ಸೂಕ್ತ ಉತ್ತರ ಒದಗಿಸಿದ್ದೀರ. ಅನಂತಮೂರ್ತಿಗಳು ಕಂಪ್ಯೂಟರ್ ಉಪಯೋಗಿಸುತ್ತಿದ್ದಾರಾ?

ಸಾಹಿತ್ಯದ ಬಗ್ಗೆ ಇನ್ನೂ ಸ್ವಲ್ಪ ವಿಷಯಗಳನ್ನು ಕೇಳಬಹುದಿತ್ತೇನೋ? ಆದರೂ ಇಷ್ಟು ಕಡಿಮೆ ಸಮಯದಲ್ಲಿ ಮೂರು ಸಂದರ್ಶನಗಳನ್ನು ಚೊಕ್ಕವಾಗಿ ಧ್ವನಿಮುದ್ರಿಸಿ ನಮಗೆ ಇತ್ತಿರುವ ನಾಡಿಗರಿಗೆ ಮತ್ತು ಇಸ್ಮಾಯಿಲರಿಗೆ ವಂದನೆಗಳು. ಅಲ್ಲ! ನಿಮಗೆ ದಣಿವು ಅನ್ನುವುದು ಇಲ್ಲವೇ?

ಕನ್ನಡಿಗರಿಗೆ ಇಷ್ಟು ಸುಲಭವಾಗಿ ಅಂತರ್ಜಾಲದಲ್ಲಿ ಸಂದರ್ಶನಗಳು ಲಭ್ಯವಾಗುತ್ತಿರುವುದು ಸಾಹಿತ್ಯ ವರ್ಧನೆಯ ಸೂಚಕ.

ವಂದನೆಗಳೊಂದಿಗೆ
---
ತವಿಶ್ರೀನಿವಾಸ

  • Login or register to post comments
  • Email this ಪ್ರತಿಕ್ರಿಯೆ
೩ನೆಯ ಸಂಚಿಕೆ: ಜ್ಞಾನಪೀಠ ಪುರಸ್ಕೃತ ಸಾಹಿತಿ, ಯು ಆರ್ ಅನಂತಮೂರ್ತಿಯವರೊಂದಿಗೆ... By: ismail (5 replies) November 22, 2005 - 2:17pm
  • ಚೆನ್ನಾಗಿ ಮೂಡಿದೆ By: tvsrinivas41 (Nov 23 2005 - 8:16pm)
  • ೫ ನಿಮಿಷಗಳು ಮಾತ್ರ By: tvsrinivas41 (Nov 22 2005 - 9:08pm)
    • Re: ೫ ನಿಮಿಷಗಳು ಮಾತ್ರ By: hpn (Nov 22 2005 - 10:08pm)
      • ಸಾಫ್ಟ್‍ವೇರ್ vs ಹಾರ್ಡ್‍ವೇರ್ By: ಶ್ಯಾಮ ಕಶ್ಯಪ (Nov 23 2005 - 12:46pm)
        • ನಿಜ By: (Nov 23 2005 - 12:53pm)

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಸುಭಾಷಿತಗಳು
    May 12, 2008 - 2:57am
  • kannadakanda
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 12, 2008 - 2:47am
  • hpn
    ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !
    May 12, 2008 - 1:00am
  • hpn
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:52am
  • hpn
    ಉ: ಹಬ್ಬಕ್ಕೆ ಮುಂಚೆ ... ನಂತರ ... ಒಂದು ರೀಮಾಸ್ಟರ್ಡ್ ಸಿಡಿಯ ಕಥೆ ...
    May 12, 2008 - 12:48am
  • hamsanandi
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:20am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 12:09am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 11, 2008 - 11:33pm
  • ವೈಭವ
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 11, 2008 - 8:45pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 11, 2008 - 8:29pm
ಇನ್ನಷ್ಟು

ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ. ವಿ. ಜಿ.

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator