ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ಬಂಜಗೆರೆ ಜಯಪ್ರಕಾಶ್ ಕೃತಿ ಬಗ್ಗೆ

June 28, 2007 - 1:00am — gc

ಉ: ಬಂಜಗೆರೆ ಜಯಪ್ರಕಾಶ್ ಕೃತಿ ಬಗ್ಗೆ

gc's picture

ನೀವು ಸ್ವಲ್ಪ ಕೋಪದಿಂದ ಹೆಳಿದ್ದರೂ ಸರಿಯಾಗಿ ಹೇಳಿದ್ದೀರಿ. ಆರ್ಧ ಸತ್ಯ ಬರೆಯುವ ಹಾಗೂ ಧಾರ್ಮಿಕ ವಿಷಯಗಳನ್ನು sensetionalise ಮಡುವ ಮಾಧ್ಯಮದವರನ್ನು ಮೊದಲು ತರಾಟೆಗೆ ತೆಗೆದುಕೊಳ್ಳಬೆಕು. ಬಸವಣ್ಣನ ಬದಲು ಬೇರೆ ಧರ್ಮಗುರು ಅಥವಾ ಪ್ರವಾದಿಯ ಬಗ್ಗೆ ಅಪಚಾರ ಮಾಡಿದ್ದರೆ ನಮ್ಮ ದೇಶ ಉರಿದು ಹೋಗುತ್ತಿತ್ತು. ಗುರು ಗೋಬಿಂದ್ ಸಿಂಗ್ ಅವರನ್ನು ಒಬ್ಬ ವ್ಯಕ್ತಿ ಅನುಕರಣೆ ಮಾಡಿದ್ದಕ್ಕೆ ಪಂಜಾಬ್ ರಾಜ್ಯ ಕೆಲದಿನಗಳ ಕಾಲ ಕುದಿಯಲಿಲ್ಲವೆ? ಡೆನ್ಮಾರ್ಕ್ ದೇಶದಲ್ಲಿ ಅಪಚಾರವೆಸಗಿದ್ದಕ್ಕೆ ಜಗತ್ತಿನಾದ್ಯಂತ ಮುಸ್ಲಿಮರು ಪ್ರತಿಭಟಿಸಲಿಲ್ಲವೆ?

ಧಾರ್ಮಿಕ ಮನೋಭಾವನೆಗಳ ಜೊತೆ ಚೆಲ್ಲಾಟವಡಿದಾಗ ಜನ ವೈಚಾರಿಕತೆಯನ್ನು ಬಿಟ್ಟು ಭಾವೊದ್ವೇಗಕ್ಕೊಳಗಾಗುತ್ತಾರೆ ಎನ್ನುವುದು "ವಿಚಾರವಾದಿ"ಗಳಿಗೆ ಮತ್ತು "ಬುದ್ಧಿಜೀವಿ"ಗಳಿಗೆ ಗೊತ್ತಾಗುವುದಿಲ್ಲವೇನೊ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಬಂಜಗೆರೆ ಜಯಪ್ರಕಾಶ್ ಕೃತಿ ಬಗ್ಗೆ By: Pratispandana (2 replies) June 21, 2007 - 7:56pm
  • ಉ: ಬಂಜಗೆರೆ ಜಯಪ್ರಕಾಶ್ ಕೃತಿ ಬಗ್ಗೆ By: ಸಂಗನಗೌಡ (Jun 28 2007 - 10:28am)
  • ಉ: ಬಂಜಗೆರೆ ಜಯಪ್ರಕಾಶ್ ಕೃತಿ ಬಗ್ಗೆ By: gc (Jun 28 2007 - 1:00am)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • manoharnv
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:37am
  • gurubaliga
    ಉ: ಅವರು ಯಾರಿರಬಹುದು?
    October 11, 2008 - 11:29am
  • gurubaliga
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:25am
  • Deeparavishankar
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 11, 2008 - 11:13am
  • Deeparavishankar
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 11:07am
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
ಇನ್ನಷ್ಟು


ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!

ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವುದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರ ಕರ್ಣಕುಂಡಲ!

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator