ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಉ: ಮೈಲಾರಲಿಂಗ

July 1, 2007 - 3:35pm — muralihr

ಉ: ಮೈಲಾರಲಿಂಗ

muralihr's picture

ಏನ್ ಸ್ವಾಮಿ ಹಿ೦ಗ್ ಅ೦ದ್ರೀ !
ಕುಮಾರವ್ಯಾಸ ಭಾರತದಲ್ಲಿ ಕಿರಾತ ವೇಷ ಧರಿಸಿ ಕುಸ್ತಿ ಮಾಡೋದಿಲ್ವೇನು ?

*******************
ಅರ್ಜುನ : ಎಲೆ ಕಿರಾತ ಮದೀಯ ಬಾಣದ
ಬಲೆಗೆ ನೀ ಮೃಗ ವಾಗದಿರು ನಿ
ನ್ನಳವ ಮೆರೆಯಾ ಬನದ ನರಿ ಮೊಲ ಹುಲ್ಲೆ ಹರಿಣ ನಲಿ
ಗೆಲಿದ ಗರುವನು ನೀನು ನಿನ್ನ್
ಗ್ಗಳಿಕೆ ಗಾವ೦ಜುವೆವು ನಿನ್ನೀ
ದಳಕೆ ಪತಿಯು೦ಟಾದಡಾತನ ಕೊ೦ಡು ಬಾಯೆ೦ದ.\\

ಎನಲು ನಕ್ಕನು ಶ೦ಭು ಭಕ್ತನ
ಮನದ ಧೃತಿಯನು ಭುಜ ಬಲವನಾ
ತನ ಪರಾಕ್ರಮ ಲಕ್ಷ್ಮಿಯನು ಪಾರ್ವತಿಗೆ ತೋರಿಸುತ.

ಗಾಯವನು ಮನ್ನಿಸುತ ಶಿವ ಪೂ
ರಾಯದಲಿ ಮೆಟ್ಟಿದನು ಪಾರ್ಥನ
ಬಾಯೊಳೊಕ್ಕುದು ರುಧಿರ ನಾಸಿಕದೆರಡು ಬಾಹೆಯಲಿ.

ಪಾಪ ರಕ್ತ ಬರುವ ಹಾಗೇ ತನ್ನ ಭಕ್ತನನ್ನು ಹೊಡೆಯುವ ದೈವ ಶಿವನನ್ನು ಬಿಟ್ಟೂ ಮತ್ತೊಬ್ಬನಿಲ್ಲಾ.
ಅದಕ್ಕೆ ಈ ದೇವರುಗಳನ್ನು ಪೂಜಿಸುವ ಗೊಡವೆಗೆ ಹೋಗಿಲ್ಲಾ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಮೈಲಾರಲಿಂಗ By: cmariejoseph (3 replies) June 30, 2007 - 8:36pm
  • ಉ: ಮೈಲಾರಲಿಂಗ By: muralihr (Jul 1 2007 - 3:35pm)
    • ಉ: ಮೈಲಾರಲಿಂಗ By: mahesha (Jul 1 2007 - 5:31pm)
  • ಉ: ಮೈಲಾರಲಿಂಗ By: mahesha (Jul 1 2007 - 2:56pm)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:52pm
  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:37pm
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:19pm
  • ಸಂಗನಗೌಡ
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 5:36pm
  • hndivya
    ಉ: ಗೆಳತಿ, ತವರಿಗೆ ಹೋದಾಗ....
    October 12, 2008 - 5:20pm
  • ಸಂಗನಗೌಡ
    ಉ: ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
    October 12, 2008 - 5:17pm
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 4:09pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
ಇನ್ನಷ್ಟು


ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator