ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಅನಂತ ಮೂರ್ತಿ ಅವರ ಬಗೆಗಿನ ಅಪ ಪ್ರಚಾರಗಳು - ತುಂಗಾ ಮೂಲ ಉಳಿಸಿ ಹೋರಾಟದ ಕಥೆ

July 4, 2007 - 5:21pm — ismail

ಉ: ಅನಂತ ಮೂರ್ತಿ ಅವರ ಬಗೆಗಿನ ಅಪ ಪ್ರಚಾರಗಳು - ತುಂಗಾ ಮೂಲ ಉಳಿಸಿ ಹೋರಾಟದ ಕಥೆ

ismail's picture

ಕನ್ನಡದ ಮಾಧ್ಯಮಗಳ ಒಂದು ಗುಂಪಿಗೆ ಅನಂತಮೂರ್ತಿಯವರ ಮೇಲೆ ಅದ್ಯಾವ ಸಿಟ್ಟೋ ಗೊತ್ತಿಲ್ಲ. ನಿರಂತರವಾಗಿ ಅವರ ಮೇಲೆ ದಾಳಿ ನಡೆಸುತ್ತಿವೆ. ಕನಿಷ್ಠ ನೀವಾದರೂ ವಾಸ್ತವವನ್ನು ಬರೆದಿದ್ದೀರಿ. ಸಂತೋಷವಾಯಿತು. ಸತ್ಯ ಇಲ್ಲಾದರೂ ಬೆಳಕು ಕಂಡಿತಲ್ಲಾ...ಮಲೆನಾಡಿನಲ್ಲಿ ನಕ್ಸಲೀಯರಿದ್ದಾರೆ ಎಂಬುದು ಸುದ್ದಿಯಾದಷ್ಟು ಮಲೆನಾಡಿನ ಸಮಸ್ಯೆಗಳು ಸುದ್ದಿಯಾಗಲಿಲ್ಲ. ಪಶ್ಚಿಮ ಘಟ್ಟದಲ್ಲಿ ಗುಂಡುಗಳು ಹಾರುವವರೆಗೂ ನಮ್ಮ ಮುಖ್ಯವಾಹಿನಿಯ ಮಾಧ್ಯಮಗಳು ಪಶ್ಚಿಮ ಘಟ್ಟದ ಅಳಿವಿನ ಹಾದಿಯ ಕುರಿತು ಚರ್ಚಿಸಲಿಲ್ಲ. ಈಗಲೂ ಚರ್ಚೆಯ ಕೇಂದ್ರ ಬಿಂದು ನಕ್ಸಲೀಯರೇ ಹೊರತು ಅಲ್ಲಿನ ಸಮಸ್ಯೆಗಳಲ್ಲ. 

ಇಸ್ಮಾಯಿಲ್ ನನ್ನ ಬ್ಲಾಗ್: http://ismail.sampada.net

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಅನಂತ ಮೂರ್ತಿ ಅವರ ಬಗೆಗಿನ ಅಪ ಪ್ರಚಾರಗಳು - ತುಂಗಾ ಮೂಲ ಉಳಿಸಿ ಹೋರಾಟದ ಕಥೆ By: sreeedhar (5 replies) July 3, 2007 - 11:36pm
  • ಉ: ಅನಂತ ಮೂರ್ತಿ ಅವರ ಬಗೆಗಿನ ಅಪ ಪ್ರಚಾರಗಳು - ತುಂಗಾ ಮೂಲ ಉಳಿಸಿ ಹೋರಾಟದ ಕಥೆ By: honnalichandrashekhar (Jul 8 2007 - 4:35am)
    • ಉ: ಅನಂತ ಮೂರ್ತಿ ಅವರ ಬಗೆಗಿನ ಅಪ ಪ್ರಚಾರಗಳು - ತುಂಗಾ ಮೂಲ ಉಳಿಸಿ ಹೋರಾಟದ ಕಥೆ By: jaiguruji (Jul 9 2007 - 11:42am)
  • ಉ: ಅನಂತ ಮೂರ್ತಿ ಅವರ ಬಗೆಗಿನ ಅಪ ಪ್ರಚಾರಗಳು - ತುಂಗಾ ಮೂಲ ಉಳಿಸಿ ಹೋರಾಟದ ಕಥೆ By: ismail (Jul 4 2007 - 5:21pm)
    • ಉ: ಅನಂತ ಮೂರ್ತಿ ಅವರ ಬಗೆಗಿನ ಅಪ ಪ್ರಚಾರಗಳು - ತುಂಗಾ ಮೂಲ ಉಳಿಸಿ ಹೋರಾಟದ ಕಥೆ By: roshan_netla (Jul 5 2007 - 10:09am)
  • ಉ: ಅನಂತ ಮೂರ್ತಿ ಅವರ ಬಗೆಗಿನ ಅಪ ಪ್ರಚಾರಗಳು - ತುಂಗಾ ಮೂಲ ಉಳಿಸಿ ಹೋರಾಟದ ಕಥೆ By: prapancha (Jul 4 2007 - 11:05am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 7:02pm
  • uniquesupri
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 6:36pm
  • savithasr
    ಉ: ನೀರವತೆ!
    September 5, 2008 - 6:31pm
  • ಸಂಗನಗೌಡ
    ಉ: ನೀರವತೆ!
    September 5, 2008 - 6:13pm
  • Narayana
    ಉ: IT - ಸಿಂಪ್ಟಮ್ಸ
    September 5, 2008 - 5:43pm
  • savithasr
    ಉ: IT - ಸಿಂಪ್ಟಮ್ಸ
    September 5, 2008 - 5:17pm
  • savithru
    ಉ: IT - ಸಿಂಪ್ಟಮ್ಸ
    September 5, 2008 - 5:15pm
  • savithru
    ಉ: IT - ಸಿಂಪ್ಟಮ್ಸ
    September 5, 2008 - 5:13pm
  • JAYADEV
    ಉ: IT - ಸಿಂಪ್ಟಮ್ಸ
    September 5, 2008 - 5:09pm
  • savithru
    ಉ: IT - ಸಿಂಪ್ಟಮ್ಸ
    September 5, 2008 - 5:00pm
ಇನ್ನಷ್ಟು


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator