ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಕನ್ನಡದವರಿಗ್ಯಾಕೆ ಬಂತು ತಮಿಳು ಬುದ್ಧಿ?

July 14, 2007 - 6:12pm — pkarthikbhat

ಉ: ಕನ್ನಡದವರಿಗ್ಯಾಕೆ ಬಂತು ತಮಿಳು ಬುದ್ಧಿ?

pkarthikbhat's picture

ಕನ್ನಡಿಗರು ತಮಿಳರಂತ್ತಿದ್ದರೆ ಬಹಳ ಸಂತೋಶವಾಗುತ್ತಿತ್ತು. ಅದು ಆಗಲು ಇನ್ನು ೨೦-೨೫ ವರ್ಶಗಳಾಗಬಹುದು. ಒಂದು ಉದಾಹರಣೆಯನ್ನು ಕೊಡುತ್ತೀನಿ:

ತಮಿಳರು ಎಂದಿಗು ಅವರ ರಾಜ್ಯದಲ್ಲಿ ಅಥವ ಅವರು ಬಹುಸಂಖ್ಯಾತರಾಗಿರುವ ಸ್ಥಳದಲ್ಲಿ ತಮಿಳು ಬಿಟ್ಟು ಬೇರೆ ಬಶೆ ಮಾತಾಡುವುದಿಲ್ಲ, ಆದರೆ ನಮ್ಮ ಕನ್ನಡದವರು ಬೆಂಗಳೂರಿನಲ್ಲೆ ಹಿಂದಿ, ತೆಲಗು ತಮಿಳು ಮಾತಡುತ್ತಾರೆ

ಈ ಮಟ್ಟವನ್ನು, ಈಗಿನ ಅಂದರೆ ಭಾರತ ಸ್ವತಂತ್ರ್ಯ ಗೊಂಡಮೇಲೆ ತಮಿಳರು ಹೇಗೆ ಸಾದಿಸಿದರು ಅಂತ ತಿಳಿಯಲು, "ಇರುವರ್" ಎಂಬ ತಮಿಳು ಚಿತ್ರ ನೂಡಿ. ನಾನು ಕನ್ನಡ ಬಿಟ್ಟು ಬೇರೆ ಚಿತ್ರ ನೂಡುವುದು ಬಹಳ ಕಡಿಮೆ. ಆದರೆ ನಾವು ತಮಿಳರ ತರಹ ರಾಷ್ಟ್ರ ಮಟ್ಟದಲ್ಲಿ ಬೇಳೆಯಬೇಕಾದರೆ, ೫೦-೭೦ ರ ದಶಕದಲ್ಲಿ ಅಲ್ಲಿನ ಜನನಾಯಕರು ಹೇಗೆ ಹಿಂದಿ ವಿರುದ್ದ ಹೂರಾಡಿದರೂ, ಅಂತಃ ನಾಯಕರು ಕನ್ನಡಕ್ಕೆ ಬೇಕಾಗಿದ್ದಾರೆ. ಅದನ್ನು ಈ ಚಿತ್ರದಲ್ಲಿ ಚೆನ್ನಾಗಿ ತೂರಿಸಿದ್ದಾರೆ.

ನೀವು ಹೇಳಿದ ಹಾಗೆ ಕನ್ನಡಿಗರು ತಮಿಳರಂತೆ ಬಾಷಾಭಿ ಮಾನ ಬೇಳಸಿಕೊಳ್ಳಲಿ ಎಂದು ಹಾರಿಸುತ್ತೀನಿ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಕನ್ನಡದವರಿಗ್ಯಾಕೆ ಬಂತು ತಮಿಳು ಬುದ್ಧಿ? By: gangadharg (5 replies) July 13, 2007 - 9:17pm
  • ಉ: ಕನ್ನಡದವರಿಗ್ಯಾಕೆ ಬಂತು ತಮಿಳು ಬುದ್ಧಿ? By: roshan_netla (Jul 16 2007 - 11:03am)
  • ಉ: ಕನ್ನಡದವರಿಗ್ಯಾಕೆ ಬಂತು ತಮಿಳು ಬುದ್ಧಿ? By: pkarthikbhat (Jul 14 2007 - 6:12pm)
  • ಉ: ಕನ್ನಡದವರಿಗ್ಯಾಕೆ ಬಂತು ತಮಿಳು ಬುದ್ಧಿ? By: ವೈಭವ (Jul 13 2007 - 11:22pm)
  • ಉ: ಕನ್ನಡದವರಿಗ್ಯಾಕೆ ಬಂತು ತಮಿಳು ಬುದ್ಧಿ? By: mahesha (Jul 13 2007 - 11:12pm)
  • ಉ: ಕನ್ನಡದವರಿಗ್ಯಾಕೆ ಬಂತು ತಮಿಳು ಬುದ್ಧಿ? By: uniquesupri (Jul 13 2007 - 9:45pm)

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:16pm
  • hpn
    ಉ: Abroad ಅನ್ನೋ ಮಾಯೆ...
    July 9, 2008 - 12:04pm
  • uniquesupri
    ಉ: ಅಳುವ ಗಂಡಸ ನಂಬಬೇಡ?
    July 9, 2008 - 11:55am
  • uniquesupri
    ಉ: ನುಡಿ ಚಿತ್ರ ಬರೆಯಲು ಕಲಿತಿದ್ದು
    July 9, 2008 - 11:52am
  • shashikannada
    ಉ: Abroad ಅನ್ನೋ ಮಾಯೆ...
    July 9, 2008 - 11:51am
  • Jayalaxmi.Patil
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 11:47am
  • Sunil Jayaprakash
    ಉ: ಪುಟಾಣಿ ಪಾಪ !
    July 9, 2008 - 11:20am
  • Sunil Jayaprakash
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 11:09am
  • Sunil Jayaprakash
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 10:48am
ಇನ್ನಷ್ಟು


ಭಾರತ ಚಿತ್ತವಪ್ಪಳಿಸುತಿವೆ
ಬೇರೆಯ ನಾಡಿನ ಚಿತ್ತಗಳು
ಬೇರೆಯಾಗುತಿದೆ ಸ್ವ೦ತಿಕೆಯಳಿಯುತ
ನೇರಗಾಣದೀ ಒತ್ತಿನೊಳು.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator