ಕಾರ್ಯಕ್ರಮಗಳು
ಹಾಸನ ಜಿಲ್ಲಾ ಕೇಂದ್ರದಲ್ಲಿ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ರಚನೆಯಾಗಿ ವಿಧ್ಯುಕ್ತವಾಗಿ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಉದ್ಘಾಟನೆಯಾಗಲಿದೆ. ಜೊತೆಗೆ ಒಂದು ವಿಚಾರ ಗೋಷ್ಠಿ ಮತ್ತು ಪ್ರಾತ್ಯಕ್ಷಿಕೆ. ಅದರ ವಿವರಗಳು:
- 526 hits
- more info
ಕನ್ನಡಸಾಹಿತ್ಯಡಾಟ್ಕಾಂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಾ ಹೋಗುತ್ತಿದೆ ಎನ್ನುವುದು ಸಂತೋಷಕರವಾದಂತಹ ಸಂಗತಿ. 'ಬೆಂಬಲಿಗರ ಬಳಗಗಳು' ಬರಿ ಸೈಬರ್ ಸ್ಪೇಸ್ನ ವಿರ್ಚುವಲ್ ಚಟುವಟಿಕೆಗೆ ಮಾತ್ರ ಸೀಮಿತವಾಗದೆ ಭೂಮಿಗಿಳಿದ ಜನರಿಗೆ ಹತ್ತಿರವಾಗುತ್ತ ಅನೇಕ ಪ್ರಶ್ನೆಗಳನ್ನು, ಸಂವಾದಗಳನ್ನು ಹುಟ್ಟಿ ಹಾಕುತ್ತಿವೆ. ಇದಕ್ಕೆ ಪೂರಕವೆಂಬಂತೆ ಹಲವೆಡೆ ಬೆಂಬಲಿಗರ ಬಳಗಗಳು ಸಹ ಹುಟ್ಟಿಕೊಳ್ಳಲಾರಂಭಿಸಿವೆ.
- 515 hits
- more info
ಅಂಕಿತ ಪುಸ್ತಕ
೫೩, ಗಾಂಧಿಬಜಾರ್ ಮುಖ್ಯರಸ್ತೆ
ಬಸವನಗುಡಿ, ಬೆಂಗಳೂರು - ೫೬೦ ೦೦೪
____________________________
- 678 hits
- more info
ಚ ಹ ರಘುನಾಥರ ಸಣ್ಣ ಕತೆಗಳ ಸಂಕಲನ - "ಹೊರಗೂ ಮಳೆ, ಒಳಗೂ ಮಳೆ" ೧೭ ಡಿಸೆಂಬರ್ ೨೦೦೬ ರಂದು ನಯನ ಸಭಾಂಗಣ, ಕನ್ನಡ ಭವನ. ಜೆ ಸಿ ರೋಡ್ ನಲ್ಲಿ ಬಿಡುಗಡೆಯಾಗಲಿದೆ. ಸಮಯ: ಬೆಳಿಗ್ಗೆ ೧೦:೩೦ ಕ್ಕೆ.
- 381 hits
- more info
ನಾಡೋಜ, ಭಾಷಾ ವಿದ್ವಾಂಸ ಪ್ರೊ.ಜಿ.ವೆಂಕಟಸುಬ್ಬಯ್ಯನವರ 'ಕನ್ನಡ ಕ್ಲಿಷ್ಟ ಪದಕೋಶ' ಮತ್ತು 'ಇಂಗ್ಲಿಷ್ ಕನ್ನಡ ನಿಘಂಟು' ಎರಡು ಕೃತಿಗಳ ಬಿಡುಗಡೆ, ಪ್ರೊ.ಎಸ್.ಎಲ್.ಶೇಷಗಿರಿರಾವ್ ಅವರಿಂದ.
- 442 hits
- more info
- 866 hits
- more info
- 866 hits
- more info
ಮೇಲೆ ಹೇಳಿದ ಸಮಾರಂಭ ಮತ್ತು 'ವಾಚನಾಭಿರುಚಿ ಕಮ್ಮಟ'ಮುಂಬೈನ ಮಾಟುಂಗಾದಲ್ಲಿರುವ ಮೈಸೂರ್ ಅಸೋಸಿಯೇಷನ್ ನ ಭವ್ಯ ಆಂಗಣದಲ್ಲಿ ಈ ತಿಂಗಳ ೨೩ ಮತ್ತು ೨೪ ರಂದು ನಡೆಯಲಿದೆ. ಈಗಾಗಲೇ ಸದಸ್ಯರಿಗೆ 'ಕರೆಯೋಲೆ' ಕಳಿಸಿದ್ದಾಗಿದೆ. ಆದರೆ ಇದರ ಉಪಯೋಗವನ್ನು ಮುಂಬೈನ ಎಲ್ಲ ಕನ್ನಡಿಗರೂ ಪಡೆಯಬಹುದು !
- 550 hits
- more info
ಗೆಳೆಯರೆ,
"ಮಾಹಿತಿ ತಂತ್ರಜ್ಞಾನದ ಸಂದರ್ಭದಲ್ಲಿ ದೇಸಗತಿ ಭಾಷೆಗಳು ಮತ್ತು ಸಂಸ್ಕೃತಿ" - ಈ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಸಂಕಿರಣವೊಂದನ್ನು, ನಡೆಸುವ ಪ್ರಸ್ತಾವನೆಯೊಂದಿಗೆ, ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದವರು ಕಳೆದ ಸೆಪ್ಟೆಂಬರ್ 16 ರಂದು ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿ, ಅಲ್ಲಿ, ಈ ಪ್ರಸ್ತಾವನೆಯನ್ನು ಚರ್ಚೆಗೆತ್ತಿಕೊಂಡು, ಸಭೆಯು ಸರ್ವಾನುಮತದಿಂದ ವಿಚಾರಸಂಕಿರಣವನ್ನು ನಡೆಸಲು ತೀರ್ಮಾನಿಸಿತು. ಇದರ ತಾರ್ಕಿಕ ಬೆಳವಣಿಗೆಯಾಗಿ, ವಿವಿಧ ಸಮಿತಿಗಳನ್ನು ರಚಿಸಲಾಯಿತು. ಈ ಸಮಿತಿಗಳ ನಿರ್ವಹಣೆಯ ಹೊಣೆಗಾರಿಕೆಯನ್ನು ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದ ಹಲವಾರು ಸ್ವಯಂಪ್ರೇರಿತ ಸದಸ್ಯರು ವಹಿಸಿಕೊಂಡಿದ್ದು, ವಿಚಾರಸಂಕಿರಣದ ಸಿದ್ಧತೆಗಳಲ್ಲಿ ತೊಡಗಿದ್ದಾರೆ.
- 468 hits
- more info
- 866 hits
- more info
ಮೇಲೆ ಹೇಳಿದ ಸಮಾರಂಭ ಮತ್ತು 'ವಾಚನಾಭಿರುಚಿ ಕಮ್ಮಟ'ಮುಂಬೈನ ಮಾಟುಂಗಾದಲ್ಲಿರುವ ಮೈಸೂರ್ ಅಸೋಸಿಯೇಷನ್ ನ ಭವ್ಯ ಆಂಗಣದಲ್ಲಿ ಈ ತಿಂಗಳ ೨೩ ಮತ್ತು ೨೪ ರಂದು ನಡೆಯಲಿದೆ. ಈಗಾಗಲೇ ಸದಸ್ಯರಿಗೆ 'ಕರೆಯೋಲೆ' ಕಳಿಸಿದ್ದಾಗಿದೆ. ಆದರೆ ಇದರ ಉಪಯೋಗವನ್ನು ಮುಂಬೈನ ಎಲ್ಲ ಕನ್ನಡಿಗರೂ ಪಡೆಯಬಹುದು !
- 550 hits
- more info
ವಿಶ್ವೇಶ್ವರ ಭಟ್ ಅವರ
ನೂರೆಂಟು ಮಾತು
ಸುದ್ದಿಮನೆ ಕತೆ
ನಿಮಗೆ ಗೊತ್ತಿಲ್ಲದ ರಾಮನಾಥ ಗೋಯಂಕಾ
ಮತ್ತಷ್ಟು ವಕ್ರತುಂಡೋಕ್ತಿ
ಪುಸ್ತಕಗಳ ಬಿಡುಗಡೆ ಸಮಾರಂಭ
ಮುಖ್ಯ ಅತಿಥಿಗಳು
ಶ್ರೀಮತಿ ಗಿರಿಜಾ ಭಟ್
೨೪ - ೧೨ - ೨೦೦೬ ಭಾನುವಾರ ಬೆಳಿಗ್ಗೆ ೧೦:೩೦ಕ್ಕೆ
ಸ್ಥಳ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್
ನಂ.೬ , ಬಿ ಪಿ ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು - ೫೬೦೦೦೪
(ಅಂಕಿತ ಪುಸ್ತಕ)
- 928 hits
- more info
- 866 hits
- more info
- 866 hits
- more info
- 866 hits
- more info
- 866 hits
- more info
ಹಾಸನ ಜಿಲ್ಲಾ ಕೇಂದ್ರದಲ್ಲಿ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ರಚನೆಯಾಗಿ ವಿದ್ಯುಕ್ತವಾಗಿ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಉದ್ಘಾಟನೆಯಾಗಲಿದೆ. ವಿಚಾರ ಗೋಷ್ಠಿ ಮತ್ತು ಪ್ರಾತ್ಯಕ್ಷಿಕೆ ವಿವರಗಳು:
- 503 hits
- more info


RSS: