ಕಾರ್ಯಕ್ರಮಗಳು
ಅಂಕಿತ ಪುಸ್ತಕ
೫೩, ಗಾಂಧಿಬಜಾರ್ ಮುಖ್ಯರಸ್ತೆ
ಬಸವನಗುಡಿ, ಬೆಂಗಳೂರು - ೫೬೦ ೦೦೪
____________________________
- 707 hits
- more info
ಚ ಹ ರಘುನಾಥರ ಸಣ್ಣ ಕತೆಗಳ ಸಂಕಲನ - "ಹೊರಗೂ ಮಳೆ, ಒಳಗೂ ಮಳೆ" ೧೭ ಡಿಸೆಂಬರ್ ೨೦೦೬ ರಂದು ನಯನ ಸಭಾಂಗಣ, ಕನ್ನಡ ಭವನ. ಜೆ ಸಿ ರೋಡ್ ನಲ್ಲಿ ಬಿಡುಗಡೆಯಾಗಲಿದೆ. ಸಮಯ: ಬೆಳಿಗ್ಗೆ ೧೦:೩೦ ಕ್ಕೆ.
- 403 hits
- more info
ನಾಡೋಜ, ಭಾಷಾ ವಿದ್ವಾಂಸ ಪ್ರೊ.ಜಿ.ವೆಂಕಟಸುಬ್ಬಯ್ಯನವರ 'ಕನ್ನಡ ಕ್ಲಿಷ್ಟ ಪದಕೋಶ' ಮತ್ತು 'ಇಂಗ್ಲಿಷ್ ಕನ್ನಡ ನಿಘಂಟು' ಎರಡು ಕೃತಿಗಳ ಬಿಡುಗಡೆ, ಪ್ರೊ.ಎಸ್.ಎಲ್.ಶೇಷಗಿರಿರಾವ್ ಅವರಿಂದ.
- 464 hits
- more info
- 926 hits
- more info
- 926 hits
- more info
ಮೇಲೆ ಹೇಳಿದ ಸಮಾರಂಭ ಮತ್ತು 'ವಾಚನಾಭಿರುಚಿ ಕಮ್ಮಟ'ಮುಂಬೈನ ಮಾಟುಂಗಾದಲ್ಲಿರುವ ಮೈಸೂರ್ ಅಸೋಸಿಯೇಷನ್ ನ ಭವ್ಯ ಆಂಗಣದಲ್ಲಿ ಈ ತಿಂಗಳ ೨೩ ಮತ್ತು ೨೪ ರಂದು ನಡೆಯಲಿದೆ. ಈಗಾಗಲೇ ಸದಸ್ಯರಿಗೆ 'ಕರೆಯೋಲೆ' ಕಳಿಸಿದ್ದಾಗಿದೆ. ಆದರೆ ಇದರ ಉಪಯೋಗವನ್ನು ಮುಂಬೈನ ಎಲ್ಲ ಕನ್ನಡಿಗರೂ ಪಡೆಯಬಹುದು !
- 577 hits
- more info
ಗೆಳೆಯರೆ,
"ಮಾಹಿತಿ ತಂತ್ರಜ್ಞಾನದ ಸಂದರ್ಭದಲ್ಲಿ ದೇಸಗತಿ ಭಾಷೆಗಳು ಮತ್ತು ಸಂಸ್ಕೃತಿ" - ಈ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಸಂಕಿರಣವೊಂದನ್ನು, ನಡೆಸುವ ಪ್ರಸ್ತಾವನೆಯೊಂದಿಗೆ, ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದವರು ಕಳೆದ ಸೆಪ್ಟೆಂಬರ್ 16 ರಂದು ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿ, ಅಲ್ಲಿ, ಈ ಪ್ರಸ್ತಾವನೆಯನ್ನು ಚರ್ಚೆಗೆತ್ತಿಕೊಂಡು, ಸಭೆಯು ಸರ್ವಾನುಮತದಿಂದ ವಿಚಾರಸಂಕಿರಣವನ್ನು ನಡೆಸಲು ತೀರ್ಮಾನಿಸಿತು. ಇದರ ತಾರ್ಕಿಕ ಬೆಳವಣಿಗೆಯಾಗಿ, ವಿವಿಧ ಸಮಿತಿಗಳನ್ನು ರಚಿಸಲಾಯಿತು. ಈ ಸಮಿತಿಗಳ ನಿರ್ವಹಣೆಯ ಹೊಣೆಗಾರಿಕೆಯನ್ನು ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದ ಹಲವಾರು ಸ್ವಯಂಪ್ರೇರಿತ ಸದಸ್ಯರು ವಹಿಸಿಕೊಂಡಿದ್ದು, ವಿಚಾರಸಂಕಿರಣದ ಸಿದ್ಧತೆಗಳಲ್ಲಿ ತೊಡಗಿದ್ದಾರೆ.
- 488 hits
- more info
- 926 hits
- more info
ಮೇಲೆ ಹೇಳಿದ ಸಮಾರಂಭ ಮತ್ತು 'ವಾಚನಾಭಿರುಚಿ ಕಮ್ಮಟ'ಮುಂಬೈನ ಮಾಟುಂಗಾದಲ್ಲಿರುವ ಮೈಸೂರ್ ಅಸೋಸಿಯೇಷನ್ ನ ಭವ್ಯ ಆಂಗಣದಲ್ಲಿ ಈ ತಿಂಗಳ ೨೩ ಮತ್ತು ೨೪ ರಂದು ನಡೆಯಲಿದೆ. ಈಗಾಗಲೇ ಸದಸ್ಯರಿಗೆ 'ಕರೆಯೋಲೆ' ಕಳಿಸಿದ್ದಾಗಿದೆ. ಆದರೆ ಇದರ ಉಪಯೋಗವನ್ನು ಮುಂಬೈನ ಎಲ್ಲ ಕನ್ನಡಿಗರೂ ಪಡೆಯಬಹುದು !
- 577 hits
- more info
ವಿಶ್ವೇಶ್ವರ ಭಟ್ ಅವರ
ನೂರೆಂಟು ಮಾತು
ಸುದ್ದಿಮನೆ ಕತೆ
ನಿಮಗೆ ಗೊತ್ತಿಲ್ಲದ ರಾಮನಾಥ ಗೋಯಂಕಾ
ಮತ್ತಷ್ಟು ವಕ್ರತುಂಡೋಕ್ತಿ
ಪುಸ್ತಕಗಳ ಬಿಡುಗಡೆ ಸಮಾರಂಭ
ಮುಖ್ಯ ಅತಿಥಿಗಳು
ಶ್ರೀಮತಿ ಗಿರಿಜಾ ಭಟ್
೨೪ - ೧೨ - ೨೦೦೬ ಭಾನುವಾರ ಬೆಳಿಗ್ಗೆ ೧೦:೩೦ಕ್ಕೆ
ಸ್ಥಳ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್
ನಂ.೬ , ಬಿ ಪಿ ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು - ೫೬೦೦೦೪
(ಅಂಕಿತ ಪುಸ್ತಕ)
- 991 hits
- more info
- 926 hits
- more info
- 926 hits
- more info
- 926 hits
- more info
- 926 hits
- more info
ಹಾಸನ ಜಿಲ್ಲಾ ಕೇಂದ್ರದಲ್ಲಿ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ರಚನೆಯಾಗಿ ವಿದ್ಯುಕ್ತವಾಗಿ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಉದ್ಘಾಟನೆಯಾಗಲಿದೆ. ವಿಚಾರ ಗೋಷ್ಠಿ ಮತ್ತು ಪ್ರಾತ್ಯಕ್ಷಿಕೆ ವಿವರಗಳು:
- 526 hits
- more info
ಸ೦ಪದ ಬ೦ಧು ಮಿತ್ರರೇ,
ಮಲ್ಲೇಶ್ವರ೦ ನಲ್ಲಿ ಒ೦ದು UnderPass ಕಟ್ಟುವ ಕಾರ್ಯ ಯೋಜನೆ ಸ್ವಲ್ಪ ಕಾಲದ ಹಿ೦ದೆ ಮಾಡಲಾಗಿತ್ತು.
- 373 hits
- more info
ಕರ್ಣಾಟಕ ಸಂಘ, ಮಾಹಿಮ್, ಮುಂಬೈ ನವರು (ಕರ್ಣಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ) ೬, ಜನವರಿ ಯಿಂದ ೧೬ ಜನವರಿ ೨೦೦೭ ರ ತನಕ, ಪ್ರತಿದಿನ ಸಂಜೆ ೬-೩೦ ಕ್ಕೆ ನಾಟಕ ಪ್ರದರ್ಶನ ಆಯೋಜಿಸುತ್ತಿದ್ದಾರೆ. ನಿಮಗೆಲ್ಲರಿಗೆ ಆತ್ಮೀಯ ಆಮಂತ್ರಣ !
- 706 hits
- more info
ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಮತ್ತು ಮೈಸೂರ್ ಅಸೋಸಿಯೇಷನ್ ಮುಂಬೈ ಇವರ ಅಶ್ರಯದಲ್ಲಿ
- 623 hits
- more info
ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಮತ್ತು ಮೈಸೂರ್ ಅಸೋಸಿಯೇಷನ್ ಮುಂಬೈ ಇವರ ಅಶ್ರಯದಲ್ಲಿ
- 623 hits
- more info
ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಮತ್ತು ಮೈಸೂರ್ ಅಸೋಸಿಯೇಷನ್ ಮುಂಬೈ ಇವರ ಅಶ್ರಯದಲ್ಲಿ
- 623 hits
- more info


RSS: