ಕಾರ್ಯಕ್ರಮಗಳು
- 834 hits
- more info
ಮೇಲೆ ಹೇಳಿದ ಸಮಾರಂಭ ಮತ್ತು 'ವಾಚನಾಭಿರುಚಿ ಕಮ್ಮಟ'ಮುಂಬೈನ ಮಾಟುಂಗಾದಲ್ಲಿರುವ ಮೈಸೂರ್ ಅಸೋಸಿಯೇಷನ್ ನ ಭವ್ಯ ಆಂಗಣದಲ್ಲಿ ಈ ತಿಂಗಳ ೨೩ ಮತ್ತು ೨೪ ರಂದು ನಡೆಯಲಿದೆ. ಈಗಾಗಲೇ ಸದಸ್ಯರಿಗೆ 'ಕರೆಯೋಲೆ' ಕಳಿಸಿದ್ದಾಗಿದೆ. ಆದರೆ ಇದರ ಉಪಯೋಗವನ್ನು ಮುಂಬೈನ ಎಲ್ಲ ಕನ್ನಡಿಗರೂ ಪಡೆಯಬಹುದು !
- 532 hits
- more info
ವಿಶ್ವೇಶ್ವರ ಭಟ್ ಅವರ
ನೂರೆಂಟು ಮಾತು
ಸುದ್ದಿಮನೆ ಕತೆ
ನಿಮಗೆ ಗೊತ್ತಿಲ್ಲದ ರಾಮನಾಥ ಗೋಯಂಕಾ
ಮತ್ತಷ್ಟು ವಕ್ರತುಂಡೋಕ್ತಿ
ಪುಸ್ತಕಗಳ ಬಿಡುಗಡೆ ಸಮಾರಂಭ
ಮುಖ್ಯ ಅತಿಥಿಗಳು
ಶ್ರೀಮತಿ ಗಿರಿಜಾ ಭಟ್
೨೪ - ೧೨ - ೨೦೦೬ ಭಾನುವಾರ ಬೆಳಿಗ್ಗೆ ೧೦:೩೦ಕ್ಕೆ
ಸ್ಥಳ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್
ನಂ.೬ , ಬಿ ಪಿ ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು - ೫೬೦೦೦೪
(ಅಂಕಿತ ಪುಸ್ತಕ)
- 884 hits
- more info
- 834 hits
- more info
- 834 hits
- more info
- 834 hits
- more info
- 834 hits
- more info
ಹಾಸನ ಜಿಲ್ಲಾ ಕೇಂದ್ರದಲ್ಲಿ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ರಚನೆಯಾಗಿ ವಿದ್ಯುಕ್ತವಾಗಿ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಉದ್ಘಾಟನೆಯಾಗಲಿದೆ. ವಿಚಾರ ಗೋಷ್ಠಿ ಮತ್ತು ಪ್ರಾತ್ಯಕ್ಷಿಕೆ ವಿವರಗಳು:
- 481 hits
- more info
ಸ೦ಪದ ಬ೦ಧು ಮಿತ್ರರೇ,
ಮಲ್ಲೇಶ್ವರ೦ ನಲ್ಲಿ ಒ೦ದು UnderPass ಕಟ್ಟುವ ಕಾರ್ಯ ಯೋಜನೆ ಸ್ವಲ್ಪ ಕಾಲದ ಹಿ೦ದೆ ಮಾಡಲಾಗಿತ್ತು.
- 341 hits
- more info
ಕರ್ಣಾಟಕ ಸಂಘ, ಮಾಹಿಮ್, ಮುಂಬೈ ನವರು (ಕರ್ಣಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ) ೬, ಜನವರಿ ಯಿಂದ ೧೬ ಜನವರಿ ೨೦೦೭ ರ ತನಕ, ಪ್ರತಿದಿನ ಸಂಜೆ ೬-೩೦ ಕ್ಕೆ ನಾಟಕ ಪ್ರದರ್ಶನ ಆಯೋಜಿಸುತ್ತಿದ್ದಾರೆ. ನಿಮಗೆಲ್ಲರಿಗೆ ಆತ್ಮೀಯ ಆಮಂತ್ರಣ !
- 620 hits
- more info
ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಮತ್ತು ಮೈಸೂರ್ ಅಸೋಸಿಯೇಷನ್ ಮುಂಬೈ ಇವರ ಅಶ್ರಯದಲ್ಲಿ
- 575 hits
- more info
ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಮತ್ತು ಮೈಸೂರ್ ಅಸೋಸಿಯೇಷನ್ ಮುಂಬೈ ಇವರ ಅಶ್ರಯದಲ್ಲಿ
- 575 hits
- more info
ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಮತ್ತು ಮೈಸೂರ್ ಅಸೋಸಿಯೇಷನ್ ಮುಂಬೈ ಇವರ ಅಶ್ರಯದಲ್ಲಿ
- 575 hits
- more info
ಜ್ಞಾನಪೀಠ ಪುರಸ್ಕೃತ ಲೇಖಕಿ
ಅಮೃತಾ ಪ್ರೀತಂ ಅವರ
ಖ್ಯಾತ ಕಾದಂಬರಿ
ಪಿಂಜರ್
(ಪ್ರಕಟಣೆ: ಅಂಕಿತ ಪುಸ್ತಕ ಬೆಂಗಳೂರು)
ಬಿಡುಗಡೆ ಸಮಾರಂಭ
ಭಾನುವಾರ ೨೧ - ೧ - ೨೦೦೭ರಂದು ಸಂಜೆ ೫.೩೦ಕ್ಕೆ
ಶ್ರೀರಾಮಮಂದಿರ, ತೀರ್ಥಹಳ್ಳಿ
- 538 hits
- more info



RSS: