ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಕಾರ್ಯಕ್ರಮಗಳು

ಕಾರ್ಯಕ್ರಮಗಳು

  • Month
  • Week
  • Day
  • Table
ಭಾನುವಾರ August 19, 2007
ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ - ಪುಸ್ತಕ ಬಿಡುಗಡೆ ಸಮಾರಂಭ
Start: 10:30 am

ಎಸ್. ದಿವಾಕರ್ ಅವರ
ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ
ಪುಸ್ತಕ ಬಿಡುಗಡೆ ಸಮಾರಂಭ

ಪುಸ್ತಕ ಬಿಡುಗಡೆ ಮತ್ತು ಅಧ್ಯಕ್ಷತೆ
ಪ್ರೊ. ಕೆ. ಎಸ್. ನಿಸಾರ್ ಅಹಮದ್

ಮುಖ್ಯ ಅತಿಥಿ
ಶ್ರೀ ವಿವೇಕ ಶಾನಭಾಗ

ದಿವಾಕರ್ ಅವರ ಅತಿಸಣ್ಣಕತೆಗಳನ್ನು ಓದುವವರು
ಶ್ರೀ ರವಿ ಬೆಳಗೆರೆ
ಶ್ರೀ ಎಸ್. ಸುರೇಂದ್ರನಾಥ್
ಶ್ರೀ ಸಿಹಿ ಕಹಿ ಚಂದ್ರು
ಶ್ರೀ ಜಹಾಂಗೀರ್
ಶ್ರೀಮತಿ ಪವಿತ್ರಾ ಲೋಕೇಶ್

ಭಾವಗೀತೆಗಳ ಗಾಯನ
ಕಾಸರವಳ್ಳಿ ಸಹೋದರಿಯರು

19-08-2007 ಭಾನುವಾರ ಬೆಳಿಗ್ಗೆ 10.30
ಸ್ಥಳ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ನಂ. 6 ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು – 560 004

  • 392 hits
  • more info
ಶನಿವಾರ September 8, 2007
ಪಂಡಿತ್ ಡಿ.ಎಸ್.ಗರೂಡರ ಪುಸ್ತಕ ಬಿಡುಗಡೆ
Start: 6:00 pm
End: 9:00 pm

ಸಂಗೀತ ಕಲಾ ಭವನದ ವಿದ್ಯಾರ್ಥಿ ವೃಂದದವರಿಂದ

ಸಂಗೀತ ಜೀವನ ತಪಸ್ಯ

ಮತ್ತು

ಸದಾಶಿವ ನಾಟಕ ದರ್ಶನ

ಎಂಬ ಪಂಡಿತ್ ಡಿ.ಎಸ್ ಗರೂಡ್‌ರ ಎರಡು ಪುಸ್ತಕ ಬಿಡುಗಡೆ ಕಾರ್ಯಕ್ರಮ

ಹಾಗು ಪ್ರೊ. ಜಿ. ವೆಂಕಟಸುಬ್ಬಯ್ಯನವರಿಂದ

ಡಾ|| ಬಸವರಾಜ ಜಗಜಂಪಿ

("ಗರೂಡ ಸದಾಶಿವರಾಯರು" ಪುಸ್ತಕದ ಕತೃ)

  • 468 hits
  • more info
ಭಾನುವಾರ September 16, 2007
ಆಫ್ರಿಕಾದಲ್ಲಿ ಗಣೇಶ
Start: 11:01 am
End: 6:01 pm

ಮೊನ್ನೆ ಅ೦ದರೆ ಸೆಪ್ಟೆ೦ಬರ್16 ರ೦ದು ನಾವೂ ಕೂಡ ಇಲ್ಲಿ ಅ೦ದರೆ ಮೋವಾ೦ಜ,ತಾ೦ಜಾನಿಯದಲ್ಲಿ ಗಣೇಶ ಹಬ್ಬವನ್ನ ಆಚರಿಸಿದ್ವಿ ಆ ಒ೦ದು ದಿನ ನಮ್ಮನ್ನು ನಾವೆ ಮರೆತು ಹೋಗಿದ್ದ೦ತ ಸ೦ಧರ್ಭ.ತಾಯ್ನಾಡಿನಲ್ಲೇ ಇದ್ದ೦ತಹ ಭಾವನೆ.ಮೋವಾ೦ಜ ಕನ್ನಡ ಸ೦ಘದಿ೦ದ ರಚಿತವಾದ ಈ ಉತ್ಸವ ಬಹಳ ನೆನಪಿನಲ್ಲಿ ಉಳಿಯುವ ದಿನ.ಆ ನೆನಪುಗಳನ್ನ ನಿಮ್ಮ ಮು೦ದೆ ಇಡುತ್ತಿದ್ದೇನೆ.ಒಪ್ಪಿಸಿಕೊಳ್ಳಿ.

  • 232 hits
  • more info
Add to iCalendar
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
ಇನ್ನಷ್ಟು


ಕೊನೆಯಲ್ಲಿ ನಮ್ಮ ನೆನಪಿಗುಳಿಯುವುದು ನಮ್ಮ ಶತ್ರುಗಳ ಮಾತಲ್ಲ, ನಮ್ಮ ಮಿತ್ರರ ಮೌನ.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator