ಕಾರ್ಯಕ್ರಮಗಳು
ಎಸ್. ದಿವಾಕರ್ ಅವರ
ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ
ಪುಸ್ತಕ ಬಿಡುಗಡೆ ಸಮಾರಂಭ
ಪುಸ್ತಕ ಬಿಡುಗಡೆ ಮತ್ತು ಅಧ್ಯಕ್ಷತೆ
ಪ್ರೊ. ಕೆ. ಎಸ್. ನಿಸಾರ್ ಅಹಮದ್
ಮುಖ್ಯ ಅತಿಥಿ
ಶ್ರೀ ವಿವೇಕ ಶಾನಭಾಗ
ದಿವಾಕರ್ ಅವರ ಅತಿಸಣ್ಣಕತೆಗಳನ್ನು ಓದುವವರು
ಶ್ರೀ ರವಿ ಬೆಳಗೆರೆ
ಶ್ರೀ ಎಸ್. ಸುರೇಂದ್ರನಾಥ್
ಶ್ರೀ ಸಿಹಿ ಕಹಿ ಚಂದ್ರು
ಶ್ರೀ ಜಹಾಂಗೀರ್
ಶ್ರೀಮತಿ ಪವಿತ್ರಾ ಲೋಕೇಶ್
ಭಾವಗೀತೆಗಳ ಗಾಯನ
ಕಾಸರವಳ್ಳಿ ಸಹೋದರಿಯರು
19-08-2007 ಭಾನುವಾರ ಬೆಳಿಗ್ಗೆ 10.30
ಸ್ಥಳ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ನಂ. 6 ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು – 560 004
- 392 hits
- more info
ಸಂಗೀತ ಕಲಾ ಭವನದ ವಿದ್ಯಾರ್ಥಿ ವೃಂದದವರಿಂದ
ಸಂಗೀತ ಜೀವನ ತಪಸ್ಯ
ಮತ್ತು
ಸದಾಶಿವ ನಾಟಕ ದರ್ಶನ
ಎಂಬ ಪಂಡಿತ್ ಡಿ.ಎಸ್ ಗರೂಡ್ರ ಎರಡು ಪುಸ್ತಕ ಬಿಡುಗಡೆ ಕಾರ್ಯಕ್ರಮ
ಹಾಗು ಪ್ರೊ. ಜಿ. ವೆಂಕಟಸುಬ್ಬಯ್ಯನವರಿಂದ
ಡಾ|| ಬಸವರಾಜ ಜಗಜಂಪಿ
("ಗರೂಡ ಸದಾಶಿವರಾಯರು" ಪುಸ್ತಕದ ಕತೃ)
- 468 hits
- more info
ಮೊನ್ನೆ ಅ೦ದರೆ ಸೆಪ್ಟೆ೦ಬರ್16 ರ೦ದು ನಾವೂ ಕೂಡ ಇಲ್ಲಿ ಅ೦ದರೆ ಮೋವಾ೦ಜ,ತಾ೦ಜಾನಿಯದಲ್ಲಿ ಗಣೇಶ ಹಬ್ಬವನ್ನ ಆಚರಿಸಿದ್ವಿ ಆ ಒ೦ದು ದಿನ ನಮ್ಮನ್ನು ನಾವೆ ಮರೆತು ಹೋಗಿದ್ದ೦ತ ಸ೦ಧರ್ಭ.ತಾಯ್ನಾಡಿನಲ್ಲೇ ಇದ್ದ೦ತಹ ಭಾವನೆ.ಮೋವಾ೦ಜ ಕನ್ನಡ ಸ೦ಘದಿ೦ದ ರಚಿತವಾದ ಈ ಉತ್ಸವ ಬಹಳ ನೆನಪಿನಲ್ಲಿ ಉಳಿಯುವ ದಿನ.ಆ ನೆನಪುಗಳನ್ನ ನಿಮ್ಮ ಮು೦ದೆ ಇಡುತ್ತಿದ್ದೇನೆ.ಒಪ್ಪಿಸಿಕೊಳ್ಳಿ.
- 232 hits
- more info



RSS: