ಕಾರ್ಯಕ್ರಮಗಳು
ವಿವೇಕ ಶಾನುಭಾಗರ ಕನ್ನಡ ನಾಟಕ "ಬಹುಮುಖಿ" ಅಕ್ಟೋಬರ್ ೨೧ನೇ ತಾರೀಖು ರಂಗಶಂಕರದಲ್ಲಿ "ರಂಗಶಂಕರ ಥಿಯೇಟರ್ ಫೆಸ್ಟಿವಲ್ ೨೦೦೭" ರ ಅಂಗವಾಗಿ ರಂಗಮಂಚ ಹತ್ತಲಿದೆ.
ನಿರ್ದೇಶಕರು ಎಸ್ ಸುರೇಂದ್ರನಾಥ್, ಡಿಸೈನು ಎಂ ಎಸ್ ಸತ್ಯು ಅವರದ್ದು. ನಾಟಕ ಅರ್ಪಿಸುತ್ತಿರುವವರು "ಸಂಚಯ".
ಟಿಕೇಟು ಹಾಗೂ ಹೆಚ್ಚಿನ ಮಾಹಿತಿಗೆ ರಂಗಶಂಕರಕ್ಕೆ ಫೋನ್ ಮಾಡಿ: ೨೬೫೯೨೭೭೭ (26592777).
- 324 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
- 270 hits
- more info
ಸಂಪದಿಗರೆ,
ಇದೇ ಶನಿವಾರ ಸುಚಿತ್ರದಲ್ಲಿ 'ಮುಖಾಮುಖಿ' ಚಲನಚಿತ್ರದ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಸಂಪದದ ಸದಸ್ಯರೇ ಆದ ಅನಿವಾಸಿ ಚಿತ್ರಕತೆ ಬರೆದು, ಈ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ. 'ಮುಖಾಮುಖಿ' ಚಿತ್ರಕ್ಕೆ ೨೦೦೬ನೇ ಸಾಲಿನ 'ಅತ್ಯುತ್ತಮ ಸಂಭಾಷಣೆ' ಪ್ರಶಸ್ತಿ ಸಿಕ್ಕಿದೆ. ಈ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಹೆಸರಾಂತ ನಟ ದತ್ತಣ್ಣ, ಕಿರುತೆರೆಯಲ್ಲಿ ಹೆಸರುವಾಸಿಯಾದ ದಿಲೀಪ್ ರಾಜ್, ಶ್ವೇತಾ ಶ್ರೀವಾತ್ಸವ್ ಇನ್ನಿತರರು ನಟಿಸಿದ್ದಾರೆ. ಕನ್ನಡದಲ್ಲಿ ಅತ್ಯಂತ ಕಲಾತ್ಮಕ ಛಾಯಾಗ್ರಾಹಕರು ಎಂದೇ ಹೆಸರು ಪಡೆದ ರಾಮಚಂದ್ರ ಐತಾಳರು ಈ ಚಿತ್ರದ ನಿರ್ಮಾಣದಲ್ಲಿ ಕೈಗೂಡಿಸಿದ್ದಾರೆ.
ಈ ಚಿತ್ರದ ಬಗ್ಗೆ ಹೆಚ್ಚಿನ ವಿವರಗಳನ್ನು http://mukhamukhi.anivaasi.net ತಾಣದಲ್ಲಿ ನೋಡಬಹುದು. ಚಿತ್ರದ ಡ್ಯೂರೇಷನ್ - ೨ ಗಂಟೆ.
ಈ ಪ್ರದರ್ಶನಕ್ಕೆ ನೀವು ನಿಮ್ಮ ಜತೆಯವರೊಂದಿಗೆ ಬಂದು ಚಿತ್ರವನ್ನು ನೋಡಿ, ತನ್ಮೂಲಕ ಸಂಪದವನ್ನು ಬೆಂಬಲಿಸಬೇಕೆಂದು ಕೋರುತ್ತೇವೆ. ಸಂಪದ ನಡೆಸಲು ಹಾಗು ಬೆಳೆಸಲು ಸಂಪದ ಫೌಂಡೇಶನ್ನಿಗೆ ಕಾಣಿಕೆಯನ್ನು ಇದೇ ಪ್ರದರ್ಶನದ ಹೊತ್ತಿನಲ್ಲಿ ಸದಸ್ಯರು ನೀಡಬಹುದು.
ಇದೇ ದಿನ, ಸಿನೆಮಾ ಪ್ರದರ್ಶನದ ನಂತರ ಸಂಪದದ ಸದಸ್ಯರಿಗಾಗಿ ಒಂದು ಪುಟ್ಟ ಕೂಟವೂ ಏರ್ಪಡಿಸಲಾಗಿದೆ. ಇದರಲ್ಲಿ ನೀವೂ ಭಾಗವಹಿಸಲು ಕೋರುತ್ತೇವೆ.
- 1298 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 338 hits
- more info
ಮಾನ್ಯರೆ,
ಕನ್ನಡ ಸ೦ಘ,ಮೊವಾ೦ಜ ,ತಾ೦ಜಾನಿಯದವರ ವತಿಯಿ೦ದ ಆಚರಿಸಲ್ಪಟ್ಟ ಕನ್ನಡ ರಾಜ್ಯೋತ್ಸವದ ವಿವರಣೆ.ದಿನಾ೦ಕ 4.11.2007 ರ ಭಾನುವಾರ ಸ೦ಜೆ 7 ಘ೦ಟೆಗೆ ಕಾರ್ಯಕ್ರಮ ಪ್ರಾರ೦ಭವಾಯಿತು.ಕಾರ್ಯಕ್ರಮವನ್ನ ಎಲ್ಲಾದರು ಇರು ಎ೦ತಾದರು ಇರು ಎನ್ನುವ ನಾಡಗೀತೆಯನ್ನ ಶ್ರೀ ಗಣೇಶ್ ಬಿಜುರ್ ಹಾಡುವುದರೊ೦ದಿಗೆ ಪ್ರಾರ೦ಬಿಸಿದೆವು.ನ೦ತರ ಕನ್ನಡ ಜ್ಯೋತಿಯನ್ನ ಹಚ್ಹಲಾಯಿತು.
- 218 hits
- more info



RSS: